Latest News

ಅಪರೂಪದ ರಕ್ತದಾನಕ್ಕೆ ಗಂಗಾವತಿಯಿಂದ ಬಂದ ದಾನಿ ; ಭದ್ರಾವತಿಯ ಕೊಂಗಮ್ಮಗೆ ಕೊನೆಗೂ ಸಿಕ್ಕಿತು ಬಾಂಬೆ ಬ್ಲಡ್ !

Mahesha Hindlemane
ಶಿವಮೊಗ್ಗ ; ನಗರದ ನಾರಾಯಣ ಹೃದಯಾಲಯದಲ್ಲಿ ಹೊಟ್ಟೆ ನೋವಿನ ಚಿಕಿತ್ಸೆಗೆ ದಾಖಲಾಗಿದ್ದ ಭದ್ರಾವತಿಯ ರೋಗಿಯೊಬ್ಬರಿಗೆ ಅಗತ್ಯವಾಗಿ ಬೇಕಾಗಿದ್ದ ವಿರಾಳತಿ ವಿರಳ …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪಿಸುವ ಹೋರಾಟಕ್ಕೆ ಬೆಂಬಲ ; ಕಲ್ಲೂರು ಮೇಘರಾಜ್

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಮರು ಸ್ಥಾಪಿಸಲು ಆಗ್ರಹಿಸಿ ಹೊಸನಗರ ಮಾಜಿ ಶಾಸಕ ಹಾಗೂ 96 ವರ್ಷದ ವಯೋವೃದ್ದರಾದ …
Read more
ಸಾವನ್ನು ಜಯಿಸುವ ಶಕ್ತಿ ಯೋಗಕ್ಕಿದೆ ; ಹೊಸನಗರ ಸಿಪಿಐ ಗೌಡಪ್ಪ ಗೌಡರ್

Mahesha Hindlemane
ಹೊಸನಗರ ; ಪ್ರತಿದಿನ ಯೋಗ ವ್ಯಾಯಾಮ ಮಾಡುವುದರಿಂದ ನಮ್ಮ ದೇಹಕ್ಕೆ ಯಾವುದೇ ರೋಗ ಬಾರದಂತೆ ಕಾಪಾಡಿಕೊಳ್ಳಬಹುದು. ಮನುಷ್ಯ ಮಾಡುವ ಯೋಗದಿಂದ …
Read more
ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಸಗಲ್ಲಿ ಪ್ರೌಢಶಾಲೆ ವಿದ್ಯಾರ್ಥಿನಿಯರು

Mahesha Hindlemane
ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು …
Read more
ಜ.12 ರಂದು ಬುದ್ಧನ ಕಡೆಗೆ ದಸಂಸ ನಡಿಗೆ ಜನಜಾಗೃತಿ ಸಮಾವೇಶ ; ಜಿಲ್ಲಾ ಸಂಚಾಲಕ ನಾಗರಾಜ್ ಅರಳಿಸುರಳಿ

Mahesha Hindlemane
ಹೊಸನಗರ ; ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರಾದ ದಿ|| ಲಕ್ಷ್ಮಿನಾರಾಯಣ ನಾಗವಾರರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ತೀರ್ಥಹಳ್ಳಿಯ ಬಂಟರ …
Read more
ವಿಕಾಸ ರಂಗದ ಸಂಸ್ಥಾಪಕ ದಿ|| ಕೆ.ಸಿ. ಪ್ರಭಾಕರ್ ಸ್ಮರಣಾರ್ಥ ಹಿರಿಯರಿಗೆ ಗೌರವ ಸಮರ್ಪಣೆ

Mahesha Hindlemane
ಶಿವಮೊಗ್ಗ ; ನಗರದ ವಿಕಾಸ ರಂಗ ಹಾಗೂ ಕರ್ನಾಟಕ ಸಂಘ ಇವರ ಸಹಯೋಗದಲ್ಲಿ ಕರ್ನಾಟಕ ಸಂಘದ ಸಭಾ ಭವನದಲ್ಲಿ ಜಿಲ್ಲೆಯ …
Read more
ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

Mahesha Hindlemane
ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಇಂದು (ಜ. 04) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾಗರ 110/33/11 …
Read more
ಅರಸಾಳು ; ಪೂಜಾಗೆ ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ

Mahesha Hindlemane
ರಿಪ್ಪನ್ಪೇಟೆ ; ಅರಸಾಳು ಗ್ರಾಮದ ಪೂಜಾ ಎಂ.ಎನ್. ಅವರು ಗಣಿತಶಾಸ್ತ್ರದಲ್ಲಿ ಪಿ.ಹೆಚ್.ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಕುವೆಂಪು ವಿಶ್ವವಿದ್ಯಾಲಯವು ಅವರು ಸಲ್ಲಿಸಿದ …
Read more
ಹಾಡಹಗಲೇ ಮನೆ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಆರೋಪಿ ಬಂಧನ !

Mahesha Hindlemane
ತೀರ್ಥಹಳ್ಳಿ ; ಡಿ. 27 ರಂದು ಬೆಳಿಗ್ಗೆ ಸುಮಾರು 09.00 ರಿಂದ ಮಧ್ಯಾಹ್ನ 02.00 ಗಂಟೆಯ ಅವಧಿಯಲ್ಲಿ ಆಗುಂಬೆ ಪೊಲೀಸ್ ಠಾಣಾ …
Read more