Latest News

ನೂತನ ಸರ್ಕಾರಕ್ಕೆ ಶುಭ ಕೋರಿದ ಜಗದ್ಗುರು ಪಂಚಪೀಠಾಧೀಶ್ವರರು

Mahesha Hindlemane
ಬೆಂಗಳೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ ಲೋಕಭವನದ ಗ್ಲಾಸ್ ಹೌಸ್ನಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದು …
Read more
ಜಮೀನಿನ ಪಕ್ಕಾಪೋಡಿ ವಿಳಂಬ ; ಹೊಸನಗರ ತಾಲೂಕು ಕಚೇರಿ ಮುಂದೆ ರೈತ ಏಕಾಂಗಿ ಧರಣಿ

Mahesha Hindlemane
ಹೊಸನಗರ : ತಮಗೆ ಮಂಜೂರಾದ ಜಮೀನಿನ ಪಕ್ಕಾಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತನೊಬ್ಬ ಮಂಗಳವಾರ …
Read more
ಹೊನ್ನೇಬೈಲು ಅಕ್ರಮ ಜಾಗ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲು ಆಗ್ರಹ

Mahesha Hindlemane
ರಿಪ್ಪನ್ಪೇಟೆ ; ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊನ್ನೆಬೈಲು ಸ.ನಂ 99 ರಲ್ಲಿ ಅಕ್ರಮವಾಗಿ ಮರ ಕಡಿತಲೆ ಮಾಡಿ ಸುಮಾರು …
Read more
ನಿವೃತ್ತ ಸೇನಾಧಿಕಾರಿ ಕೃಷ್ಣಮೂರ್ತಿಗೆ ಹುಟ್ಟೂರಿನಲ್ಲಿ ಅದ್ದೂರಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ ; ದೇಶದ ಸೇನಾ ಪಡೆಯಲ್ಲಿ ಕಳೆದ 40 ವರ್ಷಗಳ ಕಾಲ ಸುದಿರ್ಘ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿ …
Read more
ಹೊಸನಗರ ; ರಸ್ತೆ ನಿರ್ಮಾಣಕ್ಕೆ ಮನೆ ಕಳೆದುಕೊಂಡ ಕುಟುಂಬದಿಂದ ಬದಲಿ ಜಾಗ ನೀಡುವಂತೆ ಮನವಿ

Mahesha Hindlemane
ಹೊಸನಗರ : ಪಟ್ಟಣದ ಹತ್ತಿರ ರಾಷ್ಟ್ರೀಯ ಹೆದ್ದಾರಿ-766ಸಿ ಕಾಮಗಾರಿ ಹಿನ್ನೆಲೆಯಲ್ಲಿ ಮನೆ ಕಳೆದುಕೊಂಡ ನಾಗಪ್ಪ ಹಾಗೂ ನಾಗರಾಜ್ ಕುಟುಂಬದವರು ತಹಸೀಲ್ದಾರ್ …
Read more
ರಿಪ್ಪನ್ಪೇಟೆಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಚುರುಕು ; ಇನ್ನೂ ತಪ್ಪಿಲ್ಲ ಟ್ರಾಫಿಕ್ ಸಮಸ್ಯೆ ಕಿರಿಕಿರಿ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ನಾಲ್ಕು ಜಿಲ್ಲಾ ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದ ತಲಾ ನಾಲ್ಕು ರಸ್ತೆಯಲ್ಲಿ 100 ಮೀಟರ್ …
Read more
ರೈಲ್ವೆ ಸಂಪರ್ಕಕ್ಕೆ ಹೊಸನಗರವನ್ನು ಸೇರಿಸಿಕೊಳ್ಳುವ ಮೂಲಕ ನಮಗೆ ನ್ಯಾಯ ದೊರಕಿಸಿ ; ಪೂರ್ಣೇಶ್ ಮಲೆಬೈಲು

Mahesha Hindlemane
ಹೊಸನಗರ : ರೈಲ್ವೆ ಸಂಪರ್ಕಕ್ಕೆ ಹೊಸನಗರವನ್ನು ಸೇರಿಸಿಕೊಳ್ಳುವ ಮೂಲಕ ನಮಗೆ ನ್ಯಾಯ ದೊರಕಿಸಿ ಎಂದು ಹೊಸನಗರ ತಾಲೂಕು ವರ್ತಕರ ಸಂಘದ …
Read more
ಸಮಟಗಾರು : ಹೊಸದಾಗಿ ದಾಖಲಾದ ಮಕ್ಕಳಿಗೆ ಆರತಿ ಎತ್ತಿ ತಿಲಕವಿಟ್ಟು ಪುಷ್ಪನೀಡಿ ಸ್ವಾಗತ

Mahesha Hindlemane
ರಿಪ್ಪನ್ಪೇಟೆ : ಪ್ರಸಕ್ತ ಶೈಕ್ಷಣಿಕ ವರ್ಷದ ಶಾಲೆಗಳು ಸೋಮವಾರದಿಂದ ಆರಂಭವಾಗಿದ್ದು ಹುಂಚ ಗ್ರಾ.ಪಂ. ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ …
Read more
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane
ಶಿವಮೊಗ್ಗ/ಚಿಕ್ಕಮಗಳೂರು : ಇಂದು (ಜೂ.02) ಬೆಳಗ್ಗೆ 7:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ …
Read more