Latest News

ಸರ್ಕಾರದಿಂದ ಪ್ರತಿಕ್ರಿಯೆ ಬಂದ ತಕ್ಷಣ ಪಾಲಿಕೆ ಚುನಾವಣೆ ದಿನಾಂಕ ನಿಗದಿ ; ಜಿ.ಎಸ್.ಸಂಗ್ರೇಶಿ

Mahesha Hindlemane

ಶಿವಮೊಗ್ಗ ; ಶಿವಮೊಗ್ಗ ಮಹಾನಗರಪಾಲಿಕೆಗೆ ಚುನಾವಣೆ ನಡೆಸುವ ಸಂಬಂಧ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಉಚ್ಛ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, …

Read more

SSLC ಮರು ಮೌಲ್ಯಮಾಪನ ; ರಾಜ್ಯಕ್ಕೆ 3ನೇ ರ‍್ಯಾಂಕ್ ಪಡೆದ ಹೊಸನಗರದ ವೈಷ್ಣವಿ

Mahesha Hindlemane

ಹೊಸನಗರ ; ಪಟ್ಟಣದ ವಿದ್ಯುತ್ ಗುತ್ತಿಗೆದಾರ ಬಾವಿಕಟ್ಟೆ ಸತೀಶ್ ರವರ ಸಹೋದರಿ ಜಯಲಕ್ಷ್ಮಿ ವಿಜಯಕುಮಾರ್ ರವರ ಪುತ್ರಿ ವೈಷ್ಣವಿ ವಿಜಯಕುಮಾರ್ …

Read more

ಮಲೆನಾಡಿನಲ್ಲಿ ಬೆಳಗ್ಗೆಯಿಂದ ಧಾರಾಕಾರ ಮಳೆ

Mahesha Hindlemane

ಶಿವಮೊಗ್ಗ/ಚಿಕ್ಕಮಗಳೂರು ; ಜಿಲ್ಲೆಯ ಮಲೆನಾಡು ಭಾಗದ ಹಲವೆಡೆ ಶುಕ್ರವಾರ ಬೆಳಿಗ್ಗೆಯಿಂದ ಧಾರಾಕಾರ ಮಳೆ (Heavy Rain) ಆರಂಭವಾಗಿದ್ದು, ಬಿರುಗಾಳಿಯೊಂದಿಗೆ ಎಡಬಿಡದೆ …

Read more

ಅಮ್ಮನಘಟ್ಟ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಿಗೆ ತಹಸೀಲ್ದಾರ್ ನೋಟಿಸ್ !

Mahesha Hindlemane

ಹೊಸನಗರ ; ಇಲ್ಲಿನ ಐತಿಹಾಸಿಕ ಪ್ರಸಿದ್ಧ ಅಮ್ಮನಘಟ್ಟ ಶ್ರೀ ಜೇನುಕಲ್ಲಮ್ಮ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಬಿ. ಸ್ವಾಮಿರಾವ್ ಅವರು …

Read more

ಒಂದು ಯೂನಿಟ್ ರಕ್ತ ಎರಡು ಜೀವಗಳನ್ನು ಉಳಿಸಬಲ್ಲದು ; ಹನುಮಂತಪ್ಪ

Mahesha Hindlemane

ಶಿವಮೊಗ್ಗ ; ನೀವು ದಾನ ಮಾಡುವ ಒಂದು ಯೂನಿಟ್ ರಕ್ತದಿಂದ ಎರಡು ಜೀವಗಳನ್ನು ಉಳಿಸಬಹುದು, ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ಪ್ರತಿವರ್ಷ …

Read more

ಬಸ್ ಮತ್ತು ಬೈಕ್ ನಡುವೆ ಅಪಘಾತ ; ತಾಯಿ-ಮಗು ಸಾವು !

Mahesha Hindlemane

ಶಿವಮೊಗ್ಗ ; ಖಾಸಗಿ ಬಸ್ ಬೈಕಿಗೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಾಯಿ-ಮಗು ಸಾವನ್ನಪ್ಪಿರುವ ಘಟನೆ ತುಪ್ಪೂರು ಬಳಿ ನಡೆದಿದೆ. ಶಿವಮೊಗ್ಗದಿಂದ …

Read more

ಸುಂಟರಗಾಳಿಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ, ಪರಿಶೀಲನೆ

Mahesha Hindlemane

ರಿಪ್ಪನ್‌ಪೇಟೆ ; ಇಂದು ಬೆಳಗ್ಗೆ ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ಮನೆಗಳ ಮೇಲ್ಚಾವಣಿ ಮತ್ತು ವಿದ್ಯುತ್ ಕಂಬಗಳು, ಮರಗಳು …

Read more

ಶೃತಿ ಮೋಟರ್ಸ್‌ನ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್ ಇಂದಿನಿಂದ ಹೊಸನಗರದಲ್ಲಿ ಆರಂಭ

Mahesha Hindlemane

ಹೊಸನಗರ ; ದೇಶದ ಮೂಲೆ-ಮೂಲೆಗಳಲ್ಲು ಪ್ರಸರಿಸಿರುವ ಮಾರುತಿ ಸುಜುಕಿ ಅರೇನಾ ಔಟ್‌ಲೆಟ್‌ನ್ನು ಹೊಸನಗರದ ಕೆನರಾ ಬ್ಯಾಂಕ್ ಎದರಿನಲ್ಲಿರುವ ಮೀಲ್ ಈಶ್ವರಪ್ಪ …

Read more

ಸುಂಟರಗಾಳಿಗೆ ಧರೆಗುರುಳಿದ ಮರಗಳು, ಹಾರಿಹೋದ ಮನೆಗಳ ಮೇಲ್ಛಾವಣಿ ; ಅಪಾರ ನಷ್ಟ

Mahesha Hindlemane

ರಿಪ್ಪನ್‌ಪೇಟೆ ; ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ …

Read more