Latest News

ಬಡವರ ಮನೆಗೆ ಪರಿಹಾರ ಕೊಟ್ಟರೆ ನಿಮ್ಮ ಗಂಟು ಖರ್ಚಾಗುತ್ತಾ ? ; ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನೆ

Mahesha Hindlemane
ಹೊಸನಗರ : ಬಡವರ ಮನೆಗೆ ಪರಿಹಾರ ಕೊಟ್ಟರೇ ನಿಮ್ಮ ಗಂಟು ಖರ್ಚಾಗುತ್ತ.. ಬಡವರ ಮನೆ ಹಾನಿ. ಪರಿಹಾರ ಕೊಡುವಲ್ಲಿ ಹುಡುಗಾಟ …
Read more
ಎಸ್ಐಆರ್ಗೆ ಅತ್ಯಂತ ಕಡಿಮೆ ಕಾಲಾವಕಾಶ ನೀಡಿರುವುದು ತಪ್ಪು : ಕಿಮ್ಮನೆ ರತ್ನಾಕರ್

Mahesha Hindlemane
ಹೊಸನಗರ : ಎಸ್ಐಆರ್ ಜಾರಿ ಮಾಡಿರುವುದು ತಪ್ಪು ಎಂದು ಕಾಂಗ್ರೆಸ್ ಪಕ್ಷ ಹೇಳುತ್ತಿಲ್ಲ ಆದರೆ ಅತ್ಯಂತ ಕಡಿಮೆ ಕಾಲಾವಕಾಶ ನೀಡಿರುವುದರಿಂದ …
Read more
KSRTC ಬಸ್ ಮತ್ತು ಲಾರಿ ನಡುವೆ ಅಪಘಾತ ; ಸಂಚಾರ ಅಸ್ತವ್ಯಸ್ತ

Mahesha Hindlemane
ಹೊಸನಗರ : ಸರ್ಕಾರಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಹೊರವಲಯದ ಸಾಗರ ರಸ್ತೆಯ ಅಂಕ್ರೋಡಿ ತಿರುವಿನಲ್ಲಿ …
Read more
ಹೊಸನಗರ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಆಯ್ಕೆ ಪಟ್ಟಿ ಆಕ್ಷೇಪಣೆಗೆ ಜೂ. 20 ಕೊನೆ ದಿನ

Mahesha Hindlemane
ಹೊಸನಗರ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದ್ದು …
Read more
ಹೃದಯಾಘಾತಕ್ಕೆ ಒಂದನೇ ತರಗತಿ ವಿದ್ಯಾರ್ಥಿ ಬಲಿ !

Mahesha Hindlemane
ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 …
Read more
ಆಲಗೇರಿಮಂಡ್ರಿ ಕೆರೆ ಬಸವಣ್ಣ ಶೇಡಿನಕೆರೆ ಪುನಶ್ಚೇತನ

Mahesha Hindlemane
ಹೊಸನಗರ : ತಾಲೂಕು ಹರಿದ್ರಾವತಿ ಗ್ರಾಮ ಪಂಚಾಯತಿಯ ಆಲಗೇರಿಮಂಡ್ರಿ ಬಳಿಯ ಕೆರೆ ಬಸವಣ್ಣ ಶೇಡಿನಕೆರೆಯ ಪುನಶ್ಚೇತನ ಕಾರ್ಯವನ್ನು ಬಟ್ಟೆಮಲ್ಲಪ್ಪದ ಸಾರಾ …
Read more
ಶಿವಮೊಗ್ಗ : ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಫೈರಿಂಗ್ !

Mahesha Hindlemane
ಶಿವಮೊಗ್ಗ : ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಮಧು ಕಾಲಿ ಪೊಲೀಸರು ಫೈರಿಂಗ್ ಮಾಡಿದ ಘಟನೆ ಶಿವಮೊಗ್ಗ ತಾಲ್ಲೂಕಿನ …
Read more
ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳ ಬೆಳೆಸುವ ಗುರಿ : RFO ಶರಣಪ್ಪ

Mahesha Hindlemane
ರಿಪ್ಪನ್ಪೇಟೆ : ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ 60 ಸಾವಿರ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗುವುದೆಂದು ಅರಸಾಳು …
Read more
ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ರನ್ನು ಭೇಟಿ ಮಾಡಿ ಅಭಿನಂದಿಸಿದ ಬಿ.ಎಸ್.ಈಶ್ವರಪ್ಪ

Mahesha Hindlemane
ರಿಪ್ಪನ್ಪೇಟೆ : ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಬಿ.ಕೆ.ಹರಿಪ್ರಸಾದ್ರವರು …
Read more