Latest News

ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಜಗಳ ; ಅಣ್ಣನಿಂದಲೇ ತಮ್ಮನ ಹತ್ಯೆ !

Mahesha Hindlemane

ಸಾಗರ : ಬ್ಯಾಂಕ್ ಸಾಲದ ನೋಟಿಸ್ ವಿಚಾರಕ್ಕೆ ಸಂಬಂಧಿಸಿದ ಜಗಳದ ವೇಳೆ ಅಣ್ಣನೇ ತಮ್ಮನ ಮೇಲೆ ಹಲ್ಲೆ ನಡೆಸಿ ಹತ್ಯೆ …

Read more

ಮಳೆಗಾಲ ಪ್ರಾರಂಭ ; ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಹೊಸನಗರ ತಹಸೀಲ್ದಾರ್ ಭರತ್‌ರಾಜ್ ಸೂಚನೆ

Mahesha Hindlemane

ಹೊಸನಗರ ; ರಾಜ್ಯದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಮುಂದಿನ ದಿನಗಳಲ್ಲಿ ಭಾರಿ ಮಳೆಯಿಂದ ನದಿಯಲ್ಲಿ ಹೆಚ್ಚಿನ ನೀರು ಬಂದು ಪ್ರವಾಹದ …

Read more

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

Mahesha Hindlemane

ರಿಪ್ಪನ್‌ಪೇಟೆ : ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ …

Read more

ಮದ್ಯಪಾನ ಮಾಡಿ ಶಾಲಾ ವಾಹನಗಳ ಚಾಲನೆ ; ನಾಲ್ವರ ವಿರುದ್ಧ ಪ್ರಕರಣ ದಾಖಲು

Mahesha Hindlemane

ಶಿವಮೊಗ್ಗ : ಸಿಪಿಐ ದೇವರಾಜ್ ನೇತೃತ್ವದಲ್ಲಿ ಸಂಚಾರ ಠಾಣೆ ಪೊಲೀಸರು ಇಂದು ಬೆಳಿಗ್ಗೆ ನಗರ ವ್ಯಾಪ್ತಿಯ ಶಾಲಾ ಮತ್ತು ಕಾಲೇಜು …

Read more

ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ; ವ್ಯಕ್ತಿ ಸಾವು !

Mahesha Hindlemane

ಸಾಗರ : ತಾಲ್ಲೂಕಿನ ಆನಂದಪುರ ಸಮೀಪದ ನೇದರವಳ್ಳಿ ಬಳಿ ಟ್ರ್ಯಾಕ್ಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ, ಒಬ್ಬ …

Read more

ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡಲು ಒತ್ತಾಯ

Mahesha Hindlemane

ಶಿವಮೊಗ್ಗ : ಸಾಗರ ವಿಧಾನಸಭಾ ಕ್ಷೇತ್ರದ ಹಿರಿಯ ನಾಯಕ ಗೋಪಾಲಕೃಷ್ಣ ಬೇಳೂರು ಅವರಿಗೆ ರಾಜ್ಯ ಸಚಿವ ಸ್ಥಾನ ನೀಡಬೇಕು ಎಂದು …

Read more

ಕೆರೆ ಹೂಳೆತ್ತುವಾಗ ಪುರಾತನ ಜೈನ ತೀರ್ಥಂಕರರ ವಿಗ್ರಹ ಪತ್ತೆ

Mahesha Hindlemane

ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಮೀಪದ ಗವಟೂರು ಗ್ರಾಮದ ತಾವರೆಕೆರೆ ಪ್ರದೇಶದಲ್ಲಿ ನಡೆಯುತ್ತಿರುವ ಹೂಳೆತ್ತುವ ವೇಳೆ ಪುರಾತನ …

Read more

ಭಾರಿ ಮಳೆ ಮುನ್ಸೂಚನೆ ; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

Mahesha Hindlemane

ಬೆಂಗಳೂರು ; ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ …

Read more

ಜೂ.20ರಿಂದ ಅ. 7ರವರೆಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ; ತಹಸೀಲ್ದಾರ್ ಭರತ್‌ರಾಜ್

Mahesha Hindlemane

ಹೊಸನಗರ : ತಾಲ್ಲೂಕಿನ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಭಾರತ ಚುನಾವಣಾ ಆಯೋಗವು ನಿಗದಿಪಡಿಸಿರುವ ವೇಳಾಪಟ್ಟಿಯಂತೆ ಜೂನ್ …

Read more
123374 Next