Latest News

ಹೊಸನಗರ ; ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ.ಚಿದಂಬರಗೆ ಪಿತೃವಿಯೋಗ

Mahesh Hindlemane

ಹೊಸನಗರ ; ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹೆಚ್.ಬಿ. ಚಿದಂಬರ ಅವರ ತಂದೆ, …

Read more

ದುಮ್ಮ ಡಾ|| ರೇವಣ್ಣಪ್ಪಗೌಡರಿಗೆ ಸರ್ವೋದಯ ರಾಷ್ಟ್ರೀಯ ಸೇವಾ ಪುರಸ್ಕಾರ

Mahesh Hindlemane

ಹೊಸನಗರ ; ಹೊಸನಗರ ತಾಲ್ಲೂಕು ದುಮ್ಮ ಗ್ರಾಮದ ವಾಸಿ ಡಾ|| ರೇವಣ್ಣಪ್ಪಗೌಡರಿಗೆ ಅವರ ಸಾಧನೆ ಹಾಗೂ ಸಮಾಜ ಸೇವೆಯನ್ನು ಗುರುತಿಸಿ …

Read more

ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಿ ; ಚಂದ್ರಕಲಾ ನಾಗರಾಜ್

Mahesh Hindlemane

ಹೊಸನಗರ ; ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಅನೇಕ ಸರ್ಕಾರಿ ಸವಲತ್ತುಗಳನ್ನು ನೀಡುತ್ತಾ ಬರುತ್ತಿದ್ದು ಅದರ ಸದುಪಯೋಗವನ್ನು ಪ್ರತಿಯೊಬ್ಬ ವಿದ್ಯಾರ್ಥಿನಿಯರು ಉಪಯೋಗಿಸುವುದರ …

Read more

ರಿಪ್ಪನ್‌ಪೇಟೆ ; ಗ್ರಾಹಕರಿಗಿಲ್ಲದ BSNL ಸೌಲಭ್ಯ, ನಿರ್ವಹಣೆ ಇಲ್ಲದೆ ದೂಳು ಹಿಡಿಯುತ್ತಿರುವ ಲಕ್ಷಾಂತರ ರೂ. ಮೌಲ್ಯದ ಯಂತ್ರಗಳು-ಸಮಸ್ಯೆಗೆ ಪರಿಹಾರ ಎಂದು ?

Mahesh Hindlemane

ರಿಪ್ಪನ್‌ಪೇಟೆ ; ಕರೆಂಟ್ ಹೋದರೆ ಸಾಕು ಇಲ್ಲಿ ದೂರವಾಣಿ ಇಲಾಖೆಯಲ್ಲಿ ಮೊಬೈಲ್ ಫೋನ್‌ಗಳು ಸೇವೆಯಿಂದ ಸ್ಥಗಿತಗೊಳ್ಳುವ ಮೂಲಕ ವ್ಯಾಪ್ತಿ ಪ್ರದೇಶದ …

Read more

ದೇಶದ ಪ್ರತಿಯೊಬ್ಬ ನಾಗರೀಕರನಿಗೆ ಕಾನೂನಿನ ಅರಿವು ಅತಿ ಮುಖ್ಯ ; ನ್ಯಾ. ಫಾರೂಖಾ ಝರೆ

Mahesh Hindlemane

ಹೊಸನಗರ ; ದೇಶದ ಪ್ರತಿಯೊಬ್ಬ ನಾಗರೀಕ ನಿಗೆ ಕಾನೂನಿನ ಅರಿವಿರಬೇಕು. ತಿಳಿಯದೆ ಮಾಡಿದ ತಪ್ಪಿಗೂ ಶಿಕ್ಷೆ, ದಂಢ ವಿಧಿಸುವ ಅವಕಾಶ …

Read more

ಹುಂಚ ಸ.ಹಿ.ಪ್ರಾ.ಶಾಲೆಗೆ 50 ಸಹಸ್ರ ರೂ. ಮೌಲ್ಯದ ವಸ್ತುಗಳ ಕೊಡುಗೆ | ಕುಡಿಯುವ ನೀರಿಲ್ಲದೆ ಗವಟೂರು ಗ್ರಾಮಸ್ಥರ ಪರದಾಟ

Mahesh Hindlemane

ರಿಪ್ಪನ್‌ಪೇಟೆ ; ತಂದೆ ದಿ.ವೆಂಕಟರಾವ್ ಮತ್ತು ತಾಯಿ ಪುಟ್ಟಮ್ಮ ಇವರ ಸ್ಮರಣಾರ್ಥ ಹುಂಚ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ …

Read more

ಮೌಲ್ಯಾಧಾರಿತ ಶಿಕ್ಷಣ ಇಂದಿನ ಮಹತ್ವ ; ಮಳಲಿಮಠ ಶ್ರೀಗಳು

Mahesh Hindlemane

ರಿಪ್ಪನ್‌ಪೇಟೆ ; ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯಮಹಾಸ್ವಾಮೀಜಿ ಹೇಳಿದರು. …

Read more

ಫೆ. 3 ರಿಂದ ಹೊಸನಗರ ತಾಲೂಕಿನ ಅಂಗನವಾಡಿ ಕೇಂದ್ರಗಳು ಅನಿರ್ದಿಷ್ಟಾವಧಿ ಬಂದ್ !

Mahesh Hindlemane

ಹೊಸನಗರ ; ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಶನ್ ರವರು ಕರೆ ನೀಡಿದ ಮೇರೆಗೆ ಹೊಸನಗರ ತಾಲೂಕಿನ ಅಂಗನವಾಡಿ …

Read more

ಚಿಕ್ಕಮಗಳೂರು ; ಕೋಟೆಹೊಂಡ ರವೀಂದ್ರ ಜಿಲ್ಲಾಡಳಿತದೆದುರು ಶರಣಾಗತಿ

Mahesh Hindlemane

ಚಿಕ್ಕಮಗಳೂರು ; ನಕ್ಸಲ್‌ ಚಳವಳಿಯಲ್ಲಿ ಸಕ್ರಿಯವಾಗಿದ್ದ ಕೋಟೆಹೊಂಡ ರವೀಂದ್ರ (44) ಇಂದು ಜಿಲ್ಲಾಡಳಿತ ಎದುರು ಶರಣಾದರು. ಶೃಂಗೇರಿ ತಾಲ್ಲೂಕಿನ ಕಿಗ್ಗಾ …

Read more