Latest News

ತಾಳಗುಪ್ಪ – ಯಶವಂತಪುರ ಎಕ್ಸ್ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ – ನೂತನ ವೇಳಾಪಟ್ಟಿ ಪ್ರಕಟ
Koushik G K
ಶಿವಮೊಗ್ಗ: ನೈರುತ್ಯ ರೈಲ್ವೇ ಪ್ರಾಧಿಕಾರವು ರೈಲು ಸಂಖ್ಯೆ 06588: ತಾಳಗುಪ್ಪ (TLGP) – ಯಶವಂತಪುರ (YPR) ಎಕ್ಸ್ಪ್ರೆಸ್ ವಿಶೇಷ ರೈಲಿನ …
Read more
ಮನೆಗಳ್ಳನ ಹೆಡೆಮುರಿ ಕಟ್ಟಿದ ರಿಪ್ಪನ್ಪೇಟೆ ಪೊಲೀಸರು ; ನಗ-ನಾಣ್ಯ ವಶಕ್ಕೆ

Mahesha Hindlemane
ರಿಪ್ಪನ್ಪೇಟೆ ; ಕೋಟೆತಾರಿಗ ಗ್ರಾಮದಲ್ಲಿ ಮನೆ ಬೀಗ ಮುರಿದು ಕಳವು ಮಾಡಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು ರಿಪ್ಪನ್ಪೇಟೆ ಪೊಲೀಸರು ಹೆಡೆಮುರಿ ಕಟ್ಟುವಲ್ಲಿ …
Read more
ತಿಂಗಳ ಹಿಂದಷ್ಟೇ ಗಂಡು ಮಗುವಿಗೆ ತಂದೆಯಾಗಿದ್ದ ವ್ಯಕ್ತಿ ಹೃದಯಾಘಾತಕ್ಕೆ ಬಲಿ !

Mahesha Hindlemane
ಹೊಸನಗರ ; ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಸಮೀಪದ ಹಿರೀಮನೆ ಎಂಬಲ್ಲಿ …
Read more
ರಿಪ್ಪನ್ಪೇಟೆ ; ಪ್ರೌಢ ಶಾಲೆಯಲ್ಲಿ ಮೂರು ವರ್ಷದಿಂದಿಲ್ಲಾ ದೈಹಿಕ ಶಿಕ್ಷಕರು !

Mahesha Hindlemane
ರಿಪ್ಪನ್ಪೇಟೆ ; ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು …
Read more
ಕೂಡಿ ಬಾಳಿದರೆ ಮಾತ್ರವೇ ಸ್ವರ್ಗ ಸುಖ ಲಭ್ಯ ; ಡಾ. ಪಲ್ಲವಿ ಕಿವಿಮಾತು

Mahesha Hindlemane
ಹೊಸನಗರ ; ಪುರಾತನ ಭಾರತೀಯ ಸಂಸ್ಕೃತಿಯಲ್ಲಿ ಕುಟುಂಬಗಳ ವಿಘಟನೆ ಮತ್ತು ವಿಚ್ಛೇದನ ಪ್ರಕರಣಗಳನ್ನು ಕಾಣಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಆಧುನಿಕ ಜೀವನಕ್ಕೆ …
Read more
ಹುಲಿಕಲ್ ಘಾಟ್ನಲ್ಲಿ ಭಾರಿ ವಾಹನಗಳಿಗೆ ತಾತ್ಕಾಲಿಕ ನಿಷೇಧ – ಪರ್ಯಾಯ ಮಾರ್ಗಗಳು ಹೀಗಿವೆ !
Koushik G K
ಶಿವಮೊಗ್ಗ : ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ 52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ರಸ್ತೆಯಲ್ಲಿ ನಿರಂತರ ಮಳೆಯಿಂದಾಗಿ ಭೂ …
Read more
ರೋಟರಿ ಕ್ಲಬ್ ವತಿಯಿಂದ ಕೃಷಿಕರಿಗೆ ಪರಿಕರ ಹಾಗೂ ರೈನ್ ಕೋಟ್ ವಿತರಣೆ

Mahesha Hindlemane
ರಿಪ್ಪನ್ಪೇಟೆ ; ರೈತ ದೇಶದ ಬೆನ್ನೆಲುಬು ಅವರ ಪರಿಶ್ರಮವನ್ನು ಗೌರವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ರೈತ ಶ್ರಮವಿಲ್ಲದೆ ಯಾವ ದೇಶವೂ …
Read more
ತುಂಗಾ ಸೇತುವೆ ಮೇಲೆ ತಾಳಗುಪ್ಪ – ಮೈಸೂರು ರೈಲಿನ ಬೋಗಿ ಬೇರ್ಪಟ್ಟು ಆತಂಕ !
Koushik G K
ಶಿವಮೊಗ್ಗ, ಆ.6: ಇಂದು ಶಿವಮೊಗ್ಗದಿಂದ ಮೈಸೂರು ಕಡೆಗೆ ಹೊರಟ್ಟಿದ್ದ ರೈಲಿನಲ್ಲಿ ತಾಂತ್ರಿಕ ದೋಷ ಸಂಭವಿಸಿ ತುಂಗಾ ನದಿಯ ಸೇತುವೆ ಮೇಲೆ …
Read more
ಆನಂದಪುರ: ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ – ಇಬ್ಬರು ಆರೋಪಿಗಳು ಬಂಧನ
Koushik G K
ಆನಂದಪುರ: ಆನಂದಪುರ ಬಸ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಬುಧವಾರ ನಡೆದಿದೆ. …
Read more