Latest News

ವಿದ್ಯಾರ್ಥಿಗಳ ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

Mahesha Hindlemane

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ …

Read more

ರಿಪ್ಪನ್‌ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

Mahesha Hindlemane

ರಿಪ್ಪನ್‌ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ …

Read more

ವಿದ್ಯಾರ್ಥಿಗಳು ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೈ ಜೋಡಿಸಬೇಕು ; ಶಾಸಕ ಬೇಳೂರು ಗೋಪಾಲಕೃಷ್ಣ

Mahesha Hindlemane

ಹೊಸನಗರ ; ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಶಿಕ್ಷಣದ ನಂತರ ತಾವು ಓದಿದ ಕಾಲೇಜಿನ ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು. ಜೊತೆಗೆ ನಿರಂತರವಾಗಿ ಆ …

Read more

ಸಿಡಿಲು ಬಡಿದು ಕುರಿಗಾಹಿ ಸಾವು !

Mahesha Hindlemane

ಕಡೂರು ; ಕಾಫಿನಾಡಿನ ಹಲವೆಡೆ ಇಂದು ಮಧ್ಯಾಹ್ನ ಗುಡುಗು ಸಿಡಿಲಬ್ಬರಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು ಸಿಡಿಲು ಬಡಿದ ಪರಿಣಾಮ ಕುರಿಗಾಹಿಯೋರ್ವ …

Read more

ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ಕಿಡಿಗೇಡಿಗಳು !

Mahesha Hindlemane

ಕಡೂರು ; ಹಸುವಿನ ಕೆಚ್ಚಲು ಕತ್ತರಿ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗಡಿ ಗ್ರಾಮ …

Read more

ಗೌತಮ ಬುದ್ಧನ ತತ್ವಾದರ್ಶಗಳು ಸರ್ವಕಾಲಿಕ ಸತ್ಯ ; ಡಾ. ಶಾಂತರಾಮ ಪ್ರಭು

Mahesha Hindlemane

ಹೊಸನಗರ ; ಆಯಾ ಕಾಲಕ್ಕೆ ಅನುಗುಣವಾಗಿ ಮಹಾತ್ಮರ ಜನನ ಆಗುತ್ತದೆ. ಸಮಾಜ ಪರಿವರ್ತನೆಗೆ ಗೌತಮ ಬುದ್ದ ನೀಡಿದ ಕೊಡುಗೆ ಅಪಾರವಾಗಿದ್ದು, …

Read more

ಶಿವಮೊಗ್ಗದಲ್ಲಿ ಮೇ 18ರಿಂದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ; ಸಿ.ಎಸ್ ಷಡಾಕ್ಷರಿ

Mahesha Hindlemane

ಶಿವಮೊಗ್ಗ ; ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಮೇ 18ರಿಂದ 20ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ನೌಕರ …

Read more

ಹೊಸನಗರ ಮಾಮ್‌ಕೋಸ್ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Mahesha Hindlemane

ಹೊಸನಗರ ; ಸಂಘ-ಸಂಸ್ಥೆಗಳು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗುರುತಿಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಓದಿ ಮುಂದಿನ ಅವರ …

Read more

ವ್ಯಕ್ತಿತ್ವ ಆಸ್ತಿ ಅಂತಸ್ತಿನಲ್ಲಿ ಇಲ್ಲ ಆಲೋಚನೆ ಆಚರಣೆಯಲ್ಲಿದೆ ; ರಂಭಾಪುರಿ ಶ್ರೀಗಳು

Mahesha Hindlemane

ಬಾಳೆಹೊನ್ನೂರು ; ಹಣ ಕಳೆದರೆ ಮತ್ತೆ ಗಳಿಸಬಹುದು. ಆದರೆ ಮಾತಿನಿಂದ ಕಳೆದುಕೊಂಡ ಸಂಬಂಧ ತಿರುಗಿ ಪಡೆಯಲಾಗದು. ವ್ಯಕ್ತಿತ್ವ ಅನ್ನುವುದು ಆಸ್ತಿ …

Read more