Latest News

ಹೊಸನಗರ : ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ : ನರೇಂದ್ರ ಕುಮಾರ್

Mahesha Hindlemane
ಹೊಸನಗರ ; ಅರಣ್ಯೀಕರಣಕ್ಕೆ ನರೇಗಾದಲ್ಲಿ ಶೇ.20 ಅರಣ್ಯೀಕರಣಕ್ಕೆ ಅವಕಾಶವಿದೆ ಇಂತಹ ಯೋಜನೆ ಮೂಲಕ ಸಾಮಾಜಿಕ ಅರಣ್ಯ ಬೆಳೆಸಬಹುದು ಎಂದು ಕಾರ್ಯನಿರ್ವಹಣಾಧಿಕಾರಿ …
Read more
ಹೊಸನಗರ ತಾಲೂಕಿನಾದ್ಯಂತ ಮಳೆ ಚುರುಕು ; ಸಾಂಪ್ರದಾಯಿಕ ಭತ್ತದ ನಾಟಿ ಕಾರ್ಯಕ್ಕೆ ಮುಂದಾದ ರೈತ ಕಲ್ಲೂರು ಈರಣ್ಣ

Mahesha Hindlemane
ರಿಪ್ಪನ್ಪೇಟೆ : ಮಳೆ ನಂಬಿ ಬೆಳೆ ಹಾಕಬೇಡಿ ಎಂದು ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರಿಗೆ ಕರೆ ನೀಡಿರುವ ಬೆನ್ನಲ್ಲೇ ಮಲೆನಾಡಿನ …
Read more
ಶಿವಮೊಗ್ಗ ಎಸಿಎಫ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ !

Mahesha Hindlemane
ಶಿವಮೊಗ್ಗ : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಸಹಾಯಕ …
Read more
ಜೂ.08 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.08) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ …
Read more
ಪಾರದರ್ಶಕವಾಗಿ ಕಾಮಗಾರಿಗಳ ನಿರ್ವಹಣೆ : ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಪ್ರಶಂಸೆ

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಗ್ರಾಮ ಪಂಚಾಯಿತ್ 2026-27ನೇ ಸಾಲಿನ ಪ್ರಥಮ ಹಂತದ ಹಾಗೂ 2025-26ನೇ ಸಾಲಿನ ಎಂ.ಜಿ.ಎನ್.ಆರ್.ಇ.ಜಿ.ಎ. ಹಾಗೂ 2025-26ನೇ …
Read more
ಮಲೆನಾಡಿನ ನಡುಮನೆಯಲ್ಲಿ ಭಾರಿ ವರ್ಷಧಾರೆ ; ಧರೆಗುರುಳಿದ ನೂರಾರು ಮರಗಳು, ವಿದ್ಯುತ್ ಸಂಪರ್ಕ ಸ್ಥಗಿತ

Mahesha Hindlemane
ರಿಪ್ಪನ್ಪೇಟೆ : ಮಲೆನಾಡಿನ ನಡುಮನೆ ಎಂದೇ ಖ್ಯಾತಿ ಪಡೆದಿರುವ ಹೊಸನಗರ ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ …
Read more
ಸಾಗರ ತಾಲ್ಲೂಕಿನಲ್ಲಿ ಮುಂದುವರೆದ ಭಾರಿ ಮಳೆ : ಶಾಲೆ-ಕಾಲೇಜುಗಳಿಗೆ ನಾಳೆಯೂ ರಜೆ ಘೋಷಣೆ

Mahesha Hindlemane
ಸಾಗರ : ತಾಲ್ಲೂಕಿನಾದ್ಯಂತ ತೀವ್ರ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 8ರಂದು ಸಾಗರ ತಾಲ್ಲೂಕಿನ ಎಲ್ಲಾ …
Read more
ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟಾಗಿದೆ ಮಳೆ?

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜು.07) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ …
Read more
ಭಾರಿ ಮಳೆ ; ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ ರಜೆ !

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು ; ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ತಾಲೂಕಿನ ಶಾಲೆ …
Read more