Latest News

2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

Mahesha Hindlemane

ಹೊಸನಗರ : 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ …

Read more

ಶಕ್ತಿ ಯೋಜನೆಯಿಂದ ವಂಚಿತರಾದ ಹೊಸನಗರ ತಾಲ್ಲೂಕಿನ ಮಹಿಳೆಯರು

Mahesha Hindlemane

ರಿಪ್ಪನ್‌ಪೇಟೆ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಅಡಿಯಲ್ಲಿ ಕಾರ್ಯಗತಗೊಳಿಸಿರುವ ಶಕ್ತಿ ಯೋಜನೆ (ಸರ್ಕಾರಿ ಬಸ್‌ಗಳಲ್ಲಿ ಉಚಿತ …

Read more

ನೋಟಿಸ್ ನೀಡದೆ ಏಕಾಏಕಿ ಮನೆ ತೆರವು ಆರೋಪ ; ಹೊಸನಗರ ಅರಣ್ಯ ಇಲಾಖೆ ಕಛೇರಿ ಮುಂದೆ ಧರಣಿ

Mahesha Hindlemane

ಹೊಸನಗರ : ಅರಣ್ಯ ಇಲಾಖೆ ಯಾವುದೇ ಮುನ್ಸೂಚನೆ ಹಾಗೂ ನೋಟಿಸ್ ನೀಡದೆ ಮೇ 28ರಂದು ಏಕಾಏಕಿ ಮನೆಯನ್ನು ತೆರವು ಮಾಡಿದ್ದಾರೆಂದು …

Read more

ಕೆಎಸ್‌ಆರ್‌ಟಿಸಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ ; ಓರ್ವ ಸ್ಥಳದಲ್ಲೇ ಸಾವು !

Mahesha Hindlemane

ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ …

Read more

ಮೊರಾರ್ಜಿ ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಹೊಂಬುಜ ಶ್ರೀ ಆಶೀರ್ವಚನ

Mahesha Hindlemane

ರಿಪ್ಪನ್‌ಪೇಟೆ : ಹುಂಚ ಕ್ಷೇತ್ರದ ಪರಮ ಪೂಜ್ಯ ಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಯವರು ನವೋದಯ ಮತ್ತು ಮೊರಾರ್ಜಿ ಉಚಿತ ತರಬೇತಿ …

Read more

ಬಿದರಹಳ್ಳಿಯಲ್ಲಿ 824 ವರ್ಷದ ಅಪ್ರಕಟಿತ ವೀರಗಲ್ಲು ಪತ್ತೆ

Mahesha Hindlemane

ರಿಪ್ಪನ್‌ಪೇಟೆ ; ಬಿದರಹಳ್ಳಿ ಗ್ರಾಮದಲ್ಲಿ ಕ್ರಿ.ಶ. 1202ರ ಕಾಲಘಟ್ಟದ ಅಪ್ರಕಟಿತ ವೀರಗಲ್ಲು ಪತ್ತೆಯಾಗಿದ್ದು, ಇದು ಇತಿಹಾಸಾಸಕ್ತರು ಮತ್ತು ಶಾಸನ ಸಂಶೋಧಕರ …

Read more

ರಿಪ್ಪನ್‌ಪೇಟೆ ; ಬಕ್ರೀದ್ ಆಚರಣೆ

Mahesha Hindlemane

ರಿಪ್ಪನ್‌ಪೇಟೆ ; ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಇಂದು ರಿಪ್ಪನ್‌ಪೇಟೆಯಲ್ಲಿ ಶ್ರದ್ದಾ ಭಕ್ತಿಯಿಂದ ಮುಸ್ಲಿಂ ಬಾಂಧವರು ಆಚರಣೆ ಮಾಡುವುದರೊಂದಿಗೆ …

Read more

ರಾಜ್ಯಾದ್ಯಂತ ಜೂನ್ 1ರಿಂದ ಶಾಲೆಗಳು ಪುನಾರಂಭ : ಸಚಿವ ಮಧು ಬಂಗಾರಪ್ಪ

Mahesha Hindlemane

ಶಿವಮೊಗ್ಗ : ರಾಜ್ಯಾದ್ಯಂತ ಎಲ್ಲಾ ಶಾಲೆಗಳು ಜೂನ್ 1ರಿಂದ ಪುನಃ ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ …

Read more

ಹೊಸನಗರದಲ್ಲಿ ಮೇ 30ರಂದು ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Mahesha Hindlemane

ಹೊಸನಗರ : ಮೇ 30ರ ಶನಿವಾರ ಹೊಸನಗರದ ಸೀತಾರಾಮಚಂದ್ರ ಸಭಾಭವನದ ಆವರಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ, ಶಿವಮೊಗ್ಗದ ಐದೃಷ್ಟಿ …

Read more
123370 Next