Latest News

ರಿಪ್ಪನ್ಪೇಟೆಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಚುರುಕು ; ಇನ್ನೂ ತಪ್ಪಿಲ್ಲ ಟ್ರಾಫಿಕ್ ಸಮಸ್ಯೆ ಕಿರಿಕಿರಿ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ನಾಲ್ಕು ಜಿಲ್ಲಾ ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದ ತಲಾ ನಾಲ್ಕು ರಸ್ತೆಯಲ್ಲಿ 100 ಮೀಟರ್ …
Read more
ರೈಲ್ವೆ ಸಂಪರ್ಕಕ್ಕೆ ಹೊಸನಗರವನ್ನು ಸೇರಿಸಿಕೊಳ್ಳುವ ಮೂಲಕ ನಮಗೆ ನ್ಯಾಯ ದೊರಕಿಸಿ ; ಪೂರ್ಣೇಶ್ ಮಲೆಬೈಲು

Mahesha Hindlemane
ಹೊಸನಗರ : ರೈಲ್ವೆ ಸಂಪರ್ಕಕ್ಕೆ ಹೊಸನಗರವನ್ನು ಸೇರಿಸಿಕೊಳ್ಳುವ ಮೂಲಕ ನಮಗೆ ನ್ಯಾಯ ದೊರಕಿಸಿ ಎಂದು ಹೊಸನಗರ ತಾಲೂಕು ವರ್ತಕರ ಸಂಘದ …
Read more
ಸಮಟಗಾರು : ಹೊಸದಾಗಿ ದಾಖಲಾದ ಮಕ್ಕಳಿಗೆ ಆರತಿ ಎತ್ತಿ ತಿಲಕವಿಟ್ಟು ಪುಷ್ಪನೀಡಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ : ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರದಿಂದ ಆರಂಭವಾಗಿದ್ದು ಹುಂಚ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ …
Read more
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜೂ.02) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ …
Read more
ಗಾಂಧಿ ಜೊತೆ ಗೋಡ್ಸೆ ಪುಸಕ್ತ ಸಂಗ್ರಹ ಇದ್ದಾಗ ಮಾತ್ರವೇ ಪರಿಪೂರ್ಣ ಜ್ಞಾನ ಲಭ್ಯ : ಕಸಾಪ ಅಧ್ಯಕ್ಷ ಗಣೇಶ್ ಮೂರ್ತಿ

Mahesha Hindlemane
ಹೊಸನಗರ : ಪುಸ್ತಕದ ಜ್ಞಾನ ಮಸ್ತಕಕ್ಕೆ ಇಳಿದಾಗ ಮಾತ್ರವೇ ಮನಸ್ಸು ಪರಿವರ್ತನೆಗೊಂಡು ನಮ್ಮ ಸುತ್ತಲಿನ ಪ್ರಪಂಚವನ್ನೆ ಬದಲಿಸುವ ಶಕ್ತಿಯಾಗಲಿದೆ ಎಂದು …
Read more
ಫಾರಂ ಹೌಸ್ನಿಂದ ನಾಯಿ ಹೊತ್ತೊಯ್ದ ಚಿರತೆ !

Mahesha Hindlemane
ಭದ್ರಾವತಿ : ಕೂಡ್ಲಿಗೆರೆ ಗ್ರಾಮದಲ್ಲಿನ ಎಪಿಎಂಸಿ ಮಾಜಿ ನಿರ್ದೇಶಕಿ ಸುಜಾತ ಅವರ ಟಿವಿಎಸ್ ಫಾರಂನಲ್ಲಿ ಭಾನುವಾರ ರಾತ್ರಿ ಚಿರತೆಯೊಂದು ಸಾಕು …
Read more
ರಿಪ್ಪನ್ಪೇಟೆ ಜಿ.ಎಸ್.ಬಿ. ಸಮುದಾಯದಲ್ಲಿ ಶ್ರೀವಿಷ್ಣು ಸಹಸ್ರನಾಮ ಪಾರಾಯಣ ಕಾರ್ಯಕ್ರಮ ಭಕ್ತಿಯಿಂದ ಸಂಪನ್ನ

Mahesha Hindlemane
ರಿಪ್ಪನ್ಪೇಟೆ : ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಭಾನುವಾರ ಜೇಷ್ಟ ಮಾಸದ ಅಂಗವಾಗಿ ಶ್ರೀವಿಷ್ಣು ಸಹಸ್ರನಾಮ ಪಠಣ …
Read more
ಅರಸಾಳು ರೈಲ್ವೆ ನಿಲ್ದಾಣದ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಕಾರ್ಮಿಕ ಪರಿಷತ್ ಸಂಸದರಿಗೆ ಮನವಿ

Mahesha Hindlemane
ರಿಪ್ಪನ್ಪೇಟೆ : ಮಲೆನಾಡಿನ ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ಭದ್ರತಾ ಸಮಸ್ಯೆಗಳ ಹಿನ್ನೆಲೆಯಲ್ಲಿ …
Read more
ಮಳೆಗೆ ಕುಸಿದ ಮನೆ : ಪರಿಹಾರಕ್ಕಾಗಿ ಕುಟುಂಬ ಆಗ್ರಹ

Mahesha Hindlemane
ಶಿವಮೊಗ್ಗ : ಕಳೆದ ವಾರ ಸುರಿದ ತೀವ್ರ ಮಳೆಗೆ ಶಿವಮೊಗ್ಗ ಜಿಲ್ಲೆಯ ಕುಂಚೇನಹಳ್ಳಿ ಗ್ರಾಮದಲ್ಲಿ ಗಂಗಾಬಾಯಿ ಅವರ ಮನೆಯಲ್ಲಿ ಗೋಡೆ …
Read more