Latest News

ಮನೆ ಬೀಗ ಮುರಿದು ₹70 ಸಾವಿರ ಮೌಲ್ಯದ ಅಡಿಕೆ ಕಳ್ಳತನ !

Mahesha Hindlemane
ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ …
Read more
ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ದೇವರಾಜ್ಗೆ ಮಾತೃವಿಯೋಗ

Mahesha Hindlemane
ರಿಪ್ಪನ್ಪೇಟೆ : ಅರಸಾಳು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಸವಾಪುರ ಗ್ರಾಮದ ಗುಂಡಿಬೈಲು ದೇವರಾಜ್ ಜಿ.ಟಿ. ರವರ ತಾಯಿ ಶಾರದಮ್ಮ ತಿಮ್ಮಣ್ಣ …
Read more
ಗ್ರಾಮ ಸಹಾಯಕರಿಲ್ಲದೆ ಕಂದಾಯ ಇಲಾಖೆಯ ಕಾರ್ಯ ನಿರ್ವಹಣೆ ಅಸಾಧ್ಯ ; ರಾಜ್ಯಾಧ್ಯಕ್ಷ ದೇವರಾಜ್

Mahesha Hindlemane
ಹೊಸನಗರ : ಕಂದಾಯ ಇಲಾಖೆಗೆ ಒಳಪಡುವ ಗ್ರಾಮಗಳಲ್ಲಿ ಮಗು ಹುಟ್ಟಿದರೆ, ಗ್ರಾಮಸ್ಥರು ಮರಣ ಹೊಂದಿದರೆ ಯಾವುದೇ ಸಮಸ್ಯೆಗಳು ಆದರೂ ಎಲ್ಲ …
Read more
ಆಟವಾಡುತ್ತಾ ರಸ್ತೆಗೆ ಬಂದ ಬಾಲಕ ; ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವು !

Mahesha Hindlemane
ತೀರ್ಥಹಳ್ಳಿ : ತಾಲೂಕಿನ ಗುಂಡುಗದ್ದೆ ಬಳಿ ಇಂದು ಹೃದಯಾವಿದ್ರಾವಕ ಘಟನೆಯೊಂದು ನಡೆದಿದೆ. ಹೌದು, ತ್ರಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೆಪಾಲ್ …
Read more
ಹೊಸನಗರ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತ ಮುಖಂಡ ಆರ್.ಎನ್. ಮಂಜುನಾಥ್ ಆಗ್ರಹ

Mahesha Hindlemane
ರಿಪ್ಪನ್ಪೇಟೆ : ಜುಲೈ ತಿಂಗಳು ಕಳೆಯುತ್ತ ಬಂದರೂ ಸಕಾಲದಲ್ಲಿ ವಾಡಿಕೆ ಮಳೆಯಾಗದೆರೈತರು ಬೀಜವನ್ನು ಬಿತ್ತಲಾಗದೆ ಬರಡು ಭೂಮಿಯಂತಾಗಿರುವ ಹೊಸನಗರ ತಾಲ್ಲೂಕನ್ನು …
Read more
ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಹೊಸನಗರದಲ್ಲಿ ಬಿತ್ತು ಹೆಣ !

Mahesha Hindlemane
ಹೊಸನಗರ : ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ದಿವಾದ ಹೇಳಿದಕ್ಕೆ ಕೊಲೆ ನಡೆದ ಘಟನೆ ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಶನಿವಾರ ರಾತ್ರಿ …
Read more
ಬ್ಯಾಂಕ್ ಅಧಿಕಾರಿಗಳಿಗೆ ಬರ್ತಿಲ್ಲ ಕನ್ನಡ : ರೈತರ ಪರದಾಟ !

Mahesha Hindlemane
ರಿಪ್ಪನ್ಪೇಟೆ : ಮಳೆ ಬಾರದೇ ರೈತರು ಬೆಳೆ ಬೀಜ ಬಿತ್ತಿಲು ಹಿಂಜರಿಕೆಯಲ್ಲಿದ್ದು ನಿತ್ಯ ಮುಗಿಲು ನೋಡುವಂತಾಗಿದ್ದು ಸರ್ಕಾರ ಬರ ಘೋಷಣೆ …
Read more
ಚೆನ್ನಮ್ಮ ನಿಧನಕ್ಕೆ ಹೊಂಬುಜ ಶ್ರೀಗಳ ಸಂತಾಪ

Mahesha Hindlemane
ಹೊಂಬುಜ ; ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡರ ಧರ್ಮಪತ್ನಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರ ತಾಯಿ ಚೆನ್ನಮ್ಮರವರು ತಮ್ಮ 89ನೇ …
Read more
ಹವಾಮಾನ ವೈಪರಿತ್ಯ ತಡೆಗಟ್ಟಲು ಪರಿಸರದ ಜಾಗೃತಿ ಮೂಡಿಸಿ ; PSI ರಾಜುರೆಡ್ಡಿ

Mahesha Hindlemane
ರಿಪ್ಪನ್ಪೇಟೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದುಕಿನ ಭಾಗವಾಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಾಣಿ-ಪಕ್ಷಿಗಳು ಸೇರಿದಂತೆ ಸಮಸ್ತ ಭೂ ಮಂಡಲವನ್ನು …
Read more