Latest News

ವಿದ್ಯುತ್ ವಿತರಣೆಯನ್ನು ಖಾಸಗಿ ಟಾಟಾ ಪವರ್ ಕಂಪನಿಗೆೆ ನೀಡಬಾರದು ; ಹೆಚ್.ಆರ್. ಬಸವರಾಜಪ್ಪ

Mahesha Hindlemane
ಶಿವಮೊಗ್ಗ : ರಾಜ್ಯ ಸರ್ಕಾರದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಾದ ಟಾಟಾ ಪವರ್ ಕಂಪನಿ ಲಿಮಿಟೆಡ್ಗೆ ಹಸ್ತಾಂತರಿಸುವ ನಿರ್ಧಾರವನ್ನು …
Read more
ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಹುಚ್ಚಶೆಟ್ಟಿ ನಿಧನ !

Mahesha Hindlemane
ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ …
Read more
ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್ಗೆ ಅಭಿಮಾನಿಗಳಿಂದ ಪತ್ರ

Mahesha Hindlemane
ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. …
Read more
ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಒತ್ತಾಯ
Koushik G K
ಸಾಗರ : ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಸಾಗರ ವಿಧಾನಸಭಾ ಕ್ಷೇತ್ರದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು …
Read more
ಶಿವಮೊಗ್ಗ ; ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ !

Mahesha Hindlemane
ಶಿವಮೊಗ್ಗ : ಜಿಲ್ಲೆ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಸಂಬಂಧಿತ ಆರೋಪಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು …
Read more
ಗ್ರಾ.ಪಂ. ರಸ್ತೆಗೆ ಬೇಲಿ ಹಾಕುವ ವಿಚಾರಕ್ಕೆ ನಡೆದ ಗಲಾಟೆ ; ದಂಪತಿ ಮೇಲೆ ಮಾರಣಾಂತಿಕ ಹಲ್ಲೆ !

Mahesha Hindlemane
ತೀರ್ಥಹಳ್ಳಿ : ತಾಲ್ಲೂಕಿನ ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವು …
Read more
2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ : 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ …
Read more
ಶಕ್ತಿ ಯೋಜನೆಯಿಂದ ವಂಚಿತರಾದ ಹೊಸನಗರ ತಾಲ್ಲೂಕಿನ ಮಹಿಳೆಯರು

Mahesha Hindlemane
ರಿಪ್ಪನ್ಪೇಟೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾರ್ಯಗತಗೊಳಿಸಿರುವ ಶಕ್ತಿ ಯೋಜನೆ (ಸರ್ಕಾರಿ ಬಸ್ಗಳಲ್ಲಿ ಉಚಿತ …
Read more
ನೋಟಿಸ್ ನೀಡದೆ ಏಕಾಏಕಿ ಮನೆ ತೆರವು ಆರೋಪ ; ಹೊಸನಗರ ಅರಣ್ಯ ಇಲಾಖೆ ಕಛೇರಿ ಮುಂದೆ ಧರಣಿ

Mahesha Hindlemane
ಹೊಸನಗರ : ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ಹಾಗೂ ನೋಟಿಸ್ ನೀಡದೆ ಮೇ 28ರಂದು ಏಕಾಏಕಿ ಮನೆಯನ್ನು ತೆರವು ಮಾಡಿದ್ದಾರೆಂದು …
Read more