Latest News

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು ; ಸಚಿವ ಈಶ್ವರ ಖಂಡ್ರೆ ಸಂತಾಪ
Koushik G K
ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ (Hippopotamus) ದಾಳಿಗೆ ಒಳಗಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ …
Read more
ಧರ್ಮ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಶ್ರೀ

Mahesha Hindlemane
ಸೊರಬ ; ಮಾನವ ಜೀವನದ ಉನ್ನತಿಗೆ ಮತ್ತು ಪ್ರಗತಿಗೆ ಧರ್ಮ ಪರಿಪಾಲನೆ ಮುಖ್ಯ. ಮಾತು ಮನ ಕೃತಿ ಒಂದಾಗಿ ಬಾಳಿದರೆ …
Read more
ಹುಂಚ ಶಿಬಿರದಿಂದ ನವೋದಯ ಶಾಲೆಗೆ 3 ವಿದ್ಯಾರ್ಥಿಗಳು ಆಯ್ಕೆ !

Mahesha Hindlemane
ರಿಪ್ಪನ್ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ …
Read more
ಹೊಸನಗರದ 7 ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ, ಮೊದಲ ದಿನ ಪರೀಕ್ಷೆಗೆ 1566 ವಿದ್ಯಾರ್ಥಿಗಳು ಹಾಜರು, 9 ವಿದ್ಯಾರ್ಥಿಗಳು ಗೈರು ; ಬಿಇಒ ವೈ ಗಣೇಶ್

Mahesha Hindlemane
ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು …
Read more
ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

Mahesha Hindlemane
ರಿಪ್ಪನ್ಪೇಟೆ ; ರಿಪ್ಪನ್ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ …
Read more
ಪಕ್ಷ ಸಂಘಟನೆಗೆ ಮುಂದಾಗಿ ; ಹೊಸನಗರದಲ್ಲಿ ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ಸಲಹೆ

Mahesha Hindlemane
ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು …
Read more
ರಿಪ್ಪನ್ಪೇಟೆ ; ವಿದ್ಯಾರ್ಥಿಗಳು ಸೇರಿ ಹಲವರ ಮೇಲೆ ಹೆಜ್ಜೇನು ದಾಳಿ !

Mahesha Hindlemane
ರಿಪ್ಪನ್ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಏಕಾಏಕಿ ಹೆಜ್ಜೇನುಗಳ …
Read more
ಟ್ಯಾಂಕರ್ ಪಲ್ಟಿ ; ಮಣ್ಣು ಪಾಲಾಯ್ತು 20 ಸಾವಿರ ಲೀ. ಹಾಲು !

Mahesha Hindlemane
ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ …
Read more
ಗಾಳಿ-ಮಳೆಗೆ ಮನೆ ಮೇಲೆ ಉರುಳಿದ ತೆಂಗಿನಮರ ; ಘಟನಾ ಸ್ಥಳಕ್ಕೆ ತಹಸೀಲ್ದಾರ್ ಭೇಟಿ

Mahesha Hindlemane
ರಿಪ್ಪನ್ಪೇಟೆ ; ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಬೆಳ್ಳೂರು ಗ್ರಾಮದಲ್ಲಿ ತೆಂಗಿನಮರವೊಂದು ರತ್ನಮ್ಮ ಎಂಬುವರ ವಾಸದ ಮನೆ …
Read more