Latest News

ಹೊಂಬುಜ ; ಶ್ರೀ ಕುಂದಕುಂದ ವಿದ್ಯಾಪೀಠ ಗುರುಕುಲ ಕಟ್ಟಡಕ್ಕೆ ಭೂಮಿಪೂಜೆ-ಶಿಲಾನ್ಯಾಸ

Mahesha Hindlemane
ಹೊಂಬುಜ ; ಪ್ರಾಚೀನ ಜೈನತೀರ್ಥಕ್ಷೇತ್ರ ಅತಿಶಯ ಶ್ರೀಕ್ಷೇತ್ರ ಎಂದು ಜನಮಾಸನದಲ್ಲಿ ಪ್ರಸಿದ್ಧಿಯಾಗಿರುವ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ …
Read more
ರಿಪ್ಪನ್ಪೇಟೆ ಪಟ್ಟಣ ಮತ್ತು ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯಲ್ಲಿ ನಾಳೆ ಕರೆಂಟ್ ಇರಲ್ಲ !

Mahesha Hindlemane
ರಿಪ್ಪನ್ಪೇಟೆ : ಹೊಸನಗರ ಉಪ ವಿಭಾಗದ ರಿಪ್ಪನ್ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್ಪೇಟೆ ಪಟ್ಟಣ ಹಾಗೂ ಹೆದ್ದಾರಿಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ನಾಳೆ …
Read more
ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಗಂಡನನ್ನು ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್ !

Mahesha Hindlemane
ಶಿವಮೊಗ್ಗ ; ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಅತ್ಯಂತ ಕ್ರೂರವಾಗಿ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನಿಗೆ ಭದ್ರಾವತಿಯ …
Read more
ಹೊಸನಗರ ಕೊಡಚಾದ್ರಿ ಕಾಲೇಜ್ನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಅಮಾನತು ಆದೇಶ ರದ್ದು !

Mahesha Hindlemane
ಹೊಸನಗರ ; ಬೆಂಗಳೂರಿನ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಯು (KAT), ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ ಎಂ. ಅವರ ಮೇಲಿನ …
Read more
ಮೇ 12 ರಂದು ಹೊಸನಗರದಲ್ಲಿ ವಿಕ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಸಮಾರಂಭ

Mahesha Hindlemane
ಹೊಸನಗರ ; ಕರ್ನಾಟಕದ ನಂಬರ್ ಒನ್ ದಿನಪತ್ರಿಕೆ ‘ವಿಜಯ ಕರ್ನಾಟಕ’ ನೇತೃತ್ವದಲ್ಲಿ ಮಲೆನಾಡಿನ ನಡುಮನೆ ಎಂದೇ ಹೆಸರಾಗಿರುವ ಹೊಸನಗರದ ಬಸ್ …
Read more
ಸ್ನಾತಕೋತ್ತರ ಪದವಿಯೊಂದಿಗೆ ಎರಡು ಚಿನ್ನದ ಪದಕ ಪಡೆದ ಶೋಭಾ ಬಿ.ಎಸ್.

Mahesha Hindlemane
ರಿಪ್ಪನ್ಪೇಟೆ ; ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೋಭಾ ಬಿ.ಎಸ್. ಕೋಂ ರಾಜೇಂದ್ರ ಜಿ.ಪಿ. ಗಿಳಾಲಗುಂಡಿ …
Read more
ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು !

Mahesha Hindlemane
ತೀರ್ಥಹಳ್ಳಿ : ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಂಡಗದ್ದೆ ಬಳಿ ಮೇ.8ರ ಶುಕ್ರವಾರ ಮಧ್ಯಾಹ್ನ …
Read more
ಕುವೆಂಪು ವಿ.ವಿ. 35ನೇ ಘಟಿಕೋತ್ಸವದಲ್ಲಿ ಪಿಹೆಚ್ಡಿ ಪದವಿ ಪಡೆದ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್

Mahesha Hindlemane
ರಿಪ್ಪನ್ಪೇಟೆ ; ಕುವೆಂಪು ವಿಶ್ವ ವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್ ಪಿಹೆಚ್ಡಿ ಪದವಿ ಪಡೆದಿದ್ದಾರೆ. …
Read more
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

Mahesha Hindlemane
ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ …
Read more