Latest News

ರಿಪ್ಪನ್‌ಪೇಟೆ ; ಸ್ವದೇಶಿ ವಸ್ತುಗಳ ಮಾರಾಟ ಮೇಳ

Mahesha Hindlemane

ರಿಪ್ಪನ್‌ಪೇಟೆ ; ಮಹಿಳೆಯರು ಬಿಡುವಿನ ವೇಳೆಯಲ್ಲಿ ತಯಾರಿಸಲಾದ ಕಸೂತಿ ಕರಕುಶಲ ವಸ್ತುಗಳನ್ನು ಮಾರಾಟ ಮಾಡುವ ಮೂಲಕ ಆರ್ಥಿಕ ಸ್ವಾಲಂಬನೆಗೆ ಮುಂದಾಗಿದ್ದಾರೆಂದು …

Read more

ಚಿತ್ರಕಲಾ ಸ್ಪರ್ಧೆ ; ರಾಜ್ಯ ಮಟ್ಟಕ್ಕೆ ಕೆ.ಎಸ್. ಚೇತನ್ ಆಯ್ಕೆ

Mahesha Hindlemane

ಹೊಸನಗರ ; ಮಕ್ಕಳ ದಿನಾಚರಣೆ ಪ್ರಯುಕ್ತ ಕನ್ನಡಪ್ರಭ ಹಾಗೂ ಸುವರ್ಣ ನ್ಯೂಸ್ ಆಯೋಜಿಸಿದ್ದ ಶಿವಮೊಗ್ಗ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ 2025 …

Read more

ಮೂಲೆಗದ್ದೆ ಮಠದ ದಾಸೋಹ ಭವನ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ

Mahesha Hindlemane

ಹೊಸನಗರ ; ಸಂಕ್ರಾಂತಿ ಹಬ್ಬದ ದಿನದಂದು ತಾಲ್ಲೂಕಿನ ಮೂಲೆಗದ್ದೆಯ ಶ್ರೀ ಸದಾನಂದ ಶಿವಯೋಗಾಶ್ರದಲ್ಲಿ ಹಮ್ಮಿಕೊಂಡಿದ್ದ ಸಂಕ್ರಾಂತಿ ಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕ …

Read more

ಮಕರ ಸಂಕ್ರಾಂತಿ ಅಂಗವಾಗಿ ಹೊಸನಗರ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ಸಂಪನ್ನ

Mahesha Hindlemane

ಹೊಸನಗರ ; ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮೀ ಜನಾರ್ಧನಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ …

Read more

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ನಾಳೆ ಕರೆಂಟ್ ಇರಲ್ಲ !

Mahesha Hindlemane

ಹೊಸನಗರ ; ನಾಳೆ (ಜ.16) ಬೆಳಗ್ಗೆ 11 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಫ್ 11 ಕರಿನಗೊಳ್ಳಿ ಫೀಡರ್ ಗೆ …

Read more

ಕೋಡೂರು ; ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು !

Mahesha Hindlemane

ರಿಪ್ಪನ್‌ಪೇಟೆ ; ಚಾಲಕನ ನಿಯಂತ್ರಣ ತಪ್ಪಿ ಫೋರ್ಡ್ ಐಕಾನ್ ಕಾರೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಕೋಡೂರು …

Read more

ಕುಂದಾದ್ರಿಯಲ್ಲಿ ಮಕರ ಸಂಕ್ರಾಂತಿ ಪರ್ವಾಚರಣೆ : ಪ್ರಕೃತಿ ಮಾತೆಯ ಆರಾಧನೆ – ಹೊಂಬುಜ ಶ್ರೀ

Mahesha Hindlemane

ಹೊಂಬುಜ ; “ಭಾರತೀಯ ಧರ್ಮ ಪರಂಪರೆ ಮತ್ತು ಸಂಸ್ಕೃತಿಯಲ್ಲಿ ಮಕರ ಸಂಕ್ರಮಣ ಪರ್ವಾಚರಣೆಯು ನವವರ್ಷಾರಂಭದ ಸಂಕೇತವೂ ಆಗಿದೆ. ಸೂರ್ಯನ ಪ್ರಖರ …

Read more

ಅನೇಕತೆಯಲ್ಲಿ ಏಕತೆ ಸಾಧಿಸುವುದೇ ಸಂಕ್ರಾಂತಿ :  ಕೋಣಂದೂರು ಬೃಹನ್ಮಠದಲ್ಲಿ ಕಾಶೀ ಜಗದ್ಗುರುಗಳು ಆಶೀರ್ವಚನ

Mahesha Hindlemane

ರಿಪ್ಪನ್‌ಪೇಟೆ ; ಭಾರತದಲ್ಲಿ ಹಲವು ಜಾತಿ, ಮತ, ಭಾಷೆ, ಪ್ರದೇಶ, ವಿವಿಧ ಸಂಸ್ಕೃತಿಗಳಿದ್ದರೂ ಕೆಲವು ನಿಗದಿತ ಹಬ್ಬ ಹರಿದಿನಗಳ ಮೂಲಕ …

Read more

ವಿಜೃಂಭಣೆಯಿಂದ ಜರುಗಿದ ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವ ಅತ್ಯಂತ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ …

Read more
123323 Next