Latest News

ವನ್ಯಜೀವಿ ಚಿಂಕಾರ ಚರ್ಮ ಅಕ್ರಮ ಮಾರಾಟ ಯತ್ನ ; ಓರ್ವನ ಬಂಧನ

Mahesha Hindlemane
ರಿಪ್ಪನ್ಪೇಟೆ ; ಆನಂದಪುರ ಸಮೀಪದ ಯಡೇಹಳ್ಳಿ ಕ್ರಾಸ್ ಬಳಿ ಅಕ್ರಮವಾಗಿ ವನ್ಯ ಪ್ರಾಣಿ ಚಿಂಕಾರ ಚರ್ಮವನ್ನು ಮಾರಾಟ ಮಾಡಲಾಗುತ್ತಿದೆ ಎಂಬ …
Read more
ಕೋಡೂರಿನಲ್ಲಿ ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗಂಭೀರ ಗಾಯ !

Mahesha Hindlemane
ರಿಪ್ಪನ್ಪೇಟೆ ; ಬೆಳ್ಳಂಬೆಳಗ್ಗೆ ಕೋಡೂರಿನ ಪ್ರೌಢ ಶಾಲೆ ಬಳಿ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ …
Read more
ಶೈಕ್ಷಣಿಕ ವರ್ಷ ಮುಗಿಯುತ್ತಾ ಬಂದರೂ ಶೂ ಭಾಗ್ಯ ಅನುದಾನ ಅಪೂರ್ಣ !

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿ 207 ಸರ್ಕಾರಿ ಹಿರಿಯ, ಕಿರಿಯ ಪ್ರಾಥಮಿಕ ಶಾಲೆಗಳಿದ್ದು ಇದರ ಜೊತೆಗೆ 19 ಸರ್ಕಾರಿ ಪ್ರೌಢ ಶಾಲೆಗಳಿವೆ. …
Read more
ಆರು ಜನರಿಗೆ ಮಂಗನಕಾಯಿಲೆ ದೃಢ ; ಸೊನಲೆ ಗ್ರಾಮಸ್ಥರಲ್ಲಿ ಆತಂಕ

Mahesha Hindlemane
ಹೊಸನಗರ ; ತಾಲೂಕಿನ ಸೊನಲೆ ಗ್ರಾಮ ಪಂಚಾಯಿತಿ ಬಿಳ್ಳೋಡಿ ಸೇರಿದಂತೆ ಅಕ್ಕಪಕ್ಕದ ಊರುಗಳಲ್ಲಿ ಮಂಗನಕಾಯಿಲೆ ಮನುಷ್ಯರಲ್ಲಿ ಕಾಣಿಸಿಕೊಂಡಿದೆ. ಕಳೆದ ವಾರವಷ್ಟೇ …
Read more
ಎಲೆಚುಕ್ಕಿ ರೋಗಕ್ಕೆ ಮೀಸಲಿಟ್ಟ ಪರಿಹಾರದ ಉಳಿಕೆ ಅನುದಾನ ಬಿಡುಗಡೆಗೆ ಶಾಸಕ ಆರಗ ಒತ್ತಾಯ ; ಅನುದಾನ ಬಿಡುಗಡೆಗೆ ಸಿಎಂ ಸಮ್ಮತಿ

Mahesha Hindlemane
ಹೊಸನಗರ ; ಕಳೆದ ಬಜೆಟ್ನಲ್ಲಿ ಎಲೆಚುಕ್ಕಿ ರೋಗಕ್ಕೆ ತುತ್ತಾದ ರಾಜ್ಯದ ಅಡಿಕೆ ಬೆಳೆಗಾರರಿಗೆ ಪರಿಹಾರವಾಗಿ 62 ಕೋಟಿ ರೂ. ಅನುದಾನವನ್ನು …
Read more
ಹೊಸನಗರ ; ಪುಣಜೆ ಗ್ರಾಮದಲ್ಲಿ ಮೀಸಲು ಅರಣ್ಯ ಒತ್ತುವರಿ ಆರೋಪಿಗಳ ವಿರುದ್ಧ ಕ್ರಮಕ್ಕೆ ಹರೀಶ್ ಆಚಾರ್ ಮನವಿ

Mahesha Hindlemane
ಹೊಸನಗರ ; ತಾಲೂಕಿನ ಪುಣಜೆ ಗ್ರಾಮದ ಸರ್ವೇ ನಂ.56ರಲ್ಲಿ ಮೀಸಲು ಅರಣ್ಯ ಒತ್ತುವರಿ ಮಾಡಿದವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕೆಂದು …
Read more
ಬಸ್ ಮತ್ತು ಬೈಕ್ ನಡುವೆ ಅಪಘಾತ ; ಡೆವಿಲ್ ಸಿನಿಮಾ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಯುವಕ ಸಾವು !

Mahesha Hindlemane
ತೀರ್ಥಹಳ್ಳಿ ; ಬೈಕ್ ಹಾಗೂ ರಾಜಹಂಸ ಬಸ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಂಜದಕಟ್ಟೆ …
Read more
ಆರ್ಯ ಈಡಿಗರ ಸಂಘದ ಆಡಳಿತ ಮಂಡಳಿ ಸಭೆಗೆ ಯಾವುದೇ ರಾಜಕಾರಣಿಗಳು ಬಂದರೆ ಕಪ್ಪು ಬಾವುಟ ಪ್ರದರ್ಶನ ; ಸೊನಲೆ ಶ್ರೀನಿವಾಸ್

Mahesha Hindlemane
ಹೊಸನಗರ ; ತಾಲ್ಲೂಕಿನ ಆರ್ಯ ಈಡಿಗ ಸಂಘಕ್ಕೆ ಸುಮಾರು ನೂರು ವರ್ಷಗಳ ಇತಿಹಾಸವಿದೆ. ಈ ಸಂಘದ ಏಳಿಗೆಗಾಗಿ ಸಾಕಷ್ಟು ಜನರು …
Read more
ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿ ಕೃಷ್ಣ ಸಾವು !

Mahesha Hindlemane
ಶಿವಮೊಗ್ಗ ; ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಹೊಸನಗರ …
Read more