Latest News

ವಿಷಮುಕ್ತ ಆಹಾರ ಸೇವನೆ ನಮ್ಮ ಜವಾಬ್ದಾರಿ ; ವೀರಭದ್ರಪ್ಪ

Mahesha Hindlemane
ರಿಪ್ಪನ್ಪೇಟೆ : ಕೃಷಿಯಲ್ಲಿ ರಾಸಾಯನಿಕಗಳ ಬಳಕೆ ಹೆಚ್ಚಾಗಿದೆ. ಜೊತೆಗೆ ಅವಶ್ಯಕತೆಗಿಂತ ಹೆಚ್ಚಾಗಿ ರೈತರು ಬಳಸುತ್ತಿರುವುದು ವಿಷಾದಕರ ಸಂಗತಿ. ಹೆಚ್ಚಿನ ರಾಸಾಯನಿಕಗಳ …
Read more
ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ !

Mahesha Hindlemane
ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ …
Read more
ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ : ಅನ್ನಪೂರ್ಣ

Mahesha Hindlemane
ಹೊಸನಗರ : ಮಲೆನಾಡಿನಲ್ಲಿ ಜೂನ್ ತಿಂಗಳಿಂದ ಮಳೆಗಾಲ ಪ್ರಾರಂಭವಾಗಬೇಕಾಗಿದ್ದು ಮಳೆಯಿಲ್ಲದೇ ಹೊಸನಗರ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಂಭವವಿದ್ದು ಯಾವುದೇ …
Read more
ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ !

Mahesha Hindlemane
ತೀರ್ಥಹಳ್ಳಿ : ಇಲ್ಲಿನ ಸೀಬಿನಕೆರೆ ನಿವಾಸಿ ಮತ್ತು ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (29) ಮಂಗಳವಾರ ರಾತ್ರಿ …
Read more
ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಮೊದಲ ಸಾಧನೆ ; ಹರತಾಳು ಬೂತ್ನಲ್ಲಿ ಶೇ.100 ಮತದಾರರ ಪಟ್ಟಿ ಪರಿಷ್ಕರಣೆ !

Mahesha Hindlemane
ರಿಪ್ಪನ್ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಹರತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ಸಂಖ್ಯೆ 195ರಲ್ಲಿ ಮತದಾರರ ಪಟ್ಟಿ ವಿಶೇಷ …
Read more
ಜಂಕ್ ಫುಡ್ ತ್ಯಜಿಸಿ ಪೌಷ್ಟಿಕ ಆಹಾರ ಸೇವಿಸಿ ; ಕರಿಬಸಮ್ಮ

Mahesha Hindlemane
ಹೊಸನಗರ : ಆಧುನಿಕ ಯುಗದಲ್ಲಿ ಯುವಕರು ಜಂಕ್ಫುಡ್ಗಳ ಸೇವನೆಯಿಂದ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಯಾವುದೇ ಕಾರಣಕ್ಕೂ ಜಂಕ್ಫುಡ್ ನೀಡಬಾರದು …
Read more
ಹೊಸನಗರದ ಅಕ್ಷಯ್ ಶಾಂತಾರಾಮ್ಗೆ ಪಿಎಚ್ಡಿ ಪದವಿ

Mahesha Hindlemane
ಹೊಸನಗರ : ಅಮೃತ ವಿಶ್ವವಿದ್ಯಾಪೀಠ ಮೈಸೂರು ಕ್ಯಾಂಪಸ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಉಪ ಮುಖ್ಯಸ್ಥ ಹಾಗೂ ಸಹ ಪ್ರಾಧ್ಯಾಪಕ ಡಾ. …
Read more
ವಿದ್ಯಾರ್ಥಿಗಳ ಭವಿಷ್ಯ ಉಪನ್ಯಾಸಕರ ಕೈಯಲ್ಲಿದೆ ; ಚಂದ್ರಪ್ಪ ಗುಂಡುಪಲ್ಲಿ

Mahesha Hindlemane
ಹೊಸನಗರ : ಹದಿ ಹರೆಯದ ವಯಸ್ಸಿನಲ್ಲಿ ಕಾಲೇಜ್ಗಳಿಗೆ ಬರುತ್ತಾರೆ. ಜ್ಞಾನ ಶಕ್ತಿ ಕಡಿಮೆ ಹಾಗೂ ಮಂಡುತನದಿಂದ ವರ್ತಿಸುತ್ತಿರುವುದರಿಂದ ಅವರನ್ನು ತಿದ್ದಿ …
Read more
ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ

Mahesha Hindlemane
ರಿಪ್ಪನ್ಪೇಟೆ : ಮಕ್ಕಳಿಗೆ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯಾಗಿ ಮಾಡಿ. ಪೋಷಕರು ಮಕ್ಕಳನ್ನು ಓದಿಸುವುದು ಧೈರ್ಯ ಹೇಳುವುದು ಅವರ …
Read more