Latest News

ಅತಿ ಹೆಚ್ಚು ಮಳೆಯಾಗುತ್ತಿದ್ದರೂ ಹೊಸನಗರ ತಾಲ್ಲೂಕಿನಲ್ಲಿ ಪಿಯು ಕಾಲೇಜುಗಳಿಗೆ ರಜೆ ಇಲ್ಲ !!

Mahesha Hindlemane
ಹೊಸನಗರ ; ರಾಜ್ಯದಲ್ಲೇ ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಒಂದಾಗಿ ಹೊಸನಗರ ತಾಲ್ಲೂಕು ಗುರುತಿಸಿಕೊಂಡಿದೆ. ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಲವು …
Read more
ತಾಳಗುಪ್ಪ – ಯಶವಂತಪುರ ನಡುವೆ ಮತ್ತೆ ಎರಡು ವಿಶೇಷ ರೈಲುಗಳು: ಆಗಸ್ಟ್ 1, 2, 8, 9ರಂದು ಸಂಚಾರ
Koushik G K
ಶಿವಮೊಗ್ಗ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆ ತಾಳಗುಪ್ಪ-ಯಶವಂತಪುರ ನಡುವಿನ ಮಾರ್ಗದಲ್ಲಿ ಎರಡು ಕಡೆಯಿಂದ ತಲಾ …
Read more
ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ …
Read more
ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ‘ಮನೆ-ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆ

Mahesha Hindlemane
ರಿಪ್ಪನ್ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ …
Read more
ಕೋಣಂದೂರು ಬೃಹನ್ಮಠ ಶ್ರೀಗಳ ಶ್ರಾವಣ ಮಾಸದ ಕಾರ್ಯಕ್ರಮ

Mahesha Hindlemane
ರಿಪ್ಪನ್ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ …
Read more
ಭಾರಿ ಮಳೆ ; ಸಾಗರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

Mahesha Hindlemane
ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, …
Read more
ಭಾರಿ ಮಳೆ : ಕಾಫಿನಾಡಿನ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ 5 ತಾಲ್ಲೂಕಿನ ಅಂಗನವಾಡಿ, …
Read more
ಶಾಸಕ ಬೇಳೂರು ಗೋಪಾಲಕೃಷ್ಣ ದೇವಸ್ಥಾನ ಅಭಿವೃದ್ಧಿಗೂ ಅಡ್ಡಗಾಲು ಹಾಕಿದ್ದಾರೆ ; ಹರತಾಳು ಹಾಲಪ್ಪ

Mahesha Hindlemane
ರಿಪ್ಪನ್ಪೇಟೆ ; ಇತಿಹಾಸ ಪ್ರಸಿದ್ದ ಹೆಬ್ಬಂಡೆ ಆಲಯ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನದ ಅಭಿವೃದ್ದಿಗೂ ಶಾಸಕ ಬೇಳೂರು ಗೋಪಾಲಕೃಷ್ಣ ಅಡ್ಡಗಾಲು …
Read more
ಶ್ರೀಕ್ಷೇತ್ರ ಹೊಂಬುಜದಲ್ಲಿ ಮೊದಲನೇ ಶ್ರಾವಣ ಮಾಸದ ವಿಶೇಷ ಪೂಜೆ | ಭಕ್ತರ ಸಂಕಲ್ಪ ಈಡೇರಲಿ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more