Latest News

ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ರೈತ ಆತ್ಮಹತ್ಯೆ !

Mahesha Hindlemane
ರಿಪ್ಪನ್ಪೇಟೆ ; ಸಾಲ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್ಪೇಟೆ ಸಮೀಪದ ಕೆಂಚನಾಲ …
Read more
ಉದ್ಯೋಗ ಸಿಗದಿದ್ದಕ್ಕೆ ಮನನೊಂದು ನೇಣಿಗೆ ಕೊರಳೊಡ್ಡಿದ ಯುವಕ !

Mahesha Hindlemane
ರಿಪ್ಪನ್ಪೇಟೆ ; ಉದ್ಯೋಗ ಸಿಕ್ಕಿಲ್ಲವೆಂದು ಯುವಕನೊಬ್ಬ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ …
Read more
ರಿಪ್ಪನ್ಪೇಟೆ ಪಿಎಸ್ಐ ಪ್ರವೀಣ್ ಎಸ್.ಪಿ. ದಿಢೀರ್ ವರ್ಗಾವಣೆ !

Mahesha Hindlemane
ರಿಪ್ಪನ್ಪೇಟೆ ; ಇಲ್ಲಿನ ಪೊಲೀಸ್ ಠಾಣೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಪ್ರವೀಣ್ ಎಸ್.ಪಿ. ಇವರನ್ನು ವರ್ಗಾವಣೆಗೊಳಿಸಿ …
Read more
ಸಂಸದ ಬಿವೈಆರ್ ವಿರುದ್ಧ ಕಿಡಿಕಾರಿದ ಶಾಸಕ ಬೇಳೂರು ಹೇಳಿಕೆಗೆ ಖಂಡನೆ

Mahesha Hindlemane
ಹೊಸನಗರ ; ಇತ್ತೀಚೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ವಿರುದ್ದ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ …
Read more
ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು !

Mahesha Hindlemane
ಶಿವಮೊಗ್ಗ ; ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು …
Read more
ವಾಟ್ಸ್ಆ್ಯಪ್ನಲ್ಲಿ ಬರುವ ಈ ಎಪಿಕೆ ಫೈಲ್ಗಳನ್ನು ತೆರೆಯುವ ಮುನ್ನ ಎಚ್ಚರ !

Mahesha Hindlemane
ಹೊಸನಗರ ; ಇತ್ತೀಚಿನ ದಿನಗಳಲ್ಲಿ ತಮ್ಮ ಮೊಬೈಲ್ ವಾಟ್ಸ್ಆ್ಯಪ್ನಲ್ಲಿ ಪಿಎಂ ಕಿಸಾನ್ ಯೋಜನಾ, ಪಿಎಂ ಕಿಸಾನ್ ಇ-ಕೆವೈಸಿ ಅಪ್ಡೇಟ್ 1.0.1, …
Read more
ರಾ.ಸೇ.ಯೋಜನೆಯ ಮೂಲಕ ಗ್ರಾಮಗಳ ಉದ್ಧಾರದ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನ ಸಾಧ್ಯ ; ಪ್ರೊ.ಕೆ.ಸಿ.ವೀರಣ್ಣ

Mahesha Hindlemane
ಸಾಗರ ; ಮಹಾತ್ಮ ಗಾಂಧಿಯವರ ಕನಸಿನ ಕೂಸಾದ ರಾಷ್ಟ್ರೀಯ ಸೇವಾ ಯೋಜನೆಯು ಯುವಜನರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಹಾಗೂ ಗ್ರಾಮಗಳ …
Read more
ನನ್ನ ಕನ್ನಡಕದ ಬಗ್ಗೆ ಮಾತಾಡಿದವರೆಲ್ಲ ಮಣ್ಣು ಮುಕ್ಕಿದ್ದಾರೆ ; ಜೋಗ ಅಭಿವೃದ್ಧಿ ಬಗ್ಗೆ ಸಂಸದ ರಾಘವೇಂದ್ರ ಹೇಳಿಕೆಗೆ ಬೇಳೂರು ಗೋಪಾಲಕೃಷ್ಣ ತಿರುಗೇಟು

Mahesha Hindlemane
ಶಿವಮೊಗ್ಗ ; ಜೋಗ ಅಭಿವೃದ್ದಿ ವಿಚಾರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರು ನೀಡಿದ ಹೇಳಿಕೆಗೆ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು …
Read more
ಹೊಸನಗರ ; ಹಿನ್ನೀರಿನಲ್ಲಿ ಮುಳುಗಿದ ಜೋಳ ಸಾಗಿಸುತ್ತಿದ್ದ ಲಾರಿ !

Mahesha Hindlemane
ಹೊಸನಗರ ; ಹುಲಿಕಲ್ ಹೆದ್ದಾರಿ ಬಳಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಬಿದ್ದು (ವಾರಾಹಿ ಪಿಕಪ್ ಡ್ಯಾಂ ಹಿನ್ನೀರು) ನೀರಿನಲ್ಲಿ …
Read more