Latest News

ಹೊಸನಗರ ತಾಲೂಕಿನ 60ಕ್ಕೂ ಅಧಿಕ ಶಾಲೆಗಳಿಗೆ ಇನ್ನೂ ಪೂರ್ತಿಯಾಗಿ ಸರಬರಾಜಾಗಿಲ್ಲ ಪಠ್ಯಪುಸ್ತಕ ; ಮೊಟ್ಟೆ ಹೊರೆ ಶಿಕ್ಷಕರ ಜೇಬಿಗೆ ಕತ್ತರಿ !

Mahesha Hindlemane
ರಿಪ್ಪನ್ಪೇಟೆ : ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆ ನೀಗಿಸುವ ಉದ್ದೇಶದಿಂದಾಗಿ ರಾಜ್ಯ ಸರ್ಕಾರ 1ನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ಸರ್ಕಾರಿ ಮತ್ತು …
Read more
ಪಕ್ಷದಲ್ಲಿ ಬೆಳೆದು, ಪಕ್ಷವನ್ನು ಬಲಪಡಿಸಬೇಕು : ಹರತಾಳು ಹಾಲಪ್ಪ

Mahesha Hindlemane
ಹೊಸನಗರ : ಪ್ರತಿಯೊಬ್ಬರು ಪಕ್ಷದಲ್ಲಿ ದುಡಿಯುತ್ತಿದ್ದೇವೆ ಎಂದ ಮಾತ್ರಕ್ಕೆ ಯಾರಿಗೂ ಹೆದರುವ ಅವಶ್ಯಕತೆಯಿಲ್ಲ. ಶಾಲು ಹಾಕಿಕೊಂಡು ಓಡಾಟ ನಡೆಸಿದರೆ ಒಂದೆರಡು …
Read more
ಮರ ಬಿದ್ದು ಕಾಲೇಜು ವಿದ್ಯಾರ್ಥಿನಿಗೆ ಗಂಭೀರ ಗಾಯ !

Mahesha Hindlemane
ರಿಪ್ಪನ್ಪೇಟೆ : ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಸಾನಿ ಗ್ರಾಮದ ಬಳಿ ಗಾಳಿ ಮತ್ತು ಮಳೆಯಿಂದಾಗಿ ಬೃಹತ್ ಗಾತ್ರದ ಮರ …
Read more
ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಜಗಳ : ಬಂದೂಕಿನಿಂದ ಹಾರಿದ ಗುಂಡಿನಿಂದ ಮಗುವಿನ ತಲೆಗೆ ಗಂಭೀರ ಗಾಯ !

Mahesha Hindlemane
ಮೂಡಿಗೆರೆ : ತಾಲ್ಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ಜಗಳ ಉಂಟಾಗಿ, …
Read more
ಅತಿಯಾದ ರಾಸಾಯನಿಕ ಗೊಬ್ಬರ ಬಳಕೆ ಗಿಡಗಳಿಗೆ ಹಾನಿಕಾರಕ ; ಮಂಜುನಾಥ್

Mahesha Hindlemane
ಹೊಸನಗರ : ಅತಿಯಾದ ರಾಸಾಯನಿಕ ಗೊಬ್ಬರವನ್ನು ಗಿಡಗಳಿಗೆ ಬಳಸುವುದರಿಂದ ಗಿಡಗಳ ಮೇಲೆ ದುಷ್ಪರಿಣಾಮಗಳು ಬೀರುತ್ತದೆ. ಸರಿಯಾದ ಸಮಯಕ್ಕೆ ಸರಿಯಾದ ರೀತಿಯಲ್ಲಿ …
Read more
ಕನ್ನಡ ಬರವಣಿಗೆ ಹವ್ಯಾಸ ಕುಂದದಿರಲಿ ; ವಿಕ್ರಮ್ ರಾವ್

Mahesha Hindlemane
ಹೊಸನಗರ ; ಕನ್ನಡ ಭಾಷೆಯ ಶ್ರೇಷ್ಠತೆಯನ್ನು ಕಾಪಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಕನ್ನಡಿಗನ ಮೇಲಿದೆ ಎಂದು ಸಾಮಾಜಿಕ ಕಾರ್ಯಕರ್ತ ವಿಕ್ರಮ್ ರಾವ್ …
Read more
ಪೌರ ಪ್ರಜ್ಞೆಯ ಮೇಲೆ ದೇಶದ ಗೌರವ ನಿಂತಿದೆ : ಶಾಸಕ ಆರಗ ಜ್ಞಾನೇಂದ್ರ

Mahesha Hindlemane
ರಿಪ್ಪನ್ಪೇಟೆ : ಶಿಕ್ಷಣವು ಅಕ್ಷರಭ್ಯಾಸವಲ್ಲ ನಾವು ಪಡೆಯುವ ಶಿಕ್ಷಣ ನಮ್ಮ ಸಂಸ್ಕೃತಿಯ ಬೇರುಗಳನ್ನು ತಳಮೂಲದಿಂದ ಅರಿಯುವ ಪ್ರೇರಕ ಶಕ್ತಿಯಾಗಬೇಕು ಆ …
Read more
ಶಿವಮೊಗ್ಗದಲ್ಲಿ ಕೈ-ಕಮಲ ಕಾರ್ಯಕರ್ತರ ಹೈಡ್ರಾಮ ; ಹಲವರು ಪೊಲೀಸರ ವಶಕ್ಕೆ

Mahesha Hindlemane
ಶಿವಮೊಗ್ಗ : ಇಲ್ಲಿನ ಮಹಾವೀರ ವೃತ್ತದಲ್ಲಿನ ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆಯ ನಡುವೆಯೇ, ಯುವ ಕಾಂಗ್ರೆಸ್ನೊಬ್ಬರು ನಗರದಲ್ಲಿರುವ ಬಿಜೆಪಿ ಜಿಲ್ಲಾಕಚೇರಿಗೆ …
Read more
ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ ; ಹೊಸನಗರದಲ್ಲಿ ಕಾಂಗ್ರೆಸ್ ಪ್ರತಿಭಟನೆ

Mahesha Hindlemane
ಹೊಸನಗರ ; ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರಾಷ್ಟ್ರವ್ಯಾಪಿ 23 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ಹೊಣೆ ಹೊತ್ತು …
Read more