Latest News

ಮಾ. 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ; ಸಕಲ ಸಿದ್ದತೆಗೆ ಸೂಚನೆ

Mahesh Hindlemane

ಶಿವಮೊಗ್ಗ ; ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ …

Read more

ಸಹಾಯ ಹಸ್ತಕ್ಕೆ ಕಾದಿರುವ ಸುರೇಶ್ ಕುಟುಂಬ

Mahesh Hindlemane

ಹೊಸನಗರ ; ತೀರ್ಥಹಳ್ಳಿಯಲ್ಲಿ ಪೋರ್ಲುಹೇರ್ ಕಟ್ಟಿಂಗ್ ಸೆಲೂನ್ ನಡೆಸಿಕೊಂಡು ತಮ್ಮ 6 ಸದಸ್ಯರಿರುವ ಕುಟುಂಬದ ಜೀವನ ಸಾಗಿಸುತ್ತಾ ಬರುತ್ತಿರುವ ಎ.ವಿ …

Read more

ಅಕ್ರಮ ಮದ್ಯ ಮಾರಾಟ ವಿರೋಧಿಸಿ ಡಿಸಿ ಕಚೇರಿ ಎದುರು ಗ್ರಾಮಸ್ಥರ ಪ್ರತಿಭಟನೆ

Mahesh Hindlemane

ಶಿವಮೊಗ್ಗ ; ನಮ್ಮೂರಿನಲ್ಲಿ ಮದ್ಯ ಮಾರಾಟ ಮಾಡಬಾರದು, ಅಕ್ರಮ ಮದ್ಯವನ್ನು ದಿನಸಿ ಅಂಗಡಿಯಲ್ಲಿ ಇಟ್ಟು ಮಾರಾಟ ಮಾಡುತ್ತಿರುವ ಬಗ್ಗೆ ಕಾನೂನು …

Read more

ಘೋರ ದುರಂತ ; ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ !

Mahesh Hindlemane

ಚಿಕ್ಕಮಗಳೂರು ; ಕಾಫಿನಾಡಿನಲ್ಲಿ ಪ್ರೇಮಿಗಳ ದುರಂತ ಅಂತ್ಯವಾಗಿದ್ದು, ಪ್ರೇಯಸಿಯನ್ನು ಕೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು …

Read more

ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !

Mahesh Hindlemane

ಚಿಕ್ಕಮಗಳೂರು ; ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಚೇತನ್ (18) …

Read more

ಮಸರೂರು ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ ಕಾಮಗಾರಿ ; ಓವರ್‌ಹೆಡ್ ಟ್ಯಾಂಕ್‌ನಿಂದ ಹರಿಯದ ನೀರು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ

Mahesh Hindlemane

ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಅವೈಜ್ಞಾನಿಕವಾಗಿದ್ದು ಲಕ್ಷಾಂತರ …

Read more
power

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ಕರೆಂಟ್ ಇರಲ್ಲ !

Mahesh Hindlemane

ಹೊಸನಗರ ; ಹೊಸನಗರ ಟೌನ್ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು …

Read more

ಕೋಡೂರು ; ಸಮರ್ಪಕ ವಿದ್ಯುತ್ ಪೂರೈಕೆಯಾಗುವವರೆಗು ನಾವು ಬಿಲ್ ಪಾವತಿಸಲ್ಲ, ರೈತರಿಂದ ಪ್ರತಿಭಟನೆ

Mahesh Hindlemane

ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ, ಅಡಿಕೆ ತೋಟ …

Read more

ಹುಲಿ ಮೃತದೇಹ ಪತ್ತೆ ಪ್ರಕರಣ ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Mahesh Hindlemane

ಶಿವಮೊಗ್ಗ ; ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ …

Read more