Latest News

ಸರ್ಕಾರಿ ಜಾಗದಲ್ಲಿ ಅಕ್ರಮ ಮರ ಕಡಿತಲೆ ಪ್ರಕರಣ ; ಹೊಸನಗರ ಅರಣ್ಯಾಧಿಕಾರಿಗಳಿಂದ ಆರೋಪಿ ಬಂಧನ !

Mahesha Hindlemane
ಹೊಸನಗರ ; ಸರ್ಕಾರಿ ಗೋಮಾಳ ಜಮೀನನ್ನು ಒತ್ತುವರಿ ಮಾಡಿಕೊಂಡು, ಅಕ್ರಮವಾಗಿ ಲಕ್ಷಾಂತರ ರೂ. ಬೆಲೆಯ ಮರಗಳನ್ನು ಕಡಿದು ನಾಟ ಹಾಗೂ …
Read more
ಹಿಟ್ ಅಂಡ್ ರನ್ ; ಬೈಕ್ ಸವಾರನಿಗೆ ಗಂಭೀರ ಗಾಯ !

Mahesha Hindlemane
ಹೊಸನಗರ ; ಗುರುವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸಮಯದಲ್ಲಿ ಹೊಸನಗರದಿಂದ ಬಾಣಿಗಕ್ಕೆ ಬೈಕಿನಲ್ಲಿ ಗಿರಿಜಾಂಬಾ ಬಸ್ ಮಾಲೀಕ (ಎಸ್.ಡಿ.ಪಿ) …
Read more
ಮೇ 17ಕ್ಕೆ ಪಂಚಪೀಠಾಧೀಶ್ವರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಬಿಎಸ್ವೈಗೆ ಗೌರವ ಸಮರ್ಪಣೆ

Mahesha Hindlemane
ರಿಪ್ಪನ್ಪೇಟೆ ; ಶಿವಮೊಗ್ಗ ನಗರದಲ್ಲಿ ಮೇ 17 ರಂದು ಭಾನುವಾರ ನಡೆಯುವ ಪಂಚ ಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ ಮತ್ತು ಧರ್ಮಜಾಗೃತಿ …
Read more
ಅಕ್ರಮ ಒತ್ತುವರಿ ತೆರವಿಗೆ ಒತ್ತಾಯಿಸಿ ಸಮಟಗಾರು ಗ್ರಾಮಸ್ಥರಿಂದ ಹುಂಚ ನಾಡಕಛೇರಿ ಎದುರು ಪ್ರತಿಭಟನೆ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹೊನ್ನೆಬೈಲು ಗ್ರಾಮದ ಸರ್ವೇ ನಂ 99 ರಲ್ಲಿ ಭೂ ಕಬಳಿಕೆಯ ನೆಪದಲ್ಲಿ …
Read more
ಮಾಲವಿ ಸೊಪ್ಪಿನಬೆಟ್ಟ ಮರ ಅಕ್ರಮ ಕಡಿತಲೆ ; RFO ಅಮಾನತಿಗೆ ಈಶ್ವರ ಖಂಡ್ರೆ ಆದೇಶ

Mahesha Hindlemane
ಶಿವಮೊಗ್ಗ ; ಜಿಲ್ಲೆಯ ಸಾಗರ ತಾಲೂಕು ಮಾಲವಿ ಗ್ರಾಮದ ಪರಿಹಾರಾತ್ಮಕ ಅರಣ್ಯ ಪ್ರದೇಶ, ಸೊಪ್ಪಿನಬೆಟ್ಟದಲ್ಲಿ ನೂರಾರು ಅಕೇಶಿಯಾ ಮರ ಕಡಿತಲೆ …
Read more
ರಸ್ತೆ ಕಾಮಗಾರಿ ತಡೆದು ಜೆಸಿಬಿ ಯಂತ್ರ ಏರಿ ಪ್ರತಿಭಟನೆ ನಡೆಸಿದ ಸಾಮಾಜಿಕ ಹೋರಾಟಗಾರ ರಿಪ್ಪನ್ಪೇಟೆ ಟಿ.ಆರ್.ಕೃಷ್ಣಪ್ಪ

Mahesha Hindlemane
ರಿಪ್ಪನ್ಪೇಟೆ : ರಿಪ್ಪನ್ಪೇಟೆಯ ವಿನಾಯಕ ವೃತ್ತದ ನಾಲ್ಕು ತಾಲ್ಲೂಕು, ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯ ಭಾಗದಂತಿದ್ದು ಮಾದರಿ ಸರ್ಕಲ್ ಅನ್ನಾಗಿ ಮಾಡುವ …
Read more
ಒಂದು ಕೋಟಿ ರೂ. ಮೌಲ್ಯದ ಎರಡು ತಲೆ ಹಾವು ಮಾರಾಟ ಯತ್ನ ; ಐವರ ಬಂಧನ !

Mahesha Hindlemane
ಚಿಕ್ಕಮಗಳೂರು : ಅಪರೂಪದ 2 ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ …
Read more
ರಿಪ್ಪನ್ಪೇಟೆ ವಿನಾಯಕ ವೃತ್ತದ ಹೊಸನಗರ ರಸ್ತೆ ಅಗಲೀಕರಣ ಕಾಮಗಾರಿ ; ಎಡಭಾಗಕ್ಕೊಂದು ಅಳತೆ ಬಲಭಾಗಕ್ಕೊಂದು ಅಳತೆ !

Mahesha Hindlemane
ರಿಪ್ಪನ್ಪೇಟೆ : ಸ್ಥಳೀಯ ಶಾಸಕ ಗೋಪಾಲಕೃಷ್ಣರ ವಿಶೇಷ ಆಸಕ್ತಿಯಿಂದಾಗಿ ರಿಪ್ಪನ್ಪೇಟೆಯ ವಿನಾಯಕ ವೃತ್ತವನ್ನು ಹೈಟೆಕ್ ವೃತ್ತವನ್ನಾಗಿಸುವ ಉದ್ದೇಶದಿಂದ ರಾಜ್ಯದ ಗ್ಯಾರಂಟಿ …
Read more
ಸಚಿವ ಡಿ. ಸುಧಾಕರ ನಿಧನ ; ಹೊಂಬುಜ ಶ್ರೀ ಸಂತಾಪ

Mahesha Hindlemane
ಹೊಂಬುಜ ; ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ ನಿಧನಕ್ಕೆ ಹೊಂಬುಜ ಜೈನ ಮಠದ ಪರಮಪೂಜ್ಯ ಡಾ. ದೇವೇಂದ್ರಕೀರ್ತಿ …
Read more