Latest News

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೊದಲನೇ ಶ್ರಾವಣ ಮಾಸದ ವಿಶೇಷ ಪೂಜೆ | ಭಕ್ತರ ಸಂಕಲ್ಪ ಈಡೇರಲಿ ; ಶ್ರೀಗಳು

Mahesha Hindlemane
ರಿಪ್ಪನ್ಪೇಟೆ : ಶ್ರಾವಣ ಮಾಸದ ಮೊದಲ ಶುಕ್ರವಾರದಂದು ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಅಭೀಷ್ಠವರ ಪ್ರದಾಯಿನಿ ಯಕ್ಷಿಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ …
Read more
ಜು.25 |ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲ ಪ್ರದೇಶದಲ್ಲಿ ಸುರಿದ ಮಳೆ ವಿವರ

Mahesha Hindlemane
ಶಿವಮೊಗ್ಗ / ಚಿಕ್ಕಮಗಳೂರು : ಕಳೆದ ಮೂರ್ನಾಲ್ಕು ದಿನಗಳಿಂದ ಮಲೆನಾಡಿನಾದ್ಯಂತ ಮಳೆ ಅಬ್ಬರ ಜೋರಾಗಿದ್ದು ಇಂದು ಕೆಲವೆಡೆ ಅಂಗನವಾಡಿ ಮತ್ತು …
Read more
ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶ್ವೇತಾ ಆರ್ ಬಂಡಿ ನೇಮಕ
Koushik G K
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷೆಯಾಗಿ ಶ್ವೇತಾ ರಾಮಚಂದ್ರ ಬಂಡಿ ನೇಮಕಗೊಂಡಿದ್ದಾರೆ. ಇವರು ಜಿಲ್ಲಾ ಪಂಚಾಯತ್ …
Read more
ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ

Mahesha Hindlemane
ತೀರ್ಥಹಳ್ಳಿ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.25) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಮತ್ತು …
Read more
ಹೊಸನಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಹೊಸನಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಂಗನವಾಡಿ ಮತ್ತು …
Read more
ಸಾಗರ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಸಾಗರ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ (ಜು.25) ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ …
Read more
ಶಿವಮೊಗ್ಗ: ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ
Koushik G K
ಶಿವಮೊಗ್ಗ:ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಸ್ನೇಹಪರ ಸಂಬಂಧ ಬೆಸೆದು ಸೌಹಾರ್ದತೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ …
Read more
ಅಡಿಕೆ ತೋಟದಲ್ಲಿದ್ದ ಔಷಧಿ ಡ್ರಂಗೆ ವಿಷಕಾರಕ ಕೀಟನಾಟಕ ಬೆರೆಸಿದ ಕಿಡಿಗೇಡಿಗಳು
Koushik G K
ತೀರ್ಥಹಳ್ಳಿ ; ಅಡಿಕೆ ತೋಟದ ಅಡಿಕೆ ಮರಕ್ಕೆ ಔಷಧಿ ಹೊಡೆಯಲು ಇಟ್ಟಿದ್ದ ಡ್ರಂಗೆ ಕಿಡಿಗೇಡಿಗಳು ಸುಣ್ಣ ಮತ್ತು ರಾಳಕ್ಕೆ ವಿಷಕಾರಕ …
Read more
ಮಳೆಯಿಂದ ಬೆಳೆ ಹಾನಿ ಸಂಭವವಿರುವುದರಿಂದ ಕೂಡಲೇ ಬೆಳೆ ವಿಮೆ ಮಾಡಿಸಿಕೊಳ್ಳಿ ; ಎ.ವಿ. ಮಲ್ಲಿಕಾರ್ಜುನ

Mahesha Hindlemane
ಹೊಸನಗರ ; ತಾಲ್ಲೂಕಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಮುಂದಿನ ದಿನದಲ್ಲಿ ಇನ್ನೂ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮಳೆಯಿಂದ ಬೆಳೆ ಹಾನಿಯಾಗುವ …
Read more