Latest News

ಪಂಪ್ಸೆಟ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು !

Mahesha Hindlemane
ರಿಪ್ಪನ್ಪೇಟೆ ; ಹರತಾಳು ಗ್ರಾಮದ ದೊಣಂದೂರಿನಲ್ಲಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷ್ಣಪ್ಪ (59) ಸಾವನ್ನಪ್ಪಿದ ವ್ಯಕ್ತಿ. …
Read more
ಬೈಕ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಇಬ್ಬರ ಬಂಧನ !

Mahesha Hindlemane
ಸಾಗರ : ತಾಲ್ಲೂಕಿನ ಆನಂದಪುರ ಪೊಲೀಸ್ ಠಾಣೆಯ ಪಿ.ಎಸ್.ಐ. ಪ್ರವೀಣ್ ಅವರ ತ್ವರಿತ ಕಾರ್ಯಾಚರಣೆಯಿಂದ ಗಾಂಜಾ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು …
Read more
ಉತ್ತಮ ಭತ್ತದ ಬೀಜ ಆಯ್ಕೆ ಮಾಡಿದರೆ ಮಾತ್ರ ಅಧಿಕ ಇಳುವರಿ ತೆಗೆಯಲು ಸಾಧ್ಯ ; ರವಿಕುಮಾರ್

Mahesha Hindlemane
ರಿಪ್ಪನ್ಪೇಟೆ : ಉತ್ತಮ ಭತ್ತದ ಬೀಜಗಳ ಆಯ್ಕೆ ಮಾಡಿದರೆ ಮಾತ್ರ ಅಧಿಕ ಇಳುವರಿ ತೆಗೆಯಲು ಸಾಧ್ಯ ಎಂದು ಹುಂಚ ರೈತ …
Read more
ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಗೆ ಅರ್ಜಿ ಆಹ್ವಾನ ; ಜುಲೈ 31 ಕೊನೆಯ ದಿನ

Mahesha Hindlemane
ಹೊಸನಗರ : 2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೊಸನಗರ …
Read more
ಯೋಗದಿಂದ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ : ಡಾ. ನಟರಾಜ್

Mahesha Hindlemane
ರಿಪ್ಪನ್ಪೇಟೆ : ಯೋಗದಿಂದ ವೈಯಕ್ತಿಕ ಅರೋಗ್ಯ ಜೊತೆಗೆ ರೋಗ ಮುಕ್ತ ಸಮಾಜ ನಿರ್ಮಾಣ ಸಾಧ್ಯ ಎಂದು ಯೋಗ ಗುರು ಡಾ. …
Read more
ಪರಿಸರ ಸಂರಕ್ಷಣೆ ಪ್ರತಿಯೊಬ್ಬರು ಆದ್ಯ ಕರ್ತವ್ಯ : DRFO ಹಾಲೇಶ್

Mahesha Hindlemane
ರಿಪ್ಪನ್ಪೇಟೆ : ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರು ಸಸಿಗಳನ್ನು ನೆಟ್ಟು ಪೋಷಣೆ ಮಾಡುವ ಜೊತೆಗೆ ಜಲ ಮೂಲಗಳಾದ …
Read more
ಜೂ.24ರಂದು ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ

Mahesha Hindlemane
ರಿಪ್ಪನ್ಪೇಟೆ : 2023-24 ಮತ್ತು 2024-25ನೇ ಸಾಲಿನ ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಿಶೇಷ ಸರ್ವ ಸದಸ್ಯರ …
Read more
ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಹಲವರಿಗೆ ಗಾಯ

Mahesha Hindlemane
ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ …
Read more
ತೀರ್ಥಹಳ್ಳಿ : ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದವನ ಬಂಧನ !

Mahesha Hindlemane
ತೀರ್ಥಹಳ್ಳಿ : ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವ ಘಟನೆ ನಡೆದಿದೆ. ಸುಧಾಕರ …
Read more