Latest News

ಅಣು ವಿದ್ಯುತ್ ಸ್ಥಾವರ ನಿರ್ಮಾಣ ಮಲೆನಾಡಿಗೆ ಮಾರಕ, ಸಾಗರದಲ್ಲಿ ಮೇ 7ಕ್ಕೆ ಬೃಹತ್ ಪ್ರತಿಭಟನೆ ; ಇಂದೂಧರ್ ಗೌಡ

Mahesha Hindlemane

ಹೊಸನಗರ ; ತಾಲೂಕಿಗೆ ಹೊಂದಿಕೊಂಡಿರುವ ಸಾಗರ ತಾಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸೂರು ಗ್ರಾಮದಲ್ಲಿ ಅಣುವಿದ್ಯುತ್ ಸ್ಥಾವರ ನಿರ್ಮಿಸುವ …

Read more

ಅಭಿವೃದ್ದಿಗೆ ಕೊರತೆಯಿಲ್ಲ-ಜನರ ಪ್ರೀತಿ ವಿಶ್ವಾಸಕ್ಕೆ ಬರವಿಲ್ಲ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ ; ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪಾಜಿಯವರು ಅಭಿವೃದ್ದಿಯೇ ಮೂಲ ಮಂತ್ರವಲ್ಲ. ಬಡ ಜನರ ಕಣ್ಣೀರು ಒರೆಸುವುದರೊಂದಿಗೆ ಪ್ರೀತಿ – ವಿಶ್ವಾಸಗಳಿಸುವುದು …

Read more

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಸಮಿತಿಗೆ ಆಯ್ಕೆ

Mahesha Hindlemane

ಹೊಸನಗರ ; ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹೊಸನಗರ ತಾಲೂಕು ಕಾರ್ಯಕಾರಿ ಸಮಿತಿಗೆ ಶಿಕ್ಷಣ ಇಲಾಖೆಯ ಕ್ಷೇತ್ರ …

Read more

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane

ರಿಪ್ಪನ್‌ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ …

Read more

ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

Mahesha Hindlemane

ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ …

Read more

ನಿವೃತ್ತ ಸೇನಾಧಿಕಾರಿ ಎ.ಕುಮಾರ್‌ಗೆ ರಿಪ್ಪನ್‌ಪೇಟೆಯಲ್ಲಿ ಅದ್ದೂರಿ ಸ್ವಾಗತ

Mahesha Hindlemane

ರಿಪ್ಪನ್‌ಪೇಟೆ ; ಕಳೆದ 36 ವರ್ಷಗಳ ಕಾಲ ದೇಶ ಸೇವೆಗೈದು ನಿವೃತ್ತರಾದ ಎ.ಕುಮಾರ್‌ರವರು ಇಂದು ಹುಟ್ಟೂರಿಗೆ ವಾಪಾಸ್ಸಾಗುತ್ತಿರುವ ಸುಸಂದರ್ಭದಲ್ಲಿ ರಿಪ್ಪನ್‌ಪೇಟೆಯ …

Read more

ಮಾರುತಿಪುರ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಂಕರಶೆಟ್ಟಿ ಕಚ್ಚಿಗೆಬೈಲು ವಿಧಿವಶ !

Mahesha Hindlemane

ಹೊಸನಗರ ; ತಾಲ್ಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ, ಕಚ್ಚಿಗೆಬೈಲು ಕ್ಷೇತ್ರದ ನಿಕಟಪೂರ್ವ ಗ್ರಾ.ಪಂ ಸದಸ್ಯ ಶಂಕರಶೆಟ್ಟಿ (65) …

Read more

ಸವಿತಾ ಸಮಾಜದಿಂದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗೆ ಅರ್ಜಿ ಆಹ್ವಾನ

Mahesha Hindlemane

ರಿಪ್ಪನ್‌ಪೇಟೆ ; ಮೇ 26 ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ನೋಟ್ ಬುಕ್ ವಿತರಣೆಗಾಗಿ ಸವಿತಾ ಸಮಾಜದ …

Read more

ಬದುಕು ಸಮೃದ್ಧಗೊಳ್ಳಲು ದೇವರ ಕಾರುಣ್ಯ ಬೇಕು : ರಂಭಾಪುರಿ ಜಗದ್ಗುರುಗಳು

Mahesha Hindlemane

ಶಿವಮೊಗ್ಗ : ವಿದ್ಯಾ ಬುದ್ಧಿ ಕೊಟ್ಟವನು ಭಗವಂತ. ಹೃದಯ ಹೊಟ್ಟೆ ಕೊಟ್ಟವನು ಭಗವಂತ. ಬದುಕಿನ ಬೆಂಗಾಡು ಸಮೃದ್ಧಗೊಳ್ಳಲು ದೇವರ ಕಾರುಣ್ಯ …

Read more
123362 Next