Latest News

ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ನೆನಪು ಮಾಡಿಕೊಳ್ಳುವ ಉದ್ದೇಶವೇ ದತ್ತಿ ನಿಧಿ ಕಾರ್ಯಕ್ರಮದ ಉದ್ದೇಶ ; ಗಣೇಶ್‌ಮೂರ್ತಿ

Mahesha Hindlemane

ಹೊಸನಗರ : ನೂರಾರು ವರ್ಷದ ನೆನಪುಗಳು ಕನ್ನಡಕ್ಕಾಗಿ ಕೊಡುಗೆ ನೀಡಿದ ಹಿರಿಯರನ್ನು ಗುರುತಿಸಿ ನೆನಪಿಸುವ ಕಾರ್ಯಕ್ರಮ ಹಾಗೂ ಕನ್ನಡ ನಾಡು-ನುಡಿಗಾಗಿ …

Read more

ಅಂಬೇಡ್ಕರ್ ವಿಚಾರಧಾರೆ, ಚಿಂತನೆ ಹಾಗೂ ಆದರ್ಶಗಳು ಯುವಜನಾಂಗ ಅಳವಡಿಸಿಕೊಳ್ಳಬೇಕು ; ಆರಗ ಜ್ಞಾನೇಂದ್ರ

Mahesha Hindlemane

ರಿಪ್ಪನ್‌ಪೇಟೆ : ಸಮಾಜಕ್ಕೆ ಮುಳ್ಳಿನಂತೆ ಅಂಟಿಕೊಂಡಿರುವ ಆಸ್ಪೃಶ್ಯತೆ ಜಾತೀಯತೆ ಹೋಗಲಾಡಿಸಲು ಜನತೆ ಮತ್ತು ಬಸವಾದಿ ಶರಣರು ಆಂಬೇಡ್ಕರ್ ಅವರ ವಿಚಾರಧಾರೆ …

Read more

ಸೋರೆಕೊಪ್ಪ ಚಿನ್ನಪ್ಪ ನಿಧನ !

Mahesha Hindlemane

ಹೊಸನಗರ : ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸೋರೆಕೊಪ್ಪದ ಕಟ್ಟ ಬಿಜೆಪಿ ಕಾರ್ಯಕರ್ತ ಚಿನ್ನಣ್ಣ (75) ಅಲ್ಪಕಾಲದ ಅನಾರೋಗ್ಯದಿಂದ …

Read more

ಮಾನವ ಧರ್ಮ ಪರಿಪಾಲನೆಯಿಂದ ಜಗತ್ಕಲ್ಯಾಣ : ರಂಭಾಪುರಿ ಜಗದ್ಗುರುಗಳು

Mahesha Hindlemane

ಶಿವಮೊಗ್ಗ : ಮಾನವ ಜೀವನದ ಉನ್ನತಿಗೆ ಮತ್ತು ಶ್ರೇಯಸ್ಸಿಗೆ ಧರ್ಮ ಮುಖ್ಯ. ತಾನು ಎಲ್ಲರಿಗಾಗಿ ಅನ್ನುವುದೇ ನಿಜವಾದ ಧರ್ಮ. ತತ್ವವನ್ನು …

Read more

ಅಕ್ರಮ ಮರಳುಗಾರಿಕೆ ತಡೆಯದಿದ್ದರೆ ಡಿಸಿ ಕಚೇರಿ ಮುಂದೆ ಧರಣಿ ಸತ್ಯಾಗ್ರಹ : ಗಿರೀಶ್ ಆಚಾರ್

Mahesha Hindlemane

ಹೊಸನಗರ ; ತಾಲ್ಲೂಕಿನಲ್ಲಿ ಶರಾವತಿ ಹಿನ್ನೀರು ಪ್ರದೇಶಗಳಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಯುತ್ತಿದ್ದು ಈ ಬಗ್ಗೆ ಸರ್ಕಾರಿ ಅಧಿಕಾರಿಗಳಿಗೆ ಎಷ್ಟೇ …

Read more

ಮೇ 20 ರಂದು ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ; ಹೊಸನಗರ ಎನ್.ದತ್ತಾತ್ರೇಯ ಉಡುಪ

Mahesha Hindlemane

ಹೊಸನಗರ ; ದೇಶಾದ್ಯಂತ ಔಷಧಿ ವ್ಯಾಪಾರ ವಹಿವಾಟು ಬಂದ್ ಹಿನ್ನೆಲೆಯಲ್ಲಿ ಹೊಸನಗರ ತಾಲ್ಲೂಕಿನಲ್ಲೂ ಮೇ 20ರ ಬುಧವಾರ ಬೆಳಿಗ್ಗೆ 6 …

Read more

ಮಳೆ ಹಾನಿ ಪ್ರದೇಶಕ್ಕೆ ಶಾಸಕ ಬೇಳೂರು ಭೇಟಿ, ವೈಯಕ್ತಿಕ ನೆರವು ; ಸರ್ಕಾರದ ಪರಿಹಾರದ ಭರವಸೆ

Mahesha Hindlemane

ರಿಪ್ಪನ್‌ಪೇಟೆ ; ಮೊನ್ನೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹರತಾಳು ಗ್ರಾಮದ ಮನೆಯೊಂದರ ಮೇಲೆ ಮರ ಉರುಳಿಬಿದ್ದು ಅಪಾರ …

Read more

ಕಾರಿಗೆ ಡಿಕ್ಕಿ ಹೊಡೆದು ಪಟ್ಟಿಯಾದ ಖಾಸಗಿ ಬಸ್ !

Mahesha Hindlemane

ತೀರ್ಥಹಳ್ಳಿ ; ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಹಲವರು ಗಾಯಗೊಂಡ ಘಟನೆ ಕೈಮರ ಬಳಿ ನಡೆದಿದೆ. …

Read more

ಮೌಲ್ಯಾಧಾರಿತ ಚಿಂತನಗಳು ಬಾಳಿನ ಆಶಾ ಕಿರಣ ; ರಂಭಾಪುರಿ ಜಗದ್ಗುರುಗಳು

Mahesha Hindlemane

ಶಿವಮೊಗ್ಗ ; ಪ್ರಗತಿಪರವಾದ ಧ್ಯೇಯೋದ್ದೇಶಗಳು ಮಾನವನ ಶ್ರೇಯಸ್ಸಿಗೆ ಮೂಲ. ಸತ್ಯಾನ್ವೇಷಣೆಯ ದಾರಿಯಲ್ಲಿ ನಡೆದಾಗ ಜೀವನ ಮೌಲ್ಯ ಸಮೃದ್ಧಿಗೊಳ್ಳಲು ಸಾಧ್ಯ. ಪೂರ್ವಜರ …

Read more
123365 Next