Latest News

Gold Loan : ಸಾಲ ಮರುಪಾವತಿ ವಿಳಂಬವಾದರೆ ಏನಾಗಲಿದೆ? ಅಡವಿಟ್ಟ ಬಂಗಾರ ಹರಾಜಾಗುತ್ತಾ?
Koushik G K
Gold Loan : ಚಿನ್ನದ ಸಾಲವನ್ನು ತುರ್ತು ಹಣದ ಅವಶ್ಯಕತೆ ಬಂದಾಗ ಭಾರತೀಯರು ಹೆಚ್ಚು ನೆಚ್ಚಿಕೊಂಡಿರುವ ಆಯ್ಕೆ ,ನಂಬಿಕೆಯ ಸಂಕೇತವಾದ …
Read more
ಮುಂದೆಂದೂ ಅಂತಹ ಕರಾಳ ಪರಿಸ್ಥಿತಿ ಬರಲು ಬಿಜೆಪಿ ಬಿಡುವುದಿಲ್ಲ ; ಶಾಸಕ ಎಸ್.ಎನ್. ಚನ್ನಬಸಪ್ಪ

Mahesha Hindlemane
ರಿಪ್ಪನ್ಪೇಟೆ ; ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನತೆಯ ಸ್ವಾತಂತ್ರ್ಯವನ್ನೇ ಕಸಿದುಕೊಂಡ ಕಾಂಗ್ರೆಸ್ ಸರ್ಕಾರದ ಅಂದಿನ ಸರ್ವಾಧಿಕಾರಿ …
Read more
ಹೊಸನಗರ ; ಬಿದನೂರುನಗರದಲ್ಲಿ ಅತ್ಯಧಿಕ 225 ಮಿ.ಮೀ. ಮಳೆ ದಾಖಲು – ಮತ್ತೆಲ್ಲೆಲ್ಲಿ ಎಷ್ಟಾಗಿದೆ ?

Mahesha Hindlemane
ಹೊಸನಗರ ; ಮಲೆನಾಡಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯದಲ್ಲಿ ಕಳೆದ ಬಾರಿಗಿಂತ 36 ಅಡಿ ಹೆಚ್ಚಿದ …
Read more
ಹೊಸ ಫೀಚರ್ಸ್ ನೊಂದಿಗೆ ಹೋಂಡಾ SP125 ಮತ್ತು SP160 ಬಿಡುಗಡೆ!
Koushik G K
ಹೋಂಡಾ ಮೋಟಾರ್ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಂಪನಿಯು 2025ನೇ ಸಾಲಿನ SP125 ಮತ್ತು SP160 ಮೋಟಾರ್ಸೈಕಲ್ಗಳನ್ನು ಆಕರ್ಷಕ ಹೊಸ ವಿನ್ಯಾಸ …
Read more
ಕರ್ನಾಟಕದಲ್ಲಿ ಮುಂಗಾರು ಆರ್ಭಟ: ಕೊಡಗಿಗೆ ರೆಡ್ ಅಲರ್ಟ್, 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!
Koushik G K
Karnataka Rain: ರಾಜ್ಯದಾದ್ಯಂತ ಮುಂಗಾರು ಮಳೆ ತನ್ನ ಅಬ್ಬರ ತೋರಿಸಲು ಸಜ್ಜಾಗಿದೆ. ಹವಾಮಾನ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಿಗೆ …
Read more
ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Mahesha Hindlemane
ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ …
Read more
ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಳೆ ರಜೆ ಘೋಷಣೆ

Mahesha Hindlemane
ಚಿಕ್ಕಮಗಳೂರು ; ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರೆದ ಹಿನ್ನಲೆಯಲ್ಲಿ 05 ತಾಲೂಕು ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು …
Read more
ತಾಳಗುಪ್ಪ-ಶಿವಮೊಗ್ಗ-ಮೈಸೂರು ರೈಲು ಪ್ರಯಾಣಿಕರಿಗೆ ಮಹತ್ವದ ಸುದ್ದಿ : ಈ ದಿನ ಇರಲ್ಲ ರೈಲು ಸೇವೆ !
Koushik G K
Train Updates: ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ (ವಿಜೆಎನ್ಎಲ್) ವತಿಯಿಂದ ಹಬ್ಬನಘಟ್ಟ – ಅರಸೀಕೆರೆ ಸೆಕ್ಷನ್ನಲ್ಲಿ ನಡೆಯಲಿರುವ ಕಾಲುವೆ ಕ್ರಾಸಿಂಗ್ …
Read more
ರೈತ ಬಾಂಧವರೇ ಗಮನಿಸಿ : ಹವಾಮಾನಾಧರಿತ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಲು ಅರ್ಜಿ ಆಹ್ವಾನ
Koushik G K
Bele Vime : ತೋಟಗಾರಿಕೆ ಇಲಾಖೆ 2025-26ನೇ ಸಾಲಿಗೆ ಮರು ವಿನ್ಯಾಸಗೊಳಿಸಿರುವ ಹವಾಮಾನಾಧಾರಿತ ಬೆಳೆ ವಿಮೆ ಯೋಜನೆಯನ್ನು ಗ್ರಾಮ ಪಂಚಾಯಿತಿ …
Read more