Latest News

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ !

Mahesha Hindlemane

ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಮಧ್ಯರಾತ್ರಿ 1:30 ರ ವೇಳೆಗೆ ಬಂದೂಕಿನಿಂದ …

Read more

ಹೊಸನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Mahesha Hindlemane

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ಜಾಗೃತಿಕ ಕಾರ್ಯಕ್ರಮವಾಗಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ …

Read more

ಸದಸ್ಯರು ಕ್ರಿಯಾಶೀಲತೆಯಿಂದ ಸೇವೆ ಮಾಡಿದರೆ ಸಂಘ-ಸಂಸ್ಥೆಗಳ ಏಳಿಗೆ ಸಾಧ್ಯ : ದಿವಾಕರ ಶೆಟ್ಟಿ

Mahesha Hindlemane

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳು ಯಶಸ್ವಿಯಾಗಲು ಸಂಘದ ಸದಸ್ಯರ ಕ್ರಿಯಾಶೀಲತೆ ಪ್ರಮುಖ ಪಾತ್ರವಹಿಸುತ್ತದೆ ಕ್ರೀಯಾಶೀಲತೆ ಇಲ್ಲವಾದರೇ ಸಂಘ-ಸಂಸ್ಥೆಗಳನ್ನು ಬೆಳೆಸುವುದು ಅಸಾಧ್ಯ …

Read more

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗಾಗಿ ಬೃಹತ್ ಜಾಥಾ ಪ್ರತಿಭಟನೆ

Mahesha Hindlemane

ಶಿವಮೊಗ್ಗ : ಕರ್ನಾಟಕದ ಮಧ್ಯ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅಗತ್ಯವಿರುವುದಾಗಿ ಆಗ್ರಹಿಸಿ, ಜಿಲ್ಲಾ ವಕೀಲರ ಸಂಘ ಮತ್ತು …

Read more

ವಿದ್ಯುತ್ ವಿತರಣೆಯನ್ನು ಖಾಸಗಿ ಟಾಟಾ ಪವರ್ ಕಂಪನಿಗೆೆ ನೀಡಬಾರದು ; ಹೆಚ್.ಆರ್. ಬಸವರಾಜಪ್ಪ

Mahesha Hindlemane

ಶಿವಮೊಗ್ಗ : ರಾಜ್ಯ ಸರ್ಕಾರದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ನಿರ್ಧಾರವನ್ನು …

Read more

ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಹುಚ್ಚಶೆಟ್ಟಿ ನಿಧನ !

Mahesha Hindlemane

ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ …

Read more

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಅಭಿಮಾನಿಗಳಿಂದ ಪತ್ರ

Mahesha Hindlemane

ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. …

Read more

ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಒತ್ತಾಯ

Koushik G K

ಸಾಗರ : ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಸಾಗರ ವಿಧಾನಸಭಾ ಕ್ಷೇತ್ರದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು …

Read more

ಶಿವಮೊಗ್ಗ ; ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ !

Mahesha Hindlemane

ಶಿವಮೊಗ್ಗ : ಜಿಲ್ಲೆ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಸಂಬಂಧಿತ ಆರೋಪಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು …

Read more
123371 Next