Latest News

ಮುಳ್ಳಿನ ಪೊದೆಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ !

Mahesha Hindlemane
ನ.ರಾ.ಪುರ : ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಿವೆ ಗ್ರಾಮದ ಸೂರುಗುಡಿಗೆಯ ದೇವಸ್ಥಾನದ ಸಮೀಪದ ಮುಳ್ಳಿನ ಪೊದೆಯಲ್ಲಿ ನವಜಾತ …
Read more
ಹೊಸನಗರ ; ಮೆಡಿಕಲ್ ಶಾಪ್ ಮಾಲೀಕರಿಂದ ತಹಸೀಲ್ದಾರ್ಗೆ ಮನವಿ

Mahesha Hindlemane
ಹೊಸನಗರ : ಇಲ್ಲಿನ ಮೆಡಿಕಲ್ ಶಾಪ್ ಜಿಲ್ಲಾ ಮೆಡಿಕಲ್ಸ್ ಶಾಪ್ ಮಾಲೀಕರ ಸಂಘದ ಉಪಾಧ್ಯಕ್ಷ ದತ್ತಾತ್ರೇಯ ಉಡುಪರ ನೇತೃತ್ವದಲ್ಲಿ ತಾಲ್ಲೂಕು …
Read more
ಅಗಲಿದ ಗೆಳೆಯನ ಕುಟುಂಬಕ್ಕೆ ಆರ್ಥಿಕವಾಗಿ ನೆರವಾದ ಸ್ನೇಹಿತರು

Mahesha Hindlemane
ರಿಪ್ಪನ್ಪೇಟೆ : ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ ಸಹಪಾಠಿ ಶಶಿಧರ ದಂಡಿನ ಕುಟುಂಬಕ್ಕೆ ಗೆಳೆಯದ ಬಳಗದವರು ಆರ್ಥಿಕ ನೆರವು ನೀಡುವುದರೊಂದಿಗೆ ಸ್ನೇಹಕ್ಕೆ ಬೆಲೆ …
Read more
ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

Mahesha Hindlemane
ಹೊಸನಗರ : ನಿಂತಿದ್ದ ಲಾರಿಗೆ ಬಸ್ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. …
Read more
ಮಾಮ್ಕೋಸ್ನಿಂದ ಕೃಷಿಕರಿಗೆ ಗುಂಪು ವಿಮಾ ಸೌಲಭ್ಯ ; ಮಹೇಶ್ ಹುಲ್ಕುಳಿ

Mahesha Hindlemane
ಹೊಸನಗರ ; ಕೃಷಿ ಕಾರ್ಮಿಕರು ಅವಘಡಗಳಿಗೆ ಬಲಿಯಾದಂತ ಸಂದರ್ಭದಲ್ಲಿ ಕಾರ್ಮಿಕರ ಕುಟುಂಬ ಹಾಗೂ ಜಮೀನು ಮಾಲಿಕರು ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ. …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆ ಯಶಸ್ವಿ ; ಕಲಗೋಡು ರತ್ನಾಕರ್

Mahesha Hindlemane
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏಪ್ರಿಲ್ 5 ರಂದು ನಡೆದಿದ್ದ ಪಾದಯಾತ್ರೆ ನಿರೀಕ್ಷೆಗೂ ಮೀರಿ ಜನಮನ್ನಣೆಗೆ …
Read more
ಹೊಸನಗರ ಅರಣ್ಯಾಧಿಕಾರಿಗಳ ದಾಳಿ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ನಾಟ ವಶ !

Mahesha Hindlemane
ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ …
Read more
ಕನ್ನಡ ನಾಡಿಗಾಗಿ ಶ್ರಮಿಸಿದವರನ್ನು ನೆನಪು ಮಾಡಿಕೊಳ್ಳುವ ಉದ್ದೇಶವೇ ದತ್ತಿ ನಿಧಿ ಕಾರ್ಯಕ್ರಮದ ಉದ್ದೇಶ ; ಗಣೇಶ್ಮೂರ್ತಿ

Mahesha Hindlemane
ಹೊಸನಗರ : ನೂರಾರು ವರ್ಷದ ನೆನಪುಗಳು ಕನ್ನಡಕ್ಕಾಗಿ ಕೊಡುಗೆ ನೀಡಿದ ಹಿರಿಯರನ್ನು ಗುರುತಿಸಿ ನೆನಪಿಸುವ ಕಾರ್ಯಕ್ರಮ ಹಾಗೂ ಕನ್ನಡ ನಾಡು-ನುಡಿಗಾಗಿ …
Read more
ಅಂಬೇಡ್ಕರ್ ವಿಚಾರಧಾರೆ, ಚಿಂತನೆ ಹಾಗೂ ಆದರ್ಶಗಳು ಯುವಜನಾಂಗ ಅಳವಡಿಸಿಕೊಳ್ಳಬೇಕು ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ : ಸಮಾಜಕ್ಕೆ ಮುಳ್ಳಿನಂತೆ ಅಂಟಿಕೊಂಡಿರುವ ಆಸ್ಪೃಶ್ಯತೆ ಜಾತೀಯತೆ ಹೋಗಲಾಡಿಸಲು ಜನತೆ ಮತ್ತು ಬಸವಾದಿ ಶರಣರು ಆಂಬೇಡ್ಕರ್ ಅವರ ವಿಚಾರಧಾರೆ …
Read more