Latest News

ಏ. 21ರಂದು ನಾಗರಹಳ್ಳಿಯಲ್ಲಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 21 ರಂದು ಮಂಗಳವಾರ ಶ್ರೀನಾಗೇಂದ್ರಸ್ವಾಮಿಯ 15ನೇ ವರ್ಷದ ಪ್ರತಿಷ್ಟಾಪನಾ …
Read more
ಕೃಷಿ ಹೊಂಡ, ಕೆರೆಗಳ ಅಪಾಯದ ಬಗ್ಗೆ ಜಾಗೃತೆಯಿರಲಿ ; ಸಚಿನ್ ಹೆಗಡೆ

Mahesha Hindlemane
ಹೊಸನಗರ ; ಏಪ್ರಿಲ್, ಮೇ ತಿಂಗಳಲ್ಲಿ ಶೆಕೆ, ಬಿಸಿಲು ಹೆಚ್ಚಾಗಿದ್ದು ಮಕ್ಕಳಿಗೆ ಶಾಲೆಗೆ ರಜೆಯು ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ …
Read more
ಹಿರಿಯ ಪತ್ರಕರ್ತ ಓಂಕಾರ್ ತಾಳಗುಪ್ಪ ನಿಧನ !

Mahesha Hindlemane
ಸಾಗರ : ಹಿರಿಯ ಪತ್ರಕರ್ತ ಓಂಕಾರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ …
Read more
ಹುಲಿಕಲ್ ಘಾಟ್ನಲ್ಲಿ ಅದಲು-ಬದಲು ಸಂಚಾರ ವ್ಯವಸ್ಥೆ ಜಾರಿ !

Mahesha Hindlemane
ಹೊಸನಗರ ; ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ (ಹುಲಿಕಲ್) ಘಾಟ್ನಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ …
Read more
ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಸಾವು !

Mahesha Hindlemane
ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಅವರ ಕಾರಣವಾಗಿದ್ದ ನೀರಾನೆ ಹಂಸಿಣಿ ಇಂದು ಸಾವನ್ನಪ್ಪಿದೆ. 12 …
Read more
ನ್ಯಾಯ ಕೋರಿ ಅಂಬೇಡ್ಕರ್ ಫೋಟೋ ಹಿಡಿದು ರಿಪ್ಪನ್ಪೇಟೆ ಠಾಣೆಯೆದುರು ಮಹಿಳೆ ಏಕಾಂಗಿ ಪ್ರತಿಭಟನೆ

Mahesha Hindlemane
ರಿಪ್ಪನ್ಪೇಟೆ ; ಬಾಬಾಸಾಹೇಬ ಡಾ.ಅಂಬೇಡ್ಕರ್ ಜನ್ಮ ದಿನದಂದು ಇಲ್ಲಿನ ಗವಟೂರು ಗ್ರಾಮದ ನವ್ಯ ದೇವರಾಜ್ ಎಂಬ ಮಹಿಳೆ ನ್ಯಾಯಕೊಡಿಸುವಂತೆ ಆಗ್ರಹಿಸಿ …
Read more
ಹೊಸನಗರದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

Mahesha Hindlemane
ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ ತಜ್ಞ, ನ್ಯಾಯ ಶಾಸ್ತ್ರಜ್ಞ, ಸಾಮಾಜಿಕ …
Read more
ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಬಾಲಕಿ ಸ್ಥಳದಲ್ಲೇ ಸಾವು !

Mahesha Hindlemane
ಚಿಕ್ಕಮಗಳೂರು ; ಮನೆಯಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ …
Read more
ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂಗೆ ಮನವಿ

Mahesha Hindlemane
ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಹೊಸನಗರದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ …
Read more