Latest News

ಮಲೆನಾಡಿನಲ್ಲಿ ಮುಂದುವರೆದ ಭಾರಿ ವರ್ಷಧಾರೆ ; ಹೊಸನಗರದ ಈ ಗ್ರಾಮದಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲು !

Mahesha Hindlemane
ಶಿವಮೊಗ್ಗ : ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಇಂದು ಸಾಗರ, ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ …
Read more
ಸಾಗರ ತಾಲೂಕಿನಾದ್ಯಂತ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಣೆ

Mahesha Hindlemane
ಸಾಗರ ; ತಾಲೂಕಿನಾದ್ಯಂತ ಧಾರಾಕಾರವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲಾ – ಕಾಲೇಜುಗಳಿಗೆ ಇಂದು (ಜು.3) ರಜೆ …
Read more
ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

Mahesha Hindlemane
ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ …
Read more
ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

Mahesha Hindlemane
ಹೊಸನಗರ ; ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಜು.3) ರಜೆ …
Read more
ಭಾರೀ ಮಳೆ ; ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ !

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 5 ತಾಲೂಕಿನ ಶಾಲೆಗಳಿಗೆ ನಾಳೆ (ಜು.3) ರಜೆ ಘೋಷಿಸಿ …
Read more
ಸಾಗರ : ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಸದರ ಹಸ್ತಕ್ಷೇಪ ಬೇಡ: ಶಾಸಕ ಗೋಪಾಲಕೃಷ್ಣ ಬೇಳೂರು
Koushik G K
ಸಾಗರ ಕ್ಷೇತ್ರದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ 206 (ಎನ್ಎಚ್206) ಅಗಲೀಕರಣ ಕಾಮಗಾರಿಯಲ್ಲಿ ಸಂಸದರ ಹಸ್ತಕ್ಷೇಪ ಸಹಿಸಲಾಗುವುದಿಲ್ಲ ಎಂದು ಶಾಸಕ ಮತ್ತು …
Read more
ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ಕ್ರೆಡಿಟ್ ಯಡಿಯೂರಪ್ಪನವರಿಗೆ ಸಿಕ್ಕಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು
Koushik G K
ಸಾಗರ :ಅಂಬಾರಗೋಡ್ಲು-ಕಳಸವಳ್ಳಿ ಸೇತುವೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಅನುದಾನ ಬಳಸಲಾಗಿದೆ. ನಮ್ಮ ರಾಜ್ಯದ ತೆರಿಗೆದಾರರ ಹಣವೇ ಇದಕ್ಕೆ ಖರ್ಚಾಗಿದ್ದು, ಸಂಸದ …
Read more
ಸಾಗರದ ಜನಾನುರಾಗಿ ವೈದ್ಯ ಡಾ. ಪರಪ್ಪ ನಿವೃತ್ತಿ: ಸಹೃದಯಿ ಸೇವೆಗೆ ಆತ್ಮೀಯ ಬೀಳ್ಕೊಡುಗೆ
Koushik G K
ಸಾಗರ: ಯಾವ ಸಮಯವಲ್ಲಾದರೂ ಕರೆ ಮಾಡಿದರೆ ತಕ್ಷಣ ಸ್ಪಂದಿಸಿ ಚಿಕಿತ್ಸೆ ನೀಡುವ ಜನಾನುರಾಗಿ ವೈದ್ಯ ಡಾ. ಪರಪ್ಪ.ಕೆ ಅವರು ಇಂದು …
Read more
ಸಮತೆ ಮತ್ತು ಸಹಿಷ್ಣುತೆ ಯುವಜನಾಂಗಕ್ಕೆ ದಾರಿದೀಪವಾಗಲಿ – ಜಯಂತ್ ಕಾಯ್ಕಿಣಿ
Koushik G K
ಶಂಕರಘಟ್ಟ – “ಭಾರತೀಯ ಸಮಾಜ ಯಾವುದೋ ಒಂದು ಕಂಬದ ಮೇಲೆ ನಿಂತ ಸರ್ಕಸ್ ಅಲ್ಲ. ಸಾವಿರ ಕಂಬಗಳ ಮೇಲೆ ನಿಂತ …
Read more