Latest News

ಮಲೆನಾಡಿನಲ್ಲಿ ಚುರುಕುಗೊಂಡ ಮುಂಗಾರು : ತುಂಬುವ ಹಂತಕ್ಕೆ ಲಿಂಗನಮಕ್ಕಿ ಡ್ಯಾಂ
Koushik G K
linganamakki dam : ಶಿವಮೊಗ್ಗ – ಮಲೆನಾಡು ಭಾಗದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದೆ. ಪಶ್ಚಿಮಘಟ್ಟದ ಅನೇಕ ಭಾಗಗಳಲ್ಲಿ ಅಬ್ಬರದ …
Read more
ಬಾಳೆಹೊನ್ನೂರು : ಭದ್ರಾ ನದಿಯಲ್ಲಿ ವ್ಯಕ್ತಿ ಬಿದ್ದು ಪ್ರಾಣಾಪಾಯ – ETF ತಂಡದಿಂದ ರಕ್ಷಣಾ ಕಾರ್ಯ
Koushik G K
Balehonnuru:ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿ ಭದ್ರಾ ನದಿಯಲ್ಲಿ ವ್ಯಕ್ತಿಯೊಬ್ಬರು ಜಾರಿ ಬಿದ್ದು ಪ್ರಾಣಾಪಾಯಕ್ಕೆ ಒಳಗಾದ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ. ಜೀವಕ್ಕಾಗಿ …
Read more
ಕಾರು ಚಲಾಯಿಸುವಾಗಲೇ ಹೃದಯಾಘಾತ ; ವ್ಯಕ್ತಿ ಸಾ*ವು !

Mahesha Hindlemane
ರಿಪ್ಪನ್ಪೇಟೆ ; ಕಾರು ಚಲಾಯಿಸುತ್ತಿದ್ದಾಗಲೇ ತೀವ್ರ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃ*ತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಪಟ್ಟಣದ ಸರ್ಕಲ್ ನಲ್ಲಿ …
Read more
ಅತಿ ಹೆಚ್ಚು ಮಳೆಯಾಗುತ್ತಿದ್ದರೂ ಹೊಸನಗರ ತಾಲ್ಲೂಕಿನಲ್ಲಿ ಪಿಯು ಕಾಲೇಜುಗಳಿಗೆ ರಜೆ ಇಲ್ಲ !!

Mahesha Hindlemane
ಹೊಸನಗರ ; ರಾಜ್ಯದಲ್ಲೇ ಅತಿಯಾಗಿ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಒಂದಾಗಿ ಹೊಸನಗರ ತಾಲ್ಲೂಕು ಗುರುತಿಸಿಕೊಂಡಿದೆ. ನಿರಂತರ ಧಾರಾಕಾರ ಮಳೆಯ ಪರಿಣಾಮವಾಗಿ ಹಲವು …
Read more
ತಾಳಗುಪ್ಪ – ಯಶವಂತಪುರ ನಡುವೆ ಮತ್ತೆ ಎರಡು ವಿಶೇಷ ರೈಲುಗಳು: ಆಗಸ್ಟ್ 1, 2, 8, 9ರಂದು ಸಂಚಾರ
Koushik G K
ಶಿವಮೊಗ್ಗ: ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಕಂಡ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಇಲಾಖೆ ತಾಳಗುಪ್ಪ-ಯಶವಂತಪುರ ನಡುವಿನ ಮಾರ್ಗದಲ್ಲಿ ಎರಡು ಕಡೆಯಿಂದ ತಲಾ …
Read more
ಧಾರಾಕಾರ ಮಳೆ ಹಿನ್ನೆಲೆ ; ಶಿವಮೊಗ್ಗ ಜಿಲ್ಲೆಯ 7 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಶಿವಮೊಗ್ಗ ; ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 7 ತಾಲೂಕಿನ …
Read more
ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ‘ಮನೆ-ಮನೆಗೆ ಪೊಲೀಸ್’ ಅಭಿಯಾನಕ್ಕೆ ಚಾಲನೆ

Mahesha Hindlemane
ರಿಪ್ಪನ್ಪೇಟೆ ; ಸಾರ್ವಜನಿಕರೊಂದಿಗೆ ನಿಕಟ ಸಂಬಂಧ ಹೊಂದುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆ ಜಾರಿಗೆ ತಂದಿರುವ ಮನೆ-ಮನೆಗೆ ಪೊಲೀಸ್ ಎಂಬ …
Read more
ಕೋಣಂದೂರು ಬೃಹನ್ಮಠ ಶ್ರೀಗಳ ಶ್ರಾವಣ ಮಾಸದ ಕಾರ್ಯಕ್ರಮ

Mahesha Hindlemane
ರಿಪ್ಪನ್ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ …
Read more
ಭಾರಿ ಮಳೆ ; ಸಾಗರ ತಾಲೂಕಿನ ಶಾಲೆಗಳಿಗೆ ನಾಳೆಯೂ ರಜೆ !

Mahesha Hindlemane
ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.26) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಂಗನವಾಡಿ ಕೇಂದ್ರ, …
Read more