Latest News

ಅರಸಾಳು ನಿಲ್ದಾಣದಲ್ಲಿ ಇಂಟರ್ಸಿಟಿ ರೈಲು ನಿಲುಗಡೆ ; ಗ್ರಾಮೀಣ ಅಭಿವೃದ್ಧಿಯತ್ತ ಐತಿಹಾಸಿಕ ಹೆಜ್ಜೆ

Mahesha Hindlemane
ರಿಪ್ಪನ್ಪೇಟೆ ; ಇಂದು ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಜನರ ದೀರ್ಘಕಾಲದ ಕನಸು ಸಾಕಾರವಾದ ಸ್ಮರಣೀಯ ಕ್ಷಣ. ತಾಳಗುಪ್ಪ – ಬೆಂಗಳೂರು …
Read more
ನಿರಂತರ ಅಭ್ಯಾಸವೇ ಯಶಸ್ಸಿನ ಬೀಗ ; ಎಂ.ಪಿ ನವೀನ್ ಕುಮಾರ್

Mahesha Hindlemane
ರಿಪ್ಪನ್ಪೇಟೆ ; ನವೋದಯ ಉಚಿತ ಶಿಬಿರ ಪ್ರೇರಣಾದಾಯಕ ತರಗತಿ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ.ಪಿ ನವೀನ್ …
Read more
ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದೆ : ಹೆಚ್.ಬಿ. ಚಿದಂಬರ

Mahesha Hindlemane
ಹೊಸನಗರ ; ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಯಿಂದ ಮಹಿಳೆಯರಿಗೆ ಆರ್ಥಿಕ ನೆರವು ಸಿಗುತ್ತಿದ್ದು ಅದರಲ್ಲಿಯೂ …
Read more
DCC ಬ್ಯಾಂಕ್ ವ್ಯವಸ್ಥಾಪಕ ಹಾಲಪ್ಪರ ಸೇವೆ ಅಮೋಘವಾದದ್ದು ; ಎಂ.ಎಂ. ಪರಮೇಶ್

Mahesha Hindlemane
ಹೊಸನಗರ ; ಸತತ 29 ವರ್ಷಗಳ ಕಾಲ ಡಿ.ಸಿ.ಸಿ ಬ್ಯಾಂಕ್ಗಳಲ್ಲಿ ವಿವಿಧ ಶಾಖೆಗಳಲ್ಲಿ ಗುಮಾಸ್ಥರಾಗಿ ವ್ಯವಸ್ಥಾಪಕರಾಗಿ ಡಿ.ಸಿ.ಸಿ ಬ್ಯಾಂಕ್ಗೆ ಅಪಾರ …
Read more
11 ವರ್ಷದ ಮಗಳನ್ನು ಮಚ್ಚಿನಿಂದ ಹ*ತ್ಯೆಗೈದು ಆಕೆಯ ಶ*ವದ ಮೇಲೆ ನಿಂತು ನೇ*ಣಿಗೆ ಶರಣಾದ ತಾಯಿ !

Mahesha Hindlemane
ಶಿವಮೊಗ್ಗ ; ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ತಾಯಿಯೊಬ್ಬಳು ತನ್ನ ಚಿಕ್ಕ ವಯಸ್ಸಿನ ಮಗಳನ್ನೇ ಮಚ್ಚಿನಿಂದ ಕೊಲೆಗೈದು ಬಳಿಕ ತಾನು …
Read more
ಹೊಂಬುಜ ಬನ್ನಿಮಂಟಪದವರೆಗೆ ಶೋಭಾಯಾತ್ರೆ – ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ; ಶ್ರೀಗಳು | ಸಿಂಹಾಸನ ಪೀಠ ಪೂಜೆ

Mahesha Hindlemane
ಹೊಂಬುಜ ; ಬದುಕು ಬಂಗಾರವಾಗಲಿ, ಇಷ್ಟಾರ್ಥ ಪ್ರಾಪ್ತಿಗಾಗಿ ಧರ್ಮ ಪರಂಪರೆ ಶ್ರೀರಕ್ಷೆ ಆಗಿದೆ ಎಂಬ ಸದ್ವಿಚಾರವನ್ನು ಅರಿತಾಗ ಯಶಃ ಪ್ರಾಪ್ತಿ …
Read more
ರಿಪ್ಪನ್ಪೇಟೆಯಲ್ಲಿ ನಡೆದ ದಸರಾ ಕುಸ್ತಿ ಪಂದ್ಯಾವಳಿ

Mahesha Hindlemane
ರಿಪ್ಪನ್ಪೇಟೆ ; ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ. ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಢವಾಗುವ ಮೂಲಕ …
Read more
ರಿಪ್ಪನ್ಪೇಟೆ ; ಸಂಭ್ರಮಾಚರಣೆಯೊಂದಿಗೆ ಶರನ್ನವರಾತ್ರಿ ಸಂಪನ್ನ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಅನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ …
Read more
ವಿಜಯದಶಮಿ ಅಂಗವಾಗಿ ಅಮ್ಮನಘಟ್ಟದಲ್ಲಿ ಚಂಡಿಕಾ ಹೋಮ

Mahesha Hindlemane
ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ಧ ಕೋಡೂರು ಸಮೀಪದ ಅಮ್ಮನಘಟ್ಟದ ಶ್ರೀ ಜೇನುಕಲ್ಲಮ್ಮ ಕ್ಷೇತ್ರದಲ್ಲಿ ನಾಡಹಬ್ಬ ದಸರಾ ಪ್ರಯುಕ್ತ ಶರನ್ನವರಾತ್ರಿ …
Read more