Latest News

ರಿಪ್ಪನ್ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ಭೇಟಿ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜುನಾಥ ತಂಡ ದಿಢೀರ್ ಭೇಟಿ …
Read more
ಹೊಸನಗರ ದೀವರ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿಯ ದುರಾಡಳಿತ ವಿರುದ್ಧ ಡಿ.31 ರಿಂದ ಮಾಜಿ ಶಾಸಕ ಬಿ.ಸ್ವಾಮಿರಾವ್ ಅಮರಣಾಂತ ಉಪವಾಸ ಸತ್ಯಾಗ್ರಹ

Mahesha Hindlemane
ರಿಪ್ಪನ್ಪೇಟೆ ; ಹೊಸನಗರ ತಾಲ್ಲೂಕಿನ ದೀವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಂಡಿ ರಾಮಚಂದ್ರ ಮತ್ತು ಆಡಳಿತ ಮಂಡಳಿಯ ದುರಾಡಳಿತದಿಂದಾಗಿ ಸರಿಯಾಗಿ …
Read more
ಬೈಕ್ ಮತ್ತು ಟ್ಯಾಂಕರ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾ*ವು !

Mahesha Hindlemane
ತೀರ್ಥಹಳ್ಳಿ ; ಬೈಕ್ ಹಾಗೂ ಡೀಸೆಲ್ ಸಾಗಾಟದ ಟ್ಯಾಂಕರ್ ಮಧ್ಯೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟಿರುವ …
Read more
ಸತತ 4ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್ಪೇಟೆಯ ಶ್ರೇಯಾ

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು …
Read more
ಕೋಣಂದೂರು ಬೃಹನ್ಮಠದಲ್ಲಿ ಕಾರ್ತಿಕ ದೀಪೋತ್ಸವ ಧರ್ಮ ಜಾಗೃತಿ ಸಮಾರಂಭ | ಮೂಲೆಗದ್ದೆ ಮಠದಲ್ಲಿ ಕಾರ್ತಿಕ ದೀಪೋತ್ಸವ

Mahesha Hindlemane
ರಿಪ್ಪನ್ಪೇಟೆ ; ಕೋಣಂದೂರು ಶ್ರೀ ಶಿವಲಿಂಗೇಶ್ವರ ಬೃಹನ್ಮಠದಲ್ಲಿ ನ. 19 ರಂದು ಬುಧವಾರ ಸಂಜೆ 5.30 ಕ್ಕೆ ಕಾರ್ತಿಕ ದೀಪೋತ್ಸವ …
Read more
ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್ರಿಗೆ ಸಹಕಾರಿ ರತ್ನ ಪ್ರಶಸ್ತಿ

Mahesha Hindlemane
ಹೊಸನಗರ ; ಬಡವರ ಕೂಲಿ ಕಾರ್ಮಿಕರ ರೈತರ ಪೆರವಾಗಿ ನಿಲ್ಲುವುದರ ಜೊತೆಗೆ ಬಡತನದಲ್ಲಿದ್ದರಿಗೆ ದೇವರಂತೆ ಆಗಮಿಸಿ ಸಹಾಯ ಹಸ್ತ ನೀಡುತ್ತಿರುವ …
Read more
ಅಂಗನವಾಡಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Mahesha Hindlemane
ಹೊಸನಗರ : ತಾಲೂಕಿನಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 144 ಸಹಾಯಕಿಯರ ಹುದ್ದೆ ಭರ್ತಿಗೆ ಆಯಾ ಕಂದಾಯ …
Read more
ರಾಮಕೃಷ್ಣ ವಿದ್ಯಾಲಯ ಆಡಳಿತ ಅವ್ಯವಸ್ಥೆಗೆ ಪೋಷಕರ ಆಕ್ರೋಶ ; ಬಿಇಒ ಕಛೇರಿ ಮುಂದೆ ಪ್ರತಿಭಟನೆ

Mahesha Hindlemane
ಹೊಸನಗರ ; ತಾಲೂಕಿನ ರಿಪ್ಪನ್ಪೇಟೆ ಹಾಗೂ ಹೊಸನಗರ ಪಟ್ಟಣದ ರಾಮಕೃಷ್ಣ ವಿದ್ಯಾಲಯ ಶಾಲೆಯ ಆಡಳಿತ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳ ಪೋಷಕರು …
Read more
ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ರಂಭಾಪುರಿ ಜಗದ್ಗುರುಗಳ ಸಂತಾಪ

Mahesha Hindlemane
ಬಾಳೆಹೊನ್ನೂರು ; ವೃಕ್ಷ ಮಾತೆಯೆಂದೇ ಖ್ಯಾತಿಯಾಗಿದ್ದ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅಗಲಿಕೆಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು …
Read more