Latest News

ಹೊಸನಗರ : ಭಾರಿ ಮಳೆಗೆ ಚಿತ್ರಮಂದಿರದ ಗೋಡೆ ಕುಸಿತ !

Mahesha Hindlemane

ಹೊಸನಗರ : ತಾಲ್ಲೂಕಿನಲ್ಲಿ ಕಳೆದ ಒಂದು ವಾರದಿಂದ ಎಜೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಜೆಸಿಎಂ ರಸ್ತೆಯಲ್ಲಿರುವ ಪ್ರದೀಪ್‌ರ ಒಡೆತನದ ಈ …

Read more

ಶಾಸಕ ಗೋಪಾಲಕೃಷ್ಣ ಬೇಳೂರು ಮೇಲೆ ಅನಗತ್ಯ ಆರೋಪ ಸಲ್ಲ ; ಕಲಗೋಡು ರತ್ನಾಕರ್

Mahesha Hindlemane

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಸಮುದಾಯ ಭವನಕ್ಕೆ ಹಿಂದಿನ ಸರ್ಕಾರದ ಶಾಸಕ ಹರತಾಳು ಹಾಲಪ್ಪ …

Read more

ರಿಪ್ಪನ್‌ಪೇಟೆಯಲ್ಲಿ ಕಾರ್ಗಿಲ್ ವಿಜಯೋತ್ಸವ

Mahesha Hindlemane

ರಿಪ್ಪನ್‌ಪೇಟೆ ; ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹಿಂದೂ ಸಂಘಟನೆಯವರು  ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪಾ ನಮನ ಸಲ್ಲಿಸುವ …

Read more

ಜು.26 | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

Mahesha Hindlemane

ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಕೆಲ ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಭಾರಿ ಮಳೆಯಿಂದಾಗಿ ಜನತೆ ಹೈರಾಣಾಗಿ ಹೋಗಿದ್ದಾರೆ. …

Read more

ಹೊಸನಗರ ತಾಲೂಕು ಭೂ ನ್ಯಾಯ ಮಂಡಳಿಗೆ ಸದಸ್ಯರ ನೇಮಕ

Koushik G K

ಹೊಸನಗರ: ತಾಲೂಕಿನ ಭೂ ನ್ಯಾಯ ಮಂಡಳಿ ನೂತನ ಸದಸ್ಯರಾಗಿ ಅಮೃತ ಗ್ರಾಮದ ಹೆಚ್.ಎಂ.ಬಷೀರ್ ಅಹಮದ್, ಪುರಪ್ಪೆಮನೆ ಗ್ರಾಮದ ಕಡೆಕಲ್ ನಾಗರಾಜ್, …

Read more

ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

Mahesha Hindlemane

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ …

Read more
linganamakki

ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು : ತುಂಬುವ ಹಂತಕ್ಕೆ ಲಿಂಗನಮಕ್ಕಿ ಡ್ಯಾಂ

Koushik G K

linganamakki dam : ಶಿವಮೊಗ್ಗ – ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟದ ಅನೇಕ ಭಾಗಗಳಲ್ಲಿ ಅಬ್ಬರದ …

Read more

ಬಾಳೆಹೊನ್ನೂರು : ಭದ್ರಾ ನದಿಯಲ್ಲಿ ವ್ಯಕ್ತಿ ಬಿದ್ದು ಪ್ರಾಣಾಪಾಯ – ETF ತಂಡದಿಂದ ರಕ್ಷಣಾ ಕಾರ್ಯ

Koushik G K

Balehonnuru:ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಭದ್ರಾ ನದಿಯಲ್ಲಿ ವ್ಯಕ್ತಿಯೊಬ್ಬರು ಜಾರಿ ಬಿದ್ದು ಪ್ರಾಣಾಪಾಯಕ್ಕೆ ಒಳಗಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಜೀವಕ್ಕಾಗಿ …

Read more

ಕಾರು ಚಲಾಯಿಸುವಾಗಲೇ ಹೃದಯಾಘಾತ ; ವ್ಯಕ್ತಿ ಸಾ*ವು !

Mahesha Hindlemane

ರಿಪ್ಪನ್‌ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ …

Read more