Latest News

ಸ್ನಾತಕೋತ್ತರ ಪದವಿಯೊಂದಿಗೆ ಎರಡು ಚಿನ್ನದ ಪದಕ ಪಡೆದ ಶೋಭಾ ಬಿ.ಎಸ್.

Mahesha Hindlemane

ರಿಪ್ಪನ್‌ಪೇಟೆ ; ಕುವೆಂಪು ವಿಶ್ವವಿದ್ಯಾಲಯದ ಶಿಕ್ಷಣ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಶೋಭಾ ಬಿ.ಎಸ್. ಕೋಂ ರಾಜೇಂದ್ರ ಜಿ.ಪಿ. ಗಿಳಾಲಗುಂಡಿ …

Read more

ಬೈಕ್ ಡಿಕ್ಕಿ ಹೊಡೆದು ಚಿರತೆ ಸಾವು !

Mahesha Hindlemane

ತೀರ್ಥಹಳ್ಳಿ : ಬೈಕ್ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಂಡಗದ್ದೆ ಬಳಿ ಮೇ.8ರ ಶುಕ್ರವಾರ ಮಧ್ಯಾಹ್ನ …

Read more

ಕುವೆಂಪು ವಿ.ವಿ. 35ನೇ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿ ಪಡೆದ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್

Mahesha Hindlemane

ರಿಪ್ಪನ್‌ಪೇಟೆ ; ಕುವೆಂಪು ವಿಶ್ವ ವಿದ್ಯಾಲಯದ 35ನೇ ಘಟಿಕೋತ್ಸವದಲ್ಲಿ ಕುಣಬಿ ಸಮುದಾಯದ ಮಹಿಳೆ ವಸುಂಧರಿ ಎನ್ ಪಿಹೆಚ್‌ಡಿ ಪದವಿ ಪಡೆದಿದ್ದಾರೆ. …

Read more

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

Mahesha Hindlemane

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ …

Read more

ಜೆಜೆಎಂ ಪೈಪ್ ಅಳವಡಿಸುವ ನೆಪದಲ್ಲಿ ಮೋರಿ ಕಿತ್ತು ಹಾಕಿದ ಗುತ್ತಿಗೆದಾರ !

Mahesha Hindlemane

ರಿಪ್ಪನ್‌ಪೇಟೆ ; ಕೇಂದ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಮನೆಮನೆಗೆ ಶುದ್ದ ಗಂಗೆ ಯೋಜನೆಯ ಕಾಮಗಾರಿ ಆರಂಭಗೊಂಡು ವರ್ಷಗಳೇ ಉರುಳಿದರೂ …

Read more

ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

Mahesha Hindlemane

ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ …

Read more

ಅಭಿವೃದ್ದಿಗೆ ಕೊರತೆಯಿಲ್ಲ-ಜನರ ಪ್ರೀತಿ ವಿಶ್ವಾಸಕ್ಕೆ ಬರವಿಲ್ಲ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ ; ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪಾಜಿಯವರು ಅಭಿವೃದ್ದಿಯೇ ಮೂಲ ಮಂತ್ರವಲ್ಲ. ಬಡ ಜನರ ಕಣ್ಣೀರು ಒರೆಸುವುದರೊಂದಿಗೆ ಪ್ರೀತಿ – ವಿಶ್ವಾಸಗಳಿಸುವುದು …

Read more

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

Mahesha Hindlemane

ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ …

Read more

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ …

Read more
123362 Next