Latest News

ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನ ತಲೆಗೆ ಬಂಡೆ ತಗುಲಿ ಸಾವು !

Mahesh Hindlemane
ಚಿಕ್ಕಮಗಳೂರು ; ಕಾಮೇನಹಳ್ಳಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವನ ತಲೆ ಬಂಡೆಗೆ ತಗುಲಿ ಮೃತಪಟ್ಟ ಘಟನೆ ನಡೆದಿದೆ. ಚೇತನ್ (18) …
Read more
ಮಸರೂರು ಗ್ರಾಮದಲ್ಲಿ ಹಳ್ಳ ಹಿಡಿದ ಜೆಜೆಎಂ ಯೋಜನೆ ಕಾಮಗಾರಿ ; ಓವರ್ಹೆಡ್ ಟ್ಯಾಂಕ್ನಿಂದ ಹರಿಯದ ನೀರು, ಅವೈಜ್ಞಾನಿಕ ಕಾಮಗಾರಿ ವಿರುದ್ಧ ಸಾರ್ವಜನಿಕರ ಆಕ್ರೋಶ

Mahesh Hindlemane
ರಿಪ್ಪನ್ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿ ಅವೈಜ್ಞಾನಿಕವಾಗಿದ್ದು ಲಕ್ಷಾಂತರ …
Read more
ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ಕರೆಂಟ್ ಇರಲ್ಲ !

Mahesh Hindlemane
ಹೊಸನಗರ ; ಹೊಸನಗರ ಟೌನ್ ಸೇರಿದಂತೆ ಸುತ್ತಮುತ್ತಲಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆಯಿಂದ 2 ದಿನ ವಿದ್ಯುತ್ ಪೂರೈಕೆ ವ್ಯತ್ಯಯವಾಗಲಿದೆ ಎಂದು …
Read more
ಕೋಡೂರು ; ಸಮರ್ಪಕ ವಿದ್ಯುತ್ ಪೂರೈಕೆಯಾಗುವವರೆಗು ನಾವು ಬಿಲ್ ಪಾವತಿಸಲ್ಲ, ರೈತರಿಂದ ಪ್ರತಿಭಟನೆ

Mahesh Hindlemane
ರಿಪ್ಪನ್ಪೇಟೆ ; ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜು ಆಗುತ್ತಿಲ್ಲ, ಅಡಿಕೆ ತೋಟ …
Read more
ಹುಲಿ ಮೃತದೇಹ ಪತ್ತೆ ಪ್ರಕರಣ ; ತನಿಖೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

Mahesh Hindlemane
ಶಿವಮೊಗ್ಗ ; ಜಿಲ್ಲೆಯ ಸಾಗರ ಅರಣ್ಯ ವಿಭಾಗದ, ಬೈರಾಪುರ ಗ್ರಾಮದ ಅಂಬಲಿಗೋಳ ಜಲಾಶಯದ ಹಿನ್ನೀರಿನಲ್ಲಿ ನಿನ್ನೆ ಸಂಜೆ 7-8 ವರ್ಷದ …
Read more
ರಿಪ್ಪನ್ಪೇಟೆ ; ಮೀಟರ್ ಬಡ್ಡಿ ಕಿರುಕುಳ, ಮಹಿಳೆ ಬಂಧನ

Mahesh Hindlemane
ರಿಪ್ಪನ್ಪೇಟೆ ; ಸಾಲಕ್ಕೆ ಬಡ್ಡಿ ಕಟ್ಟುವಂತೆ ಕಿರುಕುಳ ನೀಡುತ್ತಿದ್ದ ಹಾಗೂ ಜೀವಬೆದರಿಕೆ ಒಡ್ಡುತ್ತಿದ್ದ ಮಹಿಳೆಯನ್ನು ರಿಪ್ಪನ್ಪೇಟೆ ಠಾಣೆ ಪಿಎಸ್ಐ ಎಸ್.ಪಿ.ಪ್ರವೀಣ್ …
Read more
ಅಂಬ್ಲಿಗೊಳ ಜಲಾಶಯದ ಹಿನ್ನೀರಿನಲ್ಲಿ ಹುಲಿ ಮೃತದೇಹ ಪತ್ತೆ !

Mahesh Hindlemane
ಶಿಕಾರಿಪುರ ; ತಾಲ್ಲೂಕಿನ ಬೈರಾಪುರ ಬಳಿಯ ಅಂಬ್ಲಿಗೊಳ ಜಲಾಶಯದ ಹಿನ್ನೀರು ಪ್ರದೇಶದಲ್ಲಿ 8-10 ವರ್ಷದ ಗಂಡು ಹುಲಿ ಮೃತದೇಹ ಪತ್ತೆಯಾಗಿದೆ. …
Read more
ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ರವೀಂದ್ರ ಸಾಗರ್ ಆಯ್ಕೆ

Mahesh Hindlemane
ಹೊಸನಗರ ; ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎನ್ ರವೀಂದ್ರ ಸಾಗರ್ರನ್ನು ಸರ್ಕಾರ ನೇಮಿಸಿದೆ. …
Read more
ಮಾರುತಿಪುರ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಜಯಮ್ಮ ಅವಿರೋಧ ಆಯ್ಕೆ

Mahesh Hindlemane
ಹೊಸನಗರ ; ಮಾರುತಿಪುರ ಗ್ರಾಮ ಪಂಚಾಯಿತಿಗೆ ಜಯಮ್ಮ ದೇವರಾಜ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅವರು …
Read more