Latest News

ಮಗು ಮಾರಾಟ ಮಾಡಿದ್ದ ವೈದ್ಯ ಡಾ. ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ !
malnadtimes.com
ಬೆಂಗಳೂರು ; ನವಜಾತ ಶಿಶುವನ್ನು ಬೇರೆಯವರಿಗೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ …
Read more
ಸಣ್ಣ ನೀರಾವರಿ ಇಲಾಖೆಯಿಂದ 50 ಲಕ್ಷ ರೂ. ಸರ್ಕಾರದ ಅನುದಾನ ; ಆನೆಕೆರೆ ಹೂಳೆತ್ತುವ ಕಾಮಗಾರಿಗೆ ಶಾಸಕ ಬೇಳೂರು ಶಂಕುಸ್ಥಾಪನೆ
malnadtimes.com
ರಿಪ್ಪನ್ಪೇಟೆ ; ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳಿಂದ ಬಡ ಜನ ಅಭಿವೃದ್ದಿ ಹೊಂದುತ್ತಿದ್ದಾರೆ, ಇದು ಅಭಿವೃದ್ದಿಯಲ್ಲವೇ ಎಂದು …
Read more
ಶಿವಮೊಗ್ಗ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ
malnadtimes.com
ಹೊಸನಗರ ; ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಜೊತೆಗೂಡಿ ಕರ್ತವ್ಯ ನಿರ್ವಹಿಸಿರುತ್ತಿರುವ ಅಖಿಲ ಕರ್ನಾಟಕ …
Read more
ನೆವಟೂರು ಹಾನಂಬಿ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗುದ್ದಲಿ ಪೂಜೆ
malnadtimes.com
ರಿಪ್ಪನ್ಪೇಟೆ ; ಬಹುವರ್ಷದ ಬೇಡಿಕೆಗೆ ಶಾಸಕ ಗೋಪಾಲಕೃಷ್ಣ ಬೇಳೂರು ಸರ್ಕಾರದಿಂದ ನೆವಟೂರು ಸಂಪರ್ಕದ ಹಾನಂಬಿ ರಸ್ತೆ ಅಭಿವೃದ್ದಿಗೆ 17 ಲಕ್ಷ …
Read more
ತೀರ್ಥಹಳ್ಳಿಯಲ್ಲಿ ಮಲ್ನಾಡೋತ್ಸವದ ರಂಗು ಶುರು ; ಮೂರು ದಿನಗಳ ಮಹಾ ಹಬ್ಬಕ್ಕೆ ಅದ್ಧೂರಿ ಚಾಲನೆ
malnadtimes.com
ತೀರ್ಥಹಳ್ಳಿ ; ಮಲ್ನಾಡೋತ್ಸವ – 2025 ಕಾರ್ಯಕ್ರಮಕ್ಕೆ ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ರಂಗಮಂದಿರ ಹಾಗೂ …
Read more
ಹೊಸನಗರ ; ಮನೆ ಅಂಗಳಕ್ಕೆ ಉರುಳಿ ಬಿದ್ದ ಕಾರು !
malnadtimes.com
ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ …
Read more
ವಾಕಿಂಗ್ ತೆರಳಿದ್ದ ವ್ಯಕ್ತಿಯ ಬರ್ಬರ ಹತ್ಯೆ !
malnadtimes.com
ಭದ್ರಾವತಿ ; ವಾಕಿಂಗ್ ಗೆ ತೆರಳಿದ್ದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾದ ಘಟನೆ ತಾಲೂಕಿನ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ …
Read more
ಪಿಕ್ಅಪ್ ವಾಹನ ಮತ್ತು ಬೈಕ್ ನಡುವೆ ಅಪಘಾತ ; ಸವಾರ ಸ್ಥಳದಲ್ಲೇ ಸಾವು !
malnadtimes.com
ರಿಪ್ಪನ್ಪೇಟೆ ; ಇಲ್ಲಿನ ತೀರ್ಥಹಳ್ಳಿ – ರಿಪ್ಪನ್ಪೇಟೆ ಮಾರ್ಗದ ಹೆದ್ದಾರಿಪುರ – ಜಂಬಳ್ಳಿ ಸಂಪರ್ಕದ ರಸ್ತೆಯಲ್ಲಿ ಬೈಕ್ಗೆ ಬುಲೆರೋ ಪಿಕ್ಅಪ್ …
Read more
ನೌಕರರ ಪ್ರಾಮಾಣಿಕ ಕಾರ್ಯಗಳಿಂದ ಆಡಳಿತಾರೂಢ ಸರ್ಕಾರಕ್ಕೆ ಗೌರವ ; ಸಂಸದ ಬಿ.ವೈ.ರಾಘವೇಂದ್ರ
malnadtimes.com
ಶಿವಮೊಗ್ಗ ; ನೌಕರರ ಪ್ರಾಮಾಣಿಕ ಕಾರ್ಯಗಳಿಂದ ಆಡಳಿತಾರೂಢ ಸರ್ಕಾರದ ಗೌರವ ಹೆಚ್ಚಾಗಲಿದೆ. ತಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ನೌಕರರನ್ನು ಗುರುತಿಸಿ, …
Read more