Latest News

ಏ.23 ಮತ್ತು 24 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ-ಸಕಲ ಸಿದ್ಧತೆ : ಅಭಿಷೇಕ್ ವಿ

Mahesha Hindlemane
ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, …
Read more
ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ

Mahesha Hindlemane
ಶಿವಮೊಗ್ಗ ; ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್ರವರು ಏ.20 …
Read more
ಮಂಗನ ಕಾಯಿಲೆ ; ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯಿಂದ ತುರ್ತು ಮಾರ್ಗಸೂಚಿ

Mahesha Hindlemane
ಶಿವಮೊಗ್ಗ ; ಜಿಲ್ಲೆಯ ಮಲೆನಾಡು ಭಾಗಗಳಾದ ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗುತ್ತಿದ್ದು, ಸಾರ್ವಜನಿಕರು …
Read more
ಹೊಸನಗರ ಕೊಡಚಾದ್ರಿ ಕಾಲೇಜ್ನ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಸಸ್ಪೆಂಡ್ !

Mahesha Hindlemane
ಹೊಸನಗರ : ಇಲ್ಲಿನ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಂಜನ್ ಕುಮಾರ್ ಎಂ. …
Read more
ಏ. 21ರಂದು ನಾಗರಹಳ್ಳಿಯಲ್ಲಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 21 ರಂದು ಮಂಗಳವಾರ ಶ್ರೀನಾಗೇಂದ್ರಸ್ವಾಮಿಯ 15ನೇ ವರ್ಷದ ಪ್ರತಿಷ್ಟಾಪನಾ …
Read more
ಕೃಷಿ ಹೊಂಡ, ಕೆರೆಗಳ ಅಪಾಯದ ಬಗ್ಗೆ ಜಾಗೃತೆಯಿರಲಿ ; ಸಚಿನ್ ಹೆಗಡೆ

Mahesha Hindlemane
ಹೊಸನಗರ ; ಏಪ್ರಿಲ್, ಮೇ ತಿಂಗಳಲ್ಲಿ ಶೆಕೆ, ಬಿಸಿಲು ಹೆಚ್ಚಾಗಿದ್ದು ಮಕ್ಕಳಿಗೆ ಶಾಲೆಗೆ ರಜೆಯು ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ …
Read more
ಹಿರಿಯ ಪತ್ರಕರ್ತ ಓಂಕಾರ್ ತಾಳಗುಪ್ಪ ನಿಧನ !

Mahesha Hindlemane
ಸಾಗರ : ಹಿರಿಯ ಪತ್ರಕರ್ತ ಓಂಕಾರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ …
Read more
ಹುಲಿಕಲ್ ಘಾಟ್ನಲ್ಲಿ ಅದಲು-ಬದಲು ಸಂಚಾರ ವ್ಯವಸ್ಥೆ ಜಾರಿ !

Mahesha Hindlemane
ಹೊಸನಗರ ; ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ (ಹುಲಿಕಲ್) ಘಾಟ್ನಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ …
Read more
ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಸಾವು !

Mahesha Hindlemane
ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಅವರ ಕಾರಣವಾಗಿದ್ದ ನೀರಾನೆ ಹಂಸಿಣಿ ಇಂದು ಸಾವನ್ನಪ್ಪಿದೆ. 12 …
Read more