Latest News

ಹೊಸನಗರ ತಾಲ್ಲೂಕು 11ನೇ ಕನ್ನಡ ಸಾಹಿತ್ಯ ಸಮ್ಮೇಳನ | ಹೊರ ರಾಜ್ಯ ವಲಸೆಗಾರರಿಂದ ಕನ್ನಡ ಭಾಷೆ ನಶಿಸುತ್ತಿದೆ ; ಪ್ರೋ. ಕೃಷ್ಣೇಗೌಡ

Mahesha Hindlemane

ಹೊಸನಗರ ; ನಮ್ಮಲ್ಲಿರುವ ಕನ್ನಡಿಗರು ಕೆಲಸ ಮಾಡದೇ ಸೋಮಾರಿಗಳಾಗಿರುವುದರಿಂದ ಹೊರ ರಾಜ್ಯದವರು ಕೆಲಸಕ್ಕಾಗಿ ಕರ್ನಾಟಕ ರಾಜ್ಯವನ್ನು ಆಕ್ರಮಿಸಿಕೊಳ್ಳುತ್ತಿದ್ದಾರೆ ಇದರಿಂದ ಪಟ್ಟಣ …

Read more

SSLC ; ಹೊಸನಗರ ಹೋಲಿ ರಿಡೀಮರ್ ಶಾಲೆಯ ಸ್ನೇಹಗೆ ಶೇ. 97.44 ಫಲಿತಾಂಶ

Mahesha Hindlemane

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ಎನ್ ಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ …

Read more

ಕಟ್ಟೆಹಕ್ಲು ಪ್ರೌಢಶಾಲೆಗೆ ಸತತ 3ನೇ ಬಾರಿಗೆ ಶೇ. 100 ಫಲಿತಾಂಶ

Mahesha Hindlemane

ತೀರ್ಥಹಳ್ಳಿ ; ತಾಲೂಕಿನ ಸರ್ಕಾರಿ ಪ್ರೌಢಶಾಲೆ ಕಟ್ಟೆಹಕ್ಲು ಸತತ 3ನೇ ಬಾರಿಗೆ ಶೇ.100 ಫಲಿತಾಂಶ ಪಡೆದುಕೊಂಡಿದೆ. ಆಂಗ್ಲ ಮಾಧ್ಯಮದಲ್ಲಿ ಆತ್ಮಿಕ …

Read more

SSLC RESULT ; ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ಫಲಿತಾಂಶ

Mahesha Hindlemane

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು …

Read more

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 98 ಫಲಿತಾಂಶ

Mahesha Hindlemane

ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ …

Read more

ಎಸ್‌ಎಸ್‌ಎಲ್‌ಸಿ ಫಲಿತಾಂಶ ; 607 ಅಂಕ ಪಡೆದ ಮನ್ವಿತ್‌

Mahesha Hindlemane

ಹೊಸನಗರ ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಹೊಸನಗರದ ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಜೆ.ಸಿ.ಎಂ ರಸ್ತೆಯ ದಿ|| ಕೆ.ಶಂಕರರಾವ್ …

Read more

ಎಸ್‌ಎಸ್‌ಎಲ್‌ಸಿ ರಿಸಲ್ಟ್ ; ಹೊಸನಗರ ತಾಲೂಕಿನ 40ರಲ್ಲಿ 29 ಪ್ರೌಢ ಶಾಲೆಗಳಿಗೆ ಶೇ.100 ಫಲಿತಾಂಶ

Mahesha Hindlemane

ಹೊಸನಗರ ; ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ 40 ಪ್ರೌಢಶಾಲೆಗಳಲ್ಲಿ 29 ಪ್ರೌಢಶಾಲೆಗಳು ಶೇ. 100 ಫಲಿತಾಂಶ ಗಳಿಸುವ …

Read more

ಯಕ್ಷಗಾನ ಕಲೆ ಶ್ರೀಮಂತಗೊಳಿಸುವಲ್ಲಿ ಕಲಾವಿದರ ಪಾತ್ರ ಹಿರಿದು ; ವಿದ್ಯಾಧರ ರಾವ್

Mahesha Hindlemane

ಹೊಸನಗರ : ನಾಡಿನ ಗಂಡು ಕಲೆ, ಶ್ರೀಮಂತ ಕಲೆ ಎಂದೆನಿಸಿದ ಯಕ್ಷಗಾನ ಕಲೆ ಇಂದು ಸರ್ವ ವ್ಯಾಪಿಯಾಗಿದ್ದಲ್ಲದೇ ಸರ್ವ ಸ್ಪರ್ಶಿ …

Read more

ಏ. 24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವರ್ಧಂತ್ಯುತ್ಸವ, ಕುಂಬಾಭಿಷೇಕ ಕಲಾಹೋಮ, ಧರ್ಮ ಸಮಾರಂಭ

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ …

Read more