Latest News

ಹೊಸನಗರ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಎಲ್ ದತ್ತಾತ್ರೇಯ ಆಯ್ಕೆ

Mahesha Hindlemane

ಹೊಸನಗರ ; ಜ. 20ರಿಂದ 28ರವರೆಗೆ ನಡೆಯಲಿರುವ ಹೊಸನಗರ ಪ್ರತಿಷ್ಠಿತ ದೇವಸ್ಥಾನಗಳಲ್ಲಿ ಒಂದಾಗಿರುವ ಮಾರಿಕಾಂಬಾ ದೇವಸ್ಥಾನ ಸಮಿತಿ ಅಧ್ಯಕ್ಷರಾಗಿ ಹೆಚ್.ಎಲ್ …

Read more

ಮಲೆನಾಡಿನಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ಪತ್ತೆ !

Mahesha Hindlemane

ನ.ರಾ.ಪುರ ; ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೊಂದು ಕೆಎಫ್‌ಡಿ (ಮಂಗನ ಕಾಯಿಲೆ) ಪ್ರಕರಣ ಪತ್ತೆಯಾಗಿದ್ದು 30 ವರ್ಷದ ಯುವಕನಲ್ಲಿ ಸೋಂಕು ದೃಢಪಟ್ಟಿದೆ. …

Read more

ಅಪರೂಪದ ರಕ್ತದಾನಕ್ಕೆ ಗಂಗಾವತಿಯಿಂದ ಬಂದ ದಾನಿ ; ಭದ್ರಾವತಿಯ ಕೊಂಗಮ್ಮಗೆ ಕೊನೆಗೂ ಸಿಕ್ಕಿತು ಬಾಂಬೆ ಬ್ಲಡ್‌ !

Mahesha Hindlemane

ಶಿವಮೊಗ್ಗ ; ನಗರದ ನಾರಾಯಣ ಹೃದಯಾಲಯದಲ್ಲಿ ಹೊಟ್ಟೆ ನೋವಿನ ಚಿಕಿತ್ಸೆಗೆ ದಾಖಲಾಗಿದ್ದ ಭದ್ರಾವತಿಯ ರೋಗಿಯೊಬ್ಬರಿಗೆ ಅಗತ್ಯವಾಗಿ ಬೇಕಾಗಿದ್ದ ವಿರಾಳತಿ ವಿರಳ …

Read more

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪಿಸುವ ಹೋರಾಟಕ್ಕೆ ಬೆಂಬಲ ; ಕಲ್ಲೂರು ಮೇಘರಾಜ್

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರವನ್ನ ಮರು ಸ್ಥಾಪಿಸಲು ಆಗ್ರಹಿಸಿ ಹೊಸನಗರ ಮಾಜಿ ಶಾಸಕ ಹಾಗೂ 96 ವರ್ಷದ ವಯೋವೃದ್ದರಾದ …

Read more

ಸಾವನ್ನು ಜಯಿಸುವ ಶಕ್ತಿ ಯೋಗಕ್ಕಿದೆ ; ಹೊಸನಗರ ಸಿಪಿಐ ಗೌಡಪ್ಪ ಗೌಡರ್

Mahesha Hindlemane

ಹೊಸನಗರ ; ಪ್ರತಿದಿನ ಯೋಗ ವ್ಯಾಯಾಮ ಮಾಡುವುದರಿಂದ ನಮ್ಮ ದೇಹಕ್ಕೆ ಯಾವುದೇ ರೋಗ ಬಾರದಂತೆ ಕಾಪಾಡಿಕೊಳ್ಳಬಹುದು. ಮನುಷ್ಯ ಮಾಡುವ ಯೋಗದಿಂದ …

Read more

ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾದ ಮಸಗಲ್ಲಿ ಪ್ರೌಢಶಾಲೆ  ವಿದ್ಯಾರ್ಥಿನಿಯರು

Mahesha Hindlemane

ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು …

Read more

ಜ.12 ರಂದು ಬುದ್ಧನ ಕಡೆಗೆ ದಸಂಸ ನಡಿಗೆ ಜನಜಾಗೃತಿ ಸಮಾವೇಶ ; ಜಿಲ್ಲಾ ಸಂಚಾಲಕ ನಾಗರಾಜ್ ಅರಳಿಸುರಳಿ

Mahesha Hindlemane

ಹೊಸನಗರ ; ಕರ್ನಾಟಕ ರಾಜ್ಯ ಸಮಿತಿಯ ಅಧ್ಯಕ್ಷರಾದ ದಿ|| ಲಕ್ಷ್ಮಿನಾರಾಯಣ ನಾಗವಾರರವರ ಪ್ರಥಮ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ತೀರ್ಥಹಳ್ಳಿಯ ಬಂಟರ …

Read more

ವಿಕಾಸ ರಂಗದ ಸಂಸ್ಥಾಪಕ ದಿ|| ಕೆ.ಸಿ. ಪ್ರಭಾಕರ್ ಸ್ಮರಣಾರ್ಥ ಹಿರಿಯರಿಗೆ ಗೌರವ ಸಮರ್ಪಣೆ

Mahesha Hindlemane

ಶಿವಮೊಗ್ಗ ; ನಗರದ ವಿಕಾಸ ರಂಗ ಹಾಗೂ ಕರ್ನಾಟಕ ಸಂಘ ಇವರ ಸಹಯೋಗದಲ್ಲಿ ಕರ್ನಾಟಕ ಸಂಘದ ಸಭಾ ಭವನದಲ್ಲಿ ಜಿಲ್ಲೆಯ …

Read more

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

Mahesha Hindlemane

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಇಂದು (ಜ. 04) ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಸಾಗರ 110/33/11 …

Read more
123320 Next