Latest News

ಅಮ್ಮಘಟ್ಟ ಜೇನುಕಲ್ಲಮ್ಮ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ 2 ಲಕ್ಷ ರೂ. ಧನ ಸಹಾಯ

Mahesh Hindlemane
ಹೊಸನಗರ ; ಮಲೆನಾಡಿನ ಶಕ್ತಿ ದೇವತೆ, ಇತಿಹಾಸ ಪ್ರಸಿದ್ಧ ಕೋಡೂರು ಸಮೀಪವಿರುವ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದೇವಸ್ಥಾನ ಮುಂದಿನ ದಿನದಲ್ಲಿ …
Read more
ಹೊಸನಗರ ; ಜಯನಗರ ಸೀತಮ್ಮ ನಿಧನ !

Mahesh Hindlemane
ಹೊಸನಗರ ; ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿಯ ಜಯನಗರ ವಾಸಿ ರಾಮಚಂದ್ರರಾವ್ ರವರ ಪತ್ನಿ ಸೀತಮ್ಮ (86) ಇಂದು ಬೆಳಗ್ಗೆ …
Read more
ವಿದ್ಯುತ್ ಮಾರ್ಗಗಳ ನಿರ್ಮಾಣದಲ್ಲಿ ರೈತರ ಹಿತ ಕಾಯಲು ಸೂಚನೆ ; ಮಧು ಬಂಗಾರಪ್ಪ

Mahesh Hindlemane
ಶಿವಮೊಗ್ಗ ; ಜಿಲ್ಲೆಯಲ್ಲಿ ಈಗಾಗಲೇ ಮಂಜೂರಾಗಿ ಕಾಮಗಾರಿ ಕೈಗೆತ್ತಿಕೊಂಡಿರುವ ಜಡೆ-ಬನವಾಸಿ ಮತ್ತು ಈಸೂರು-ಅಂಜನಾಪುರ 110 ಕೆ.ವಿ. ವಿದ್ಯುತ್ ಪ್ರಸರಣಾ ಮಾರ್ಗದಲ್ಲಿ …
Read more
ಸಕಲ ಧರ್ಮಕ್ಕೂ ದಯೆ ಮಾನವೀಯತೆ ಮುಕುಟ ಪ್ರಾಯ ; ರಂಭಾಪುರಿ ಜಗದ್ಗುರುಗಳು

Mahesh Hindlemane
ಬಾಳೆಹೊನ್ನೂರು ; ಕಲಿ ಕಾಲದಲ್ಲಿ ಕರ್ಮ ಹೆಚ್ಚಾಗಿ ಧರ್ಮದ ಆಚರಣೆ ಇಲ್ಲದಂತಾಗಿದೆ. ಜಾತಿ ಜಂಜಡ ಹೆಚ್ಚಾತಿ ನೀತಿ ನಿಯಮ ಇಲ್ಲದಂತಾಗಿದೆ. …
Read more
ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ; ಸಚಿವ ಮಧು ಬಂಗಾರಪ್ಪ

Mahesh Hindlemane
ಶಿವಮೊಗ್ಗ ; ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ …
Read more
ಶುದ್ಧ ಮನಸ್ಸಿನಿಂದ ಭಗವಂತನ ನೆನೆದರೆ ನೆಮ್ಮದಿ ಬದುಕು ಸಾಧ್ಯ ; ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ

Mahesh Hindlemane
ರಿಪ್ಪನ್ಪೇಟೆ ; ಶುದ್ಧ ಮನಸ್ಸಿನಿಂದ ಭಗವಂತನ ನೆನೆದರೆ ನೆಮ್ಮದಿಯ ಬದುಕು ಸಾಧ್ಯವೆಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ಮಸರೂರು …
Read more
ಚಲಿಸುತ್ತಿದ್ದ ಬಸ್ನಿಂದ ಬಿದ್ದು ಕಾಲೇಜು ವಿದ್ಯಾರ್ಥಿ ಸಾವು !

Mahesh Hindlemane
ಶಿವಮೊಗ್ಗ ; ನಗರದ ಬಿ.ಹೆಚ್. ರಸ್ತೆಯ ಮೈಲಾರೇಶ್ವರ ದೇವಾಲಯದ ಬಳಿ ನಗರ ಸಾರಿಗೆ ಬಸ್ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದು, ಗುರುಪುರದಿಂದ …
Read more
ಪ್ಯಾರಾಚೂಟ್ ದುರಂತ ; ಮೃತ ಯೋಧ ಮಂಜುನಾಥ್ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

Mahesh Hindlemane
ಹೊಸನಗರ ; ಫೆ.7ರ ಶುಕ್ರವಾರ ಆಗ್ರದ ವಾಯುಪಡೆ ತರಬೇತಿ ಕೇಂದ್ರದಲ್ಲಿ ನಡೆದ ದುರ್ಘಟನೆಯಲ್ಲಿ ದುರಂತ ಸಾವು ಕಂಡಿದ್ದ ಎಟಿಎಸ್ ತರಬೇತುದಾರ …
Read more
ಮೃತ ಯೋಧ ಮಂಜುನಾಥ್ ನಿವಾಸಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ ; ಗ್ರಾಮದಲ್ಲಿ ಯೋಧನ ನೆನಪಿನಲ್ಲಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯ ಕ್ರಮ

Mahesh Hindlemane
ಹೊಸನಗರ ; ತರಬೇತಿ ವೇಳೆ ಭಾರತೀಯ ವಾಯು ಪಡೆಯ ಅಧಿಕಾರಿ ಮಂಜುನಾಥ್ ಅವರು ಆಕಸ್ಮಿಕವಾಗಿ ಮೃತಪಟ್ಟಿರುವುದು ದೇಶಕ್ಕೆ ಆಗಿರುವ ನಷ್ಟ …
Read more