Latest News

ಸಮಟಗಾರು ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ; ಶಾಸಕ ಆರಗ ಜ್ಞಾನೇಂದ್ರ ಮೆಚ್ಚುಗೆ

Mahesha Hindlemane
ರಿಪ್ಪನ್ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ …
Read more
ಸಿಗಂದೂರು – ಬೆಂಗಳೂರು ಬಸ್ ಸಂಚಾರ ಆರಂಭ

Mahesha Hindlemane
ಹೊಸನಗರ : ಹಳ್ಳಿ-ಹಳ್ಳಿ ಕಲ್ಲು ರಸ್ತೆಗಳಲ್ಲಿ ಬಸ್ಗಳನ್ನು ಮಾಲೀಕರು ಬಿಡುವುದೇ ಕಷ್ಟಕರವಾದ ಈ ಪರಿಸ್ಥಿತಿಯಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು …
Read more
ಹೊಸನಗರ ; ಮಾವಿನಕೊಪ್ಪದಲ್ಲಿ ನಿರ್ಮಿಸಿರುವ ಅನಧಿಕೃತ ಶೆಡ್ ತೆರವುಗೊಳಿಸಿ – ಸುರೇಂದ್ರ ಕೋಟ್ಯಾನ್

Mahesha Hindlemane
ಹೊಸನಗರ ; ಮಾವಿನಕೊಪ್ಪದಲ್ಲಿ ಬೀದಿಬದಿ ವ್ಯಾಪಾರಿಯೊಬ್ಬರು ಅನಧಿಕೃತ ಶೆಡ್ ನಿರ್ಮಾಣ ಮಾಡಿರುವ ವಿಷಯ ಗೊತ್ತಿದ್ದರೂ, ಪಟ್ಟಣ ಪಂಚಾಯಿತಿ ಆಡಳಿತ ಅದನ್ನು …
Read more
ಗರ್ತಿಕೆರೆಯಲ್ಲಿ ನಾಳೆ ಮಾತೃನುಡಿ 13ನೇ ವರ್ಷದ ಕರುನಾಡ ಹಬ್ಬ

Mahesha Hindlemane
ರಿಪ್ಪನ್ಪೇಟೆ ; ಅಮೃತ ಸಂಚಲನ ಯುವ ವೇದಿಕೆ ವತಿಯಿಂದ ಗರ್ತಿಕೆರೆಯಲ್ಲಿ ನಾಳೆ (ನ.04) ಮಾತೃನುಡಿ 13ನೇ ವರ್ಷದ ಕರುನಾಡ ಹಬ್ಬ …
Read more
ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸ್ಥಳದಲ್ಲೇ ಸಾವು !

Mahesha Hindlemane
ತೀರ್ಥಹಳ್ಳಿ ; ಅಡಿಕೆ ಗೊನೆ ಕೊಯ್ಯುವಾಗ ವಿದ್ಯುತ್ ಪ್ರವಹಿಸಿ ಕೃಷಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ …
Read more
ಹೊಸನಗರದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿಯರು ; ಯುವ ಸಂಪತ್ತು ಸ್ಪರ್ಧೆಯಲ್ಲಿ ಸ್ಪೂರ್ತಿ ಮತ್ತು ಪೂರ್ಣಿಮಾ ರಾಜ್ಯ ಮಟ್ಟಕ್ಕೆ ಆಯ್ಕೆ

Mahesha Hindlemane
ಹೊಸನಗರ ; ಶಿವಮೊಗ್ಗ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಯುವ ಸಂಪತ್ತು ಸ್ಪರ್ಧೆಯಲ್ಲಿ …
Read more
ವಿನಃ ಕಾರಣ ಆರೋಪಕ್ಕೆ ಹೆದರಲ್ಲ – ಎಲ್ಲಾ ರೀತಿಯ ತನಿಖೆಗೂ ಸದಾಸಿದ್ದ : ಜಿ.ಎನ್. ಪ್ರವೀಣ್

Mahesha Hindlemane
ಹೊಸನಗರ : ಆಶ್ರಯ ಹಾಗು ವಿವಿಧ ವಸತಿ ಯೋಜನೆ ಅಡಿಯಲ್ಲಿ ಮಂಜೂರಾದ ಮನೆಗಳಿಗೆ ವಿದ್ಯುತ್ ನಿರಾಕ್ಷೆಪಣ ಪತ್ರ ಹಾಗು ಸ್ವಾದಿನ …
Read more
ಹೊಸನಗರ ; ಮರ ಬಿದ್ದು ಹಸು ಸಾವು !

Mahesha Hindlemane
ಹೊಸನಗರ ; ತಾಲೂಕಿನ ಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಂಕೂರು ಗ್ರಾಮದ ವಾಸಿ, ರೈತ ಮಹಿಳೆ ಪುಷ್ಪ ಎಂಬುವವರ ಜೆರ್ಸಿ ದನ …
Read more
ರಿಪ್ಪನ್ಪೇಟೆಯಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ | ಕನ್ನಡ ನಮ್ಮ ಹೆಮ್ಮೆ, ಕನ್ನಡಿಗರ ಹಕ್ಕುಗಳು ನಮ್ಮ ಬಲ ; ಶಾಸಕ ಗೋಪಾಲಕೃಷ್ಣ ಬೇಳೂರು

Mahesha Hindlemane
ರಿಪ್ಪನ್ಪೇಟೆ : “ಕನ್ನಡ ನಾಡು ಮತ್ತು ನುಡಿಯ ಗೌರವ ಕೇವಲ ನವೆಂಬರ್ ಒಂದರಂದೇ ಸೀಮಿತವಾಗಬಾರದು. ವರ್ಷಪೂರ್ತಿ ಕನ್ನಡದ ಸಂಸ್ಕೃತಿ, ಪರಂಪರೆ, …
Read more