Latest News

ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಗುರುದತ್ತ ಹೆಗಡೆ ವರ್ಗಾವಣೆ ; ನೂತನ ಡಿಸಿ ಯಾರು ಗೊತ್ತಾ ?

Mahesha Hindlemane
ಶಿವಮೊಗ್ಗ ; ಜಿಲ್ಲಾಧಿಕಾರಿ ಡಾ.ಗುರುದತ್ತ ಹೆಗಡೆ ಅವರನ್ನು ವರ್ಗಾವಣೆಗೊಳಿಸಿ ಡಿ.31ರ ಬುಧವಾರ ಸರ್ಕಾರ ಆದೇಶಿದೆ. ಡಾ.ಗುರುದತ್ತ ಹೆಗಡೆ ಅವರನ್ನು ಆರೋಗ್ಯ …
Read more
ಶಿವಮೊಗ್ಗ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್ ನೇಮಕ

Mahesha Hindlemane
ಶಿವಮೊಗ್ಗ ; ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ ಬಿ.ನಿಖಿಲ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಹಾಲಿ …
Read more
ಹೊಸನಗರದಲ್ಲಿ ಮಾಜಿ ಶಾಸಕ ಬಿ. ಸ್ವಾಮಿರಾವ್ರಿಂದ ಪ್ರತಿಭಟನಾ ಧರಣಿ

Mahesha Hindlemane
ಹೊಸನಗರ ; ಇಲ್ಲಿನ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಮತ್ತು ನಿಯಮ ಬಾಹಿರ ಸಭೆಯನ್ನು ಖಂಡಿಸಿ ಮಾಜಿ …
Read more
ಅಮ್ಮನಘಟ್ಟ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ ; ನೂತನ ವ್ಯವಸ್ಥಾಪನ ಸಮಿತಿಗೆ ಮಾಜಿ ಶಾಸಕ ಬಿ. ಸ್ವಾಮಿರಾವ್ ಕಿವಿಮಾತು

Mahesha Hindlemane
ಹೊಸನಗರ ; ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ಕ್ಷೇತ್ರವನ್ನು ರಾಜ್ಯ ಮಟ್ಟದ ಒಂದು ಧಾರ್ಮಿಕ ಪ್ರವಾಸಿ ತಾಣವಾಗಿಸುವ ಬಯಕೆ ತಮ್ಮದಾಗಿತ್ತು. ಈ …
Read more
ಅಮೃತ ಕೆಪಿಎಸ್ ವಾರ್ಷಿಕೋತ್ಸವ | ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ ; ಶಾಸಕ ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಖಾಸಗಿ ಶಾಲೆಗಳ ವ್ಯಾಮೋಹ ಬಿಡಿ ಸರ್ಕಾರಿ ಶಾಲೆಗಳಿಗೆ ಆದ್ಯತೆ ನೀಡಿ,ಭಾರತದಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ ಜಗತ್ತಿನಾದ್ಯಂತ ಅಪಾರ …
Read more
ಗುಣಮಟ್ಟದ ಶಿಕ್ಷಣಕ್ಕೆ ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳುವ ಕಾಲ ಬಂದಿದೆ ; ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ ; ಹಿಂದೆ ಹೆಬ್ಬೆಟ್ಟು ಒತ್ತುವವರ ಸಂಖ್ಯೆ ಹೆಚ್ಚು ಇದ್ದಂತಹ ಕಾಲವಿತ್ತು. ಕಾಲ ಬದಲಾದಂತೆ ಈಗ ಶೇ. 86 ಕ್ಕೂ …
Read more
ಹುಲಿಕಲ್ ಘಾಟ್ನಲ್ಲಿ ಧರೆಗೆ ಗುದ್ದಿದ ಬಸ್ ; ಮಗು ಸಾವು, ಹಲವರಿಗೆ ಗಾಯ !

Mahesha Hindlemane
ಹೊಸನಗರ ; ಖಾಸಗಿ ಬಸ್ವೊಂದು ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ತಡರಾತ್ರಿ …
Read more
ಹೊಸನಗರ ; ಕತ್ರಿಕೊಪ್ಪದ ಗುಂಡಪ್ಪ ನಿಧನ

Mahesha Hindlemane
ಹೊಸನಗರ ; ಅನಾರೋಗ್ಯದ ಹಿನ್ನಲೆಯಲ್ಲಿ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಈಡಿಗ ಜನಾಂಗದ ಕತ್ರಿಕೊಪ್ಪದ ಕೃಷಿಕ ಗುಂಡಪ್ಪ (80) …
Read more
ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ. ಮೌಲ್ಯದ ನಾಗ-ನಾಣ್ಯ ಕಳವು

Mahesha Hindlemane
ಹೊಸನಗರ ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಚಿನ್ನಾಭರಣ ಹಾಗೂ ನಗದು ಅಪಹರಿಸಿರುವ ಘಟನೆ ತಾಲೂಕಿನ ನಿಟ್ಟೂರು ಸಮೀಪ ನಡೆದಿದೆ. …
Read more