Latest News

ಯುವ ಜನಾಂಗದಲ್ಲಿ ರಾಷ್ಟ್ರಾಭಿಮಾನ ಜಾಗೃತಗೊಳ್ಳಲಿ ; ರಂಭಾಪುರಿ ಜಗದ್ಗುರುಗಳು

Mahesha Hindlemane
ಬಾಳೆಹೊನ್ನೂರು ; ದೇಶಾದ್ಯಂತ ಇಂದು 79ನೇ ಸ್ವಾತಂತ್ರ್ಯೋತ್ಸವ ಸಮಾರಂಭ ಜರುಗುತ್ತಿರುವುದು ಹೆಮ್ಮೆಯ ಸಂಗತಿ. ಬೆಳೆಯುವ ಯುವ ಜನಾಂಗದಲ್ಲಿ ರಾಷ್ರಾಭಿಮಾನ ಬೆಳೆದು …
Read more
ಹೊಂಬುಜ ಚತುರ್ಥ ಸಂಪತ್ ಶುಕ್ರವಾರ ಪರ್ವ | ಧರ್ಮ ತತ್ವಗಳ ಪರಿಪಾಲನೆಯಿಂದ ಶಾರೀರಿಕ-ಮಾನಸಿಕ ನೆಮ್ಮದಿ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ‘ಅತಿಶಯ ಶ್ರೀಕ್ಷೇತ್ರ ಹೊಂಬುಜದ ಜಿನಮಂದಿರಗಳ ದರ್ಶನ, ಪೂಜೆ ಸಮರ್ಪಣೆಯು ಧಾರ್ಮಿಕ ಪರಂಪರೆಯ ದ್ಯೋತಕವಾಗಿದೆ. ಪ್ರಾಚೀನ ಇತಿಹಾಸ ಹೊಂದಿರುವ …
Read more
ಹೊಸನಗರದಲ್ಲಿ ದಾಖಲೆಯ 134 ಯೂನಿಟ್ ರಕ್ತ ಸಂಗ್ರಹ : ವಿಶಿಷ್ಟ ದಾಖಲೆ ಬರೆದ ಶಿಬಿರ

Mahesha Hindlemane
ಹೊಸನಗರ ; 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಸ್ಥಳೀಯ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ …
Read more
ಅಥಣಿ-ಶಿರಹಟ್ಟಿ ಭಕ್ತರಿಂದ ಹೊಂಬುಜದೆಡೆಗೆ ಪಾದಯಾತ್ರೆ | ಶ್ರದ್ಧಾ ಭಕ್ತಿ ಭಾವದ ಸದ್ಧರ್ಮಾಚರಣೆಯಿಂದ ಜೀವನ ಸುಗಮ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ‘ಪ್ರತಿಯೋರ್ವರೂ ಸ್ವಧರ್ಮಾಚರಣೆಯನ್ನು ತ್ರಿಕರಣಪೂರ್ವಕ ಆಚರಿಸಬೇಕು. ಶ್ರದ್ಧಾಭಕ್ತಿಭಾವದ ಸದ್ಧರ್ಮಾಚರಣೆಯು ಜೈನ ಧರ್ಮದ ಸಿದ್ಧಾಂತವಾಗಿದೆ’ ಎಂದು ಹೊಂಬುಜ ಅತಿಶಯ ಶ್ರೀಕ್ಷೇತ್ರದ …
Read more
79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ; ಹೋರಾಟಗಾರರ ತ್ಯಾಗವನ್ನು ಸ್ಮರಿಸಿದ ಸಚಿವ ಮಧು ಬಂಗಾರಪ್ಪ
Koushik G K
ಶಿವಮೊಗ್ಗ: ಜಿಲ್ಲೆಯ ಇತಿಹಾಸವು ಅನೇಕ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ, ತ್ಯಾಗ ಮತ್ತು ಬಲಿದಾನದ ಕಥೆಗಳನ್ನು ಹೊತ್ತಿದೆ. ವಿಶೇಷವಾಗಿ ಬ್ರಿಟಿಷರ ವಿರುದ್ಧ …
Read more
ರಿಪ್ಪನ್ಪೇಟೆ ವಿವಿಧೆಡೆ 79ನೇ ಸ್ವಾತಂತ್ರ್ಯ ಸಂಭ್ರಮ | ದೇಶದೆಲ್ಲಡೆ ಶಾಂತಿ ಮೇಳೈಸಲಿ ಹೊಂಬುಜ ಶ್ರೀಗಳ ಅಭಿಮತ

Mahesha Hindlemane
ರಿಪ್ಪನ್ಪೇಟೆ ; ದೇಶದಲ್ಲಿ ಶಾಂತಿ ಸೌಹಾರ್ದತೆ ಸಹಮತದ ಜೀವನ ವರ್ತಮಾನದ ಅಗತ್ಯವಾಗಿದ್ದು. ಧಾರ್ಮಿಕ ಕ್ಷೇತ್ರವನ್ನು ಬೆಂಬಿಡದೆ ಕಾಡುತ್ತಿರುವ ಮತೀಯ ಶಕ್ತಿಗಳಲ್ಲಿ …
Read more
ಮಳೆ ನಡುವೆ ಹೊಸನಗರ ನೆಹರು ಮೈದಾನದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ | ಸ್ವಾತಂತ್ರ್ಯ ಪೂರ್ವದಲ್ಲಿ ಭಾರತದ ಮೂಲ ಸೌಕರ್ಯಗಳು ಮತ್ತು ಆರ್ಥಿಕ ಸ್ಥಿತಿ ಹೀನಾಯವಾಗಿತ್ತು ; ತಹಸೀಲ್ದಾರ್ ರಶ್ಮಿ ಹಾಲೇಶ್

Mahesha Hindlemane
ಹೊಸನಗರ ; ಬೃಹತ್ ಪ್ರಮಾಣದ ಕೃಷಿ ಆಧಾರಿತ ಆರ್ಥಿಕತೆ ಇದ್ದು ಕೈಗಾರಿಕೆಗಳನ್ನು ಯೂರೋಪಿನ ಶಕ್ತಿಗಳು ನಿಯಂತ್ರಣ ಮಾಡುತ್ತಿದ್ದರು ಇವುಗಳ ಪರಿಣಾಮವಾಗಿ …
Read more
ರಂಭಾಪುರಿ ಜಗದ್ಗುರುಗಳ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ರಿಪ್ಪನ್ಪೇಟೆ ಭಕ್ತರು

Mahesha Hindlemane
ರಿಪ್ಪನ್ಪೇಟೆ ; ರಂಭಾಪುರಿ ಪೀಠದಲ್ಲಿ ನಡೆಯುತ್ತಿರುವ ಜಗದ್ಗುರು ಡಾ.ವೀರಸೋಮೇಶ್ವರ ಭಗವತ್ಪಾದರುಗಳವರ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜೆಯಲ್ಲಿ ಮಲೆನಾಡಿನ ಮಸರೂರು, ಜಂಬಳ್ಳಿ, …
Read more
ಆಡಿಕೃತ್ತಿಕೆ ಜಾತ್ರೆ: ಆಗಸ್ಟ್ 16ರಂದು ಶಿವಮೊಗ್ಗದಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
Koushik G K
ಶಿವಮೊಗ್ಗ: ಬಾಲಸುಬ್ರಮಣ್ಯ ಸ್ವಾಮಿ ದೇವಸ್ಥಾನದ ಆಡಿಕೃತ್ತಿಕೆ ಹರೋಹರ ಜಾತ್ರೆಯ ವೇಳೆ ಭಕ್ತರ ಹೆಚ್ಚಿನ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಸಾರ್ವಜನಿಕ ಸಂಚಾರ ಸುಗಮಗೊಳಿಸುವ …
Read more