Latest News

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

Mahesha Hindlemane
ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ …
Read more
ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane
ರಿಪ್ಪನ್ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ …
Read more
ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

Mahesha Hindlemane
ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ …
Read more
ನಿವೃತ್ತ ಸೇನಾಧಿಕಾರಿ ಎ.ಕುಮಾರ್ಗೆ ರಿಪ್ಪನ್ಪೇಟೆಯಲ್ಲಿ ಅದ್ದೂರಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ ; ಕಳೆದ 36 ವರ್ಷಗಳ ಕಾಲ ದೇಶ ಸೇವೆಗೈದು ನಿವೃತ್ತರಾದ ಎ.ಕುಮಾರ್ರವರು ಇಂದು ಹುಟ್ಟೂರಿಗೆ ವಾಪಾಸ್ಸಾಗುತ್ತಿರುವ ಸುಸಂದರ್ಭದಲ್ಲಿ ರಿಪ್ಪನ್ಪೇಟೆಯ …
Read more
ಮಾರುತಿಪುರ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರಶೆಟ್ಟಿ ಕಚ್ಚಿಗೆಬೈಲು ವಿಧಿವಶ !

Mahesha Hindlemane
ಹೊಸನಗರ ; ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಕಚ್ಚಿಗೆಬೈಲು ಕ್ಷೇತ್ರದ ನಿಕಟಪೂರ್ವ ಗ್ರಾ.ಪಂ ಸದಸ್ಯ ಶಂಕರಶೆಟ್ಟಿ (65) …
Read more
ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗೆ ಅರ್ಜಿ ಆಹ್ವಾನ

Mahesha Hindlemane
ರಿಪ್ಪನ್ಪೇಟೆ ; ಮೇ 26 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗಾಗಿ ಸವಿತಾ ಸಮಾಜದ …
Read more
ಬದುಕು ಸಮೃದ್ಧಗೊಳ್ಳಲು ದೇವರ ಕಾರುಣ್ಯ ಬೇಕು : ರಂಭಾಪುರಿ ಜಗದ್ಗುರುಗಳು

Mahesha Hindlemane
ಶಿವಮೊಗ್ಗ : ವಿದ್ಯಾ ಬುದ್ಧಿ ಕೊಟ್ಟವನು ಭಗವಂತ. ಹೃದಯ ಹೊಟ್ಟೆ ಕೊಟ್ಟವನು ಭಗವಂತ. ಬದುಕಿನ ಬೆಂಗಾಡು ಸಮೃದ್ಧಗೊಳ್ಳಲು ದೇವರ ಕಾರುಣ್ಯ …
Read more
ರಿಪ್ಪನ್ಪೇಟೆ ; ಹೃದಯಾಘಾತದಿಂದ ಟಯರ್ ವ್ಯಾಪಾರಿ ನಾಸೀರುದ್ದೀನ್ ಸಾವು !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಹೊಸನಗರ ರಸ್ತೆಯಲ್ಲಿ ದ್ವಿಚಕ್ರ ವಾಹನಗಳ ಟಯರ್ ಅಂಗಡಿ, ಪಂಚರ್ ಶಾಪ್ ನಡೆಸುತ್ತಿದ್ದ ನಾಸೀರುದ್ದೀನ್ ಯಾನೆ ಮೌಲಾನ …
Read more
ರಿಪ್ಪನ್ಪೇಟೆಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ ; ಸವಾರನ ಸ್ಥಿತಿ ಗಂಭೀರ

Mahesha Hindlemane
ರಿಪ್ಪನ್ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಸಿದ್ದಪ್ಪನಗುಡಿ ಬಳಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಕಾರು ಚಾಲಕ ಬೈಕಿಗೆ ಡಿಕ್ಕಿ ಹೊಡೆದ …
Read more