Latest News

ರಿಪ್ಪನ್ಪೇಟೆ ; ವಿವಿಧೆಡೆ 77ನೇ ಗಣರಾಜ್ಯೋತ್ಸವ ಸಂಭ್ರಮ

Mahesha Hindlemane
ರಿಪ್ಪನ್ಪೇಟೆ ; 77ನೇ ಗಣರಾಜ್ಯೋತ್ಸವವನ್ನು ರಿಪ್ಪನ್ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ಆಚರಿಸಲಾಯಿತು. ರಿಪ್ಪನ್ಪೇಟೆ ಗ್ರಾಮ ಪಂಚಾಯಿತ್ ಆವರಣದಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, …
Read more
ಶಿವಮೊಗ್ಗ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಒತ್ತು ; ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದ್ದು, ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಜನರನ್ನು ಸಬಲೀಕರಣಗೊಳಿಸುತ್ತಾ ಆತ್ಮ ವಿಶ್ವಾಸ ಮೂಡಿಸಲಾಗುತ್ತಿದೆ. …
Read more
ಶಿವಮೊಗ್ಗದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ | ಭಾರತೀಯರೆಲ್ಲರೂ ಹೆಮ್ಮೆ ಪಡಬೇಕಾದ ದಿನ ; ಸಚಿವ ಮಧು ಬಂಗಾರಪ್ಪ

Mahesha Hindlemane
ಶಿವಮೊಗ್ಗ ; ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ …
Read more
ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ ಸಂಭ್ರಮ ಹೇಗಿತ್ತು ಗೊತ್ತಾ?

Mahesha Hindlemane
ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶಕ್ಕೆ ನಮ್ಮದೇ ಆಡಳಿತದಲ್ಲಿ ನಾವು ಈ ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವ ಇಡೀ …
Read more
ಹೊಸನಗರ ; ರಾಷ್ಟ್ರೀಯ ಮತದಾರರ ದಿನಾಚರಣೆ

Mahesha Hindlemane
ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶದ ಪ್ರಜೆಗಳಾದ ನಮಗೆ ಮತದಾನ ಮಾಡುವ ಅತಿ ಮುಖ್ಯ ಹಕ್ಕು ಸಿಕಿದ್ದು, ತಮ್ಮಿಂದ …
Read more
ಹೊಸನಗರ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾದ ಸಂಸದ ಬಿ.ವೈ.ರಾಘವೇಂದ್ರ

Mahesha Hindlemane
ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ …
Read more
ಗೃಹ ರಕ್ಷಕ ದಳ : ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ …
Read more
ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಪಲ್ಟಿ !

Mahesha Hindlemane
ಮೂಡಿಗೆರೆ ; ತಾಲೂಕಿನ ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸಮೀಪದ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಲಾರಿಯೊಂದು ಪಲ್ಟಿಯಾದ …
Read more
ಮಕ್ಕಳು ದಿನಪತ್ರಿಕೆ ಓದಲು ರೂಢಿಸಿಕೊಳ್ಳಿ : ಪ್ರೊ. ಡಿ.ಎಸ್. ನಾಗರಾಜ್ ಸಲಹೆ

Mahesha Hindlemane
ಹೊಸನಗರ ; ವಿದ್ಯಾರ್ಥಿ ದಿಸೆಯಲ್ಲೆ ಮಕ್ಕಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಶಿವಮೊಗ್ಗದ ಪ್ರೊ. ಡಿ.ಎಸ್. ನಾಗರಾಜ್ ಸಲಹೆ …
Read more