Latest News

ಗುರು ದರ್ಶನ ಸಂಸ್ಕಾರದಿಂದ ಭವ ಬಂಧನ ದೂರ : ರಂಭಾಪುರಿ ಜಗದ್ಗುರು

Mahesha Hindlemane

ಚಿಕ್ಕಮಗಳೂರು ; ಧರ್ಮ ಮತ್ತು ಗುರು ಭಕ್ತಿ ಮೂಲಕ ಭವಬಂಧನದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. …

Read more

18 ದಿನದ ಹಿಂದಷ್ಟೇ ವಿವಾಹವಾಗಿದ್ದ ಕೆಎಸ್ಆರ್‌ಪಿ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ನಿಧನ !

Mahesha Hindlemane

ಶಿವಮೊಗ್ಗ : ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ (ಕೆಎಸ್ಆರ್‌ಪಿ) 8ನೇ ಪಡೆಯ ಪೊಲೀಸ್ ಕಾನ್ಸ್‌ಟೇಬಲ್ ಆಗಿ ಕರ್ತವ್ಯನಿರತವಾಗಿದ್ದ ಈರಣ್ಣ ಗುಡಾದಾರ್ …

Read more

ವಸತಿ ಶಾಲೆಗಳ 7 ಮತ್ತು 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Mahesha Hindlemane

ಶಿವಮೊಗ್ಗ : 2026-27ನೇ ಶೈಕ್ಷಣಿಕ ಸಾಲಿಗಾಗಿ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ವಿಭಾಗವು …

Read more

ಗ್ರಾಮ ಆಡಳಿತಾಧಿಕಾರಿ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ ; ಕಠಿಣ ಕ್ರಮಕ್ಕೆ ತಹಸೀಲ್ದಾರ್‌ಗೆ ಮನವಿ

Mahesha Hindlemane

ಹೊಸನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯನಿರತ ಗ್ರಾಮ ಆಡಳಿತಾಧಿಕಾರಿಯ (ವಿಎ) …

Read more

ರಸ್ತೆಗಾಗಿ ಗಂಗನಕೊಪ್ಪ ಗ್ರಾಮಸ್ಥರ ಹೋರಾಟ ; ತಹಸೀಲ್ದಾರ್ ಭರತ್‌ರಾಜ್‌ರಿಂದ ಸ್ಪಂದನೆ

Mahesha Hindlemane

ಹೊಸನಗರ ; ತಾಲ್ಲೂಕಿನ ಎಂ ಗುಡ್ಡೇಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗನಕೊಪ್ಪ ಗ್ರಾಮದಲ್ಲಿ ನೂರಾರು ಮನೆಗಳಿವೆ, ಹೆಚ್ಚಿನ ಜನಸಂಖ್ಯೆ ಹೊಂದಿರುವ …

Read more

ಶೂನ್ಯ ಬಡ್ಡಿಯ ಹೆಚ್ಚವರಿ ಸಾಲಕ್ಕಾಗಿ ಅರ್ಜಿ ಸಲ್ಲಿಸಿದ ರೈತರ ಅಲೆದಾಟ

Mahesha Hindlemane

ರಿಪ್ಪನ್‌ಪೇಟೆ : ಕಳೆದ ಎರಡು ವರ್ಷಗಳಿಂದ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಶೂನ್ಯ ಬಡ್ಡಿಯ ಸಾಲ ವಿತರಣೆ ಮಾಡಿಲ್ಲ. ₹ …

Read more

ಹೊಸನಗರ ತಾಲೂಕು ಗಂಗಾಮತಸ್ಥರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Mahesha Hindlemane

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಗಂಗಾಮತಸ್ಥರ ಸಮಾಜದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಚಿದಂಬರ ಹೆಚ್ ಬಿ ಆಯ್ಕೆಯಾಗಿದ್ದಾರೆ. ರಿಪ್ಪನ್‌ಪೇಟೆಯ ಗಂಗಾಮತಸ್ಥರ …

Read more

ರಿಪ್ಪನ್‌ಪೇಟೆಯಲ್ಲಿ ಬಕ್ರೀದ್ ಶಾಂತಿಸಭೆ | ಸೌಹಾರ್ದತೆಯಿಂದ ಹಬ್ಬ ಆಚರಿಸಿ ; ಸಿಪಿಐ ಗೌಡಪ್ಪ ಗೌಡರ್

Mahesha Hindlemane

ರಿಪ್ಪನ್‌ಪೇಟೆ ; ತ್ಯಾಗ ಮಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಪ್ರತಿಯೊಬ್ಬರೂ ಜಾತಿ ಮತ ಭೇದವಿಲ್ಲದೆ ಪರಸ್ಪರ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು …

Read more

ಹಾವು ಕಡಿತಕ್ಕೆ ನಾಟಿ ವೈದ್ಯರ ಚಿಕಿತ್ಸೆ ಬೇಡ ; ಎಡಿಸಿ ಅಭಿಷೇಕ್ ವಿ

Mahesha Hindlemane

ಶಿವಮೊಗ್ಗ : ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. …

Read more
123368 Next