Latest News

ಹೊಸನಗರ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಆಯ್ಕೆ ಪಟ್ಟಿ ಆಕ್ಷೇಪಣೆಗೆ ಜೂ. 20 ಕೊನೆ ದಿನ

Mahesha Hindlemane

ಹೊಸನಗರ : ತಾಲೂಕಿನ ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಿದ್ದು …

Read more

ಹೃದಯಾಘಾತಕ್ಕೆ ಒಂದನೇ ತರಗತಿ ವಿದ್ಯಾರ್ಥಿ ಬಲಿ !

Mahesha Hindlemane

ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 …

Read more

ಆಲಗೇರಿಮಂಡ್ರಿ ಕೆರೆ ಬಸವಣ್ಣ ಶೇಡಿನಕೆರೆ ಪುನಶ್ಚೇತನ

Mahesha Hindlemane

ಹೊಸನಗರ : ತಾಲೂಕು ಹರಿದ್ರಾವತಿ ಗ್ರಾಮ ಪಂಚಾಯತಿಯ ಆಲಗೇರಿಮಂಡ್ರಿ ಬಳಿಯ ಕೆರೆ ಬಸವಣ್ಣ ಶೇಡಿನಕೆರೆಯ ಪುನಶ್ಚೇತನ ಕಾರ್ಯವನ್ನು ಬಟ್ಟೆಮಲ್ಲಪ್ಪದ ಸಾರಾ …

Read more

ಶಿವಮೊಗ್ಗ : ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಫೈರಿಂಗ್ !

Mahesha Hindlemane

ಶಿವಮೊಗ್ಗ : ರೌಡಿಶೀಟರ್ ನರಸಿಂಹ ಕೊಲೆ ಪ್ರಕರಣದ ಆರೋಪಿ ಮಧು ಕಾಲಿ ಪೊಲೀಸರು ಫೈರಿಂಗ್ ಮಾಡಿದ ಘಟನೆ ಶಿವಮೊಗ್ಗ ತಾಲ್ಲೂಕಿನ …

Read more

ಅರಸಾಳು ವಲಯ ಅರಣ್ಯ ವ್ಯಾಪ್ತಿಯಲ್ಲಿ 60 ಸಾವಿರ ಗಿಡಗಳ ಬೆಳೆಸುವ ಗುರಿ : RFO ಶರಣಪ್ಪ

Mahesha Hindlemane

ರಿಪ್ಪನ್‌ಪೇಟೆ : ಅರಸಾಳು ವಲಯ ವ್ಯಾಪ್ತಿಯಲ್ಲಿ ಬರುವ ಅರಣ್ಯ ಪ್ರದೇಶದಲ್ಲಿ 60 ಸಾವಿರ ವಿವಿಧ ಜಾತಿಯ ಗಿಡಗಳನ್ನು ಬೆಳೆಸಲಾಗುವುದೆಂದು ಅರಸಾಳು …

Read more

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್‌ರನ್ನು ಭೇಟಿ ಮಾಡಿ ಅಭಿನಂದಿಸಿದ ಬಿ.ಎಸ್.ಈಶ್ವರಪ್ಪ

Mahesha Hindlemane

ರಿಪ್ಪನ್‌ಪೇಟೆ : ಕೆಪಿಸಿಸಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ಕೆ.ಹರಿಪ್ರಸಾದರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಮುಖಂಡ ಬಿ.ಎಸ್.ಈಶ್ವರಪ್ಪ ಭೇಟಿ ಮಾಡಿ ಅಭಿನಂದಿಸಿದ್ದಾರೆ. ಬಿ.ಕೆ.ಹರಿಪ್ರಸಾದ್‌ರವರು …

Read more

ವಿದ್ಯುತ್ ಖಾಸಗೀಕರಣ ಹುನ್ನಾರಕ್ಕೆ ಸಿಬ್ಬಂದಿಗಳ ತೀವ್ರ ಆಕ್ಷೇಪ : ಹೊಸನಗರದಲ್ಲಿ ಕಚೇರಿ ಎದುರು ನೌಕರರ ಪ್ರತಿಭಟನೆ

Mahesha Hindlemane

ಹೊಸನಗರ : ಸರ್ಕಾರದ ಅಧೀನದ ವಿದ್ಯುತ್ ವಿತರಣಾ ಮೆಸ್ಕಾಂ ಸಂಸ್ಥೆ ಸೇರಿದಂತೆ ರಾಜ್ಯದ ಹಲವು ಭಾಗದ ವಿದ್ಯುತ್ ವಿತರಣಾ ಸಂಸ್ಥೆಗಳನ್ನು …

Read more

ರಿಪ್ಪನ್‌ಪೇಟೆ ; ಭರವಸೆಯಲ್ಲಿಯೇ ಉಳಿದ ಕರ್ನಾಟಕ ಪಬ್ಲಿಕ್ ಸ್ಕೂಲ್

Mahesha Hindlemane

ರಿಪ್ಪನ್‌ಪೇಟೆ : ರಾಜ್ಯದ ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಇದೇ ಶೈಕ್ಷಣಿಕ ವರ್ಷದಲ್ಲಿ ಜೂನ್ …

Read more

ಹುಲಿಕಲ್ ಘಾಟ್‌ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

Mahesha Hindlemane

ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52 ರ ಹುಲಿಕಲ್ ಘಾಟ್ ಭಾಗದಲ್ಲಿ ಜೂನ್ 12ರಿಂದ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ …

Read more
123376 Next